ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ವಿಶ್ವನಾಥ ಗದ್ದೇಮನೆನರಸಿಂಹರಾಜಪುರ, ನಮ್ಮ ಸೇವಾ ಕೇಂದ್ರದಿಂದ ಕ್ಷೇತ್ರದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಜೊತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ವಿಶ್ವನಾಥ್ ಗದ್ದೇಮನೆ ತಿಳಿಸಿದರು.