• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ಶೀಲಾ
ಚಿಕ್ಕಮಗಳೂರು, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ವಿದ್ಯಾರ್ಥಿ ಸಂಘವೇ ಪ್ರಥಮ ಹೆಜ್ಜೆಯಾಗಿದೆ ಎಂದು ನಗರಸಭಾ ಅಧ್ಯಕ್ಷೆ ಬಿ.ಶೀಲಾ ದಿನೇಶ್ ಹೇಳಿದರು.
ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸೂಕ್ತ ಪೋಷಣೆ ಮುಖ್ಯ.
ತರೀಕೆರೆ, ಮಕ್ಕಳ ಆರೋಗ್ಯಕರ ಬೆಳವಣಿಗೆ ಮತ್ತು ಬೆಳವಣಿಗೆಗೆ ಸರಿಯಾದ ಪೋಷಣೆ ಮುಖ್ಯ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆ ತಜ್ಞ ವೈದ್ಯ ಡಾ.ಕಿಶೋರ್ ಕುಮಾರ್ ಬಿ.ವಿ. ಹೇಳಿದ್ದಾರೆ.
ಅಜ್ಜಂಪುರ ತಾಲೂಕು ಕಚೇರಿಗೆ ಭಿಕ್ಷೆ ಎತ್ತಿ ದಲಿತ ಪರ ಸಂಘಟನೆಗಳಿಂದ ಕುರ್ಚಿ ಕೊಡುಗೆ
ಅಜ್ಜಂಪುರತಾಲೂಕು ಕಚೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೃಹತ್‌ ಪ್ರತಿಭಟನೆ ಮತ್ತು ಅಧಿಕಾರಿಗಳ ಹಣದ ದಾಹ ತೀರಿಸಲು ಭಿಕ್ಷೆ ಚಳುವಳಿ ಮೂಲಕ ಭ್ರಷ್ಟ ಅಧಿಕಾರಿಗಳ ಹಠವೋ ಅಜ್ಜಂಪುರ ಬಚಾವೋ ಎಂಬ ಘೋಷಣೆ ಮೂಲಕ ಭಿಕ್ಷಾಟನೆ ಮಾಡಿ ಭಿಕ್ಷೆ ಬೇಡಿದ ಹಣದಿಂದ ತಹಸೀಲ್ದಾರ್ ಕಚೇರಿಗೆ ಚೇರ್ ಗಳನ್ನು ವಿತರಿಸಿದ ಘಟನೆ ನಡೆದಿದೆ.
ಬಡವರಿಗೆ ಆಶ್ರಯ ನೀಡುವಲ್ಲಿ ವಿಫಲ : ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ಬಡವರಿಗೆ ಆಶ್ರಯ ಮನೆಗಳು ನೀಡುವಲ್ಲಿ ರಾಜ್ಯ ಸರ್ಕಾರ ವಿಫಲ ಹಾಗೂ ಅರ್ಹ ಫಲಾನುಭವಿಗಳ ವೃದ್ಧಾಪ್ಯ ವೇತನ ರದ್ದು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಶನಿವಾರ ಕಾರ್ಯಕರ್ತರು ನಗರಸಭಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 25ಕ್ಕೂ ಹೆಚ್ಚು ಜನರಿಗೆ ಗಾಯ
ಕೊಟ್ಟಿಗೆಹಾರಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ನಡೆದಿದ್ದು, ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ದೇಶೀಯ ಸಂಸ್ಕೃತಿ ಪ್ರತಿ ಬಿಂಬಿಸುವ ಕಲೆ ಭರತನಾಟ್ಯ: ಕೇಶವಕುಮಾರ್
ಕಡೂರುದೇಶೀಯ ಸಂಸ್ಕೃತಿಯನ್ನು ಪ್ರತಿ ಬಿಂಬಿಸುವ ಭರತನಾಟ್ಯ ಕಲೆ ನಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸುವ ಕಲೆಯಾಗಿದೆ ಎಂದು ವಿದ್ವಾನ್ ಡಾ. ಕೇಶವಕುಮಾರ್ ಪಿಳ್ಳೆ ತಿಳಿಸಿದರು.
ಕೆರೆ ತುಂಬಲಿಸಲು ಅಗ್ರಹಾರ ಚೆಕ್ ಡ್ಯಾಮ್‌ ನೀರು ಬಳಕೆಗೆ ವಿರೋಧ
ಕಡೂರು, ತಾಲೂಕಿನ ಸಖರಾಯಪಟ್ಟಣ ಸಮೀಪದ ಅಗ್ರಹಾರದ ಚೆಕ್ ಡ್ಯಾಮ್‌ನ ನೀರು ಬಯಲು ಸೀಮೆಯ ನೂರಾರು ಹಳ್ಳಿಗಳ ಜೀವ ಜಲವಾಗಿದ್ದು ಇದನ್ನು ಹುಲಿಕೆರೆ, ನಾಗೇನಹಳ್ಳಿ ಕೆರೆ ತುಂಬಿಸಲು ಬಳಸುವ ಯೋಜನೆಗೆ ಸಾವಿರಾರು ರೈತರ ವಿರೋಧವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಾಸೂರು ಬಿ.ಎಚ್. ರವಿ ಹೇಳಿದರು.
ಶೃಂಗೇರಿಗೆ ಪ್ರವಾಸಿಗರ ಲಗ್ಗೆ: ದೇವಸ್ಥಾನ,ಪ್ರವಾಸಿ ತಾಣಗಳು ಫುಲ್ ಫುಲ್
ಶೃಂಗೇರಿ: ಕೆಲದಿನಗಳಿಂದ ಶೃಂಗೇರಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು ದೇವಸ್ಥಾನ,ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ ಪ್ರವಾಸಿಗರ ಗುಂಪು ಕಂಡುಬರುತ್ತಿದೆ. ಶನಿವಾರ ಶ್ರೀ ಮಠ, ಗಾಂಧಿ ಮೈದಾನ, ಶೃಂಗೇರಿ ಪಟ್ಟಣ, ಬಸ್ ನಿಲ್ದಾಣ ಎಲ್ಲೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು.
ರಾಜ್ಯ ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವರ್ಗದ ಮಕ್ಕಳಿಗೆ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
ಹೆಡ್ ಕಾನ್ಸ್ ಟೆಬಲ್ ಆತ್ಮಹತ್ಯೆ
ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮುಖ್ಯಪೇದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 500
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved