• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕಡೂರಿನಲ್ಲಿ ಶ್ರೇಯಸ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು
ಬಿಜೆಪಿ ಭಾರಿ ಅಂತರದಿಂದ ಗೆಲ್ಲಲಿದೆ: ದಿನೇಶ್ ವಿಶ್ವಾಸ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಮೊತ್ತ ದೇಶದ ಬಜೆಟ್ ಮೊತ್ತಕ್ಕಿಂತಲೂ ಹೆಚ್ಚಾಗುತ್ತದೆ. ಇದನ್ನು ಸರಿದೂಗಿಸಲು ಸಾಧ್ಯವಿಲ್ಲ.
ಜೀವನದ ಮೌಲ್ಯವೇ ಧರ್ಮ: ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ
ಹರಿಹರಪುರ ಮಠದಲ್ಲಿ ನಡೆಯುತ್ತಿರುವ ಬ್ರಹ್ಮೋತ್ಸವದ ಅಂಗವಾಗಿ ನಡೆದ ಧರ್ಮ ಸಭೆಯನ್ನು ಶ್ರೀ ವಿದ್ಯಾಭಿನವಾ ಸುಬ್ರಹ್ಮಣ್ಯ ಭಾರತೀ ಸ್ವಾಮೀಜಿ ಉದ್ಘಾಟಿಸಿದರು.
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಟಿ.ಡಿ.ರಾಜೇಗೌಡ, ಸುಧೀರ್‌ಕುಮಾರ್, ಅಂಶುಮಂತ್, ಬಿ.ಸಿ.ಗೀತಾ, ಹೇಮಲತಾ ಇದ್ದರು.
ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಅಡಿಕೆಗೆ ಉತ್ತಮ ಧಾರಣೆ: ಮಾಜಿ ಸಚಿವ ಡಿ.ಎನ್‌.ಜೀವರಾಜ್
2013 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿತ್ತು. ಜಯಪ್ರಕಾಶ ಹೆಗ್ಡೆ ಲೋಕ ಸಭಾ ಸದಸ್ಯರಾಗಿದ್ದರು. ಆಗ ಕಾಂಗ್ರೆಸ್ ಪಕ್ಷದ ಇಂದಿರಾ, ಜೈಸಿಂಗ್‌ ಅ‍ವರು ಅಡಿಕೆ ಕ್ಯಾನ್ಸರ್ ಕಾರಕವಾಗಿದ್ದು ಅದನ್ನು ಬ್ಯಾನ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದರು ಎಂದು ಜೀವರಾಜ್‌ ಆರೋಪಿಸಿದರು.
ಈ ಬಾರಿ ಶ್ರೇಯಸ್‌ಗೆ ಮುಸ್ಲಿಂ ಮತಗಳು: ಸಿ.ಇಮ್ರಾನ್ ಬೆಂಬಲ
ಕಡೂರು ಪಟ್ಟಣದ ಶಾದಿ ಮಹಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಸನ ಲೋಕಸಭಾ ಅಭ್ಯರ್ಥಿ ಶ್ರೇಯಸ್ ಪಟೇಲ್ ಮತ ಯಾಚಿಸಿದರು. ಶಾಸಕ ಕೆ.ಎಸ್ ಆನಂದ್ ಮತ್ತಿತರರು ಇದ್ದರು.
ಸಮೃದ್ಧ ಉಡುಪಿ ಚಿಕ್ಕಮಗಳೂರಿಗೆ ಹೆಗ್ಡೆ ಪ್ರಣಾಳಿಕೆ: ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ
ಅತಿವೃಷ್ಟಿ/ಅನಾವೃಷ್ಟಿಯಿಂದ ತೋಟಗಾರಿಕಾ ಬೆಳೆಗಳಿಗೆ ಈಗಿರುವ 2 ಹೆಕ್ಟೇರ್ ವ್ಯಾಪ್ತಿ 10 ಹೆಕ್ಟೇರ್ ಗೆ ವಿಸ್ತರಿಸುವುದು, ಹವಾಮಾನ ವೈಪರೀತ್ಯದಿಂದ ನಾಶವಾಗುವ ಕಾಫಿ ಬೆಳೆಗೆ ವಿಮೆಗೆ ಪ್ರಯತ್ನ ಮಾಡಲಾಗುವುದು ಎಂದು ಹೆಗ್ಡೆ ಅವರು ಹೇಳಿದ್ದಾರೆ.
ಶಾಂತಿ ಸ್ಥಾಪನೆಗೆ ಮಹಾವೀರರ ಆದರ್ಶ ಅಗತ್ಯ
ಜಗತ್ತಿಗೆ ಜ್ಞಾನದ ಬೆಳಕು ಸದ್ವಿಚಾರ ಬೋಧಿಸಲೆಂದೇ ಮಹಾವೀರರ ಜನನವಾಗಿದೆ. ಅಹಿಂಸೆ ಧರ್ಮದ ಮೂಲ ತಿರುಳು
ಚಿಕ್ಕಿಂಗಳ ಗ್ರಾಮ ದೇವತೆ ದುರ್ಗಾಂಬೆ ದೇವಿ ರಥೋತ್ಸವ ಸಂಪನ್ನ
ಬೀರೂರು ಹೋಬಳಿ ಚಿಕ್ಕಿಂಗಳ ಗ್ರಾಮದ ಗ್ರಾಮದೇವತೆ ಶ್ರೀ ದುರ್ಗಾಂಭೆ ದೇವಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ನುಡಿದಂತೆ ನಡೆಯದ ವಚನ ಭ್ರಷ್ಟ ಕಾಂಗ್ರೆಸ್‌ ಸರ್ಕಾರ: ಡಿ.ಎನ್‌.ಜೀವರಾಜ್‌
ರಾಜ್ಯದಲ್ಲಿ ಚುನಾವಣೆಗೂ ಮುಂಚೆ ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿ ಭರವಸೆಗಳು ಸೇರಿದಂತೆ ಆಶ್ವಾಸನೆ ಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯದ ವಚನ ಭ್ರಷ್ಟ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್‌ ಆರೋಪಿಸಿದರು.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 501
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved