• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಮುಖ್ಯ
ಮನುಷ್ಯನಿಗೆ ಆರ್ಥಿಕ ಸಂಪತ್ತಿಕ್ಕಿಂತ, ಆರೋಗ್ಯ ಸಂಪತ್ತು ಅತಿ ಮುಖ್ಯ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮನೆಮದ್ದಿನಿಂದಲೇ ಸರಿಪಡಿಸಿಕೊಂಡು ಶಾರೀರಿಕವಾಗಿ ಸದೃಢರಾಗಬಹುದು ಎಂದು ಹಿರಿಯ ವಕೀಲ ನಟರಾಜ್ ಹೇಳಿದರು.
ದೇವೀರಮ್ಮ ಜಾತ್ರೆಗೆ ಮುನ್ನೆಚ್ಚರಿಕೆ ಕ್ರಮ
ತಾಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ತಿಳಿಸಿದರು.
ತಲತಲಾಂತರದಿಂದ ಹರಿದು ಬಂದಿರುವ ಜಾನಪದ ಸಾಹಿತ್ಯ
ಜಾನಪದ ಸಾಹಿತ್ಯ ತಲತಲಾಂತರದಿಂದ ಕಿವಿಯಿಂದ ಕಿವಿಗೆ, ಬಾಯಿಯಿಂದ ಬಾಯಿಗೆ ಹರಿದು ಬಂದಿದೆ. ಜಾನಪದ ಅನಕ್ಷರಸ್ಥ ಸಮಾಜದ ಭಾಗವಾಗಿಯೂ ಇದೆ. ತಲೆಮಾರಿನಿಂದ ತಲೆಮಾರಿಗೆ ಸಮುದಾಯದ ಸೃಷ್ಟಿಯಾಗಿ ಬರುವಾಗ ಅದರ ಮೂಲ ಕರ್ತೃ ಕಣ್ಮರೆಯಾಗಿ ಅದು ಸಮುದಾಯದ ಸ್ವತ್ತಾಗಿ ಉಳಿಯುತ್ತದೆ ಎಂದು ಸಾಹಿತಿ ಮನಸುಳಿ ಮೋಹನ್ ಅಭಿಪ್ರಾಯಪಟ್ಟರು.
ವಾಟದಹೊಸಹಳ್ಳಿ ಗ್ರಾಮಸ್ಥರ ಧರಣಿ ಮುಂದೂಡಿಕೆ
ಅನಿರ್ದಿಷ್ಟಾವಧಿ ಧರಣಿಯು 68ದಿನಗಳು ಮುಗಿಸಿ 69ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆವಿಗೂ ಯಾರೊಬ್ಬ ಅಧಿಕಾರಿಯಾಗಲಿ ಅಥವಾ ಈ ಭಾಗದ ಶಾಸಕರಾಗಲಿ ಹೋರಾಟಗಾರರ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ಕೆರೆಯ ಅಚ್ಚುಕಟ್ಟುದಾರರನ್ನು ಮತ್ತು ಆ ಭಾಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.
ಟ್ರಾಕ್ಟರ್- ಕಾರಿನ ನಡುವೆ ಮುಖಾಮುಖಿ ಡಿಕ್ಕಿ
ಕಡೂರು, ತಾಲೂಕಿನ ಮಚ್ಚೇರಿ ಬಳಿಯ ನಾಯಿಸಾಡ್ಲಿ ಸೇತುವೆ ಬಳಿ ಟ್ರಾಕ್ಟರ್ ಮತ್ತು ಕಾರಿನ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿಯಾಗಿ ಎರಡು ವಾಹನಗಳು ಢಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಧರ್ಮಜಾಗೃತಿ ಸಮಾರಂಭ ಸನಾತನ ಧರ್ಮ ಸಂರಕ್ಷಣೆಗೆ ಪ್ರೇರಣೆ: ಬೆಳ್ಳಿಪ್ರಕಾಶ್
ಬೀರೂರು, ಪಟ್ಟಣದಲ್ಲಿ ನ. 2 ಮತ್ತು 3ರಂದು ನಡೆಯುವ ಪಂಚಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾರಂಭ ಸನಾತನ ಧರ್ಮದ ಸಂರಕ್ಷಣೆಗೆ ಪ್ರೇರಣಾದಾಯಕವಾಗಲಿ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಹೇಳಿದರು.
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ: ವಿಶ್ವನಾಥ ಗದ್ದೇಮನೆ
ನರಸಿಂಹರಾಜಪುರ, ನಮ್ಮ ಸೇವಾ ಕೇಂದ್ರದಿಂದ ಕ್ಷೇತ್ರದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಜೊತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ವಿಶ್ವನಾಥ್‌ ಗದ್ದೇಮನೆ ತಿಳಿಸಿದರು.
136 ದೇಶಗಳಲ್ಲಿ ಕೆಲಸ ಮಾಡುತ್ತಿದೆ ಜೇಸಿ ಸಂಸ್ಥೆ: ಡಾ.ನವೀನ್ ಲಾಯ್ಡ್ ಮಿಸ್ಕಿತ್
ನರಸಿಂಹರಾಜಪುರ, 110 ವರ್ಷದ ಹಿಂದೆ ಪ್ರಾರಂಭವಾದ ಜೆಸಿಐ ಈಗ ಪ್ರಪಂಚದ 136 ದೇಶಗಳಲ್ಲಿ ಸಕ್ರಿಯವಾಗಿದೆ ಎಂದು ಜೆಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವೀನ್ ಲಾಯ್ಡ್ ಮಿಸ್ಕಿತ್ ತಿಳಿಸಿದರು.
ಉತ್ತಮ ಆರೋಗ್ಯ ಸೇವೆಗಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ: ವಿಧುಶೇಖರ ಶ್ರೀ
ಶೃಂಗೇರಿಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ ಎಂದು ಶ್ರೀ ವಿಧುಶೇಖರ ಭಾರತಿ ತೀರ್ಥ ಸ್ವಾಮಿ ತಿಳಿಸಿದರು.
ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ : ಡಾ. ಅಂಶುಮಂತ್
ಚಿಕ್ಕಮಗಳೂರುರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಸದಸ್ಯರು ನಿರ್ವಹಿಸಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 532
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved