• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾರ್ಥ ರಹಿತ ಸಮಾಜ ನಿರ್ಮಾಣಕ್ಕೆ ರೋಟರಿ ಶ್ರಮಿಸುತ್ತಿದೆ: ಶಿವಕುಮಾರ್
ಸ್ವಾರ್ಥ ರಹಿತ ಸಮಾಜ ನಿರ್ಮಾಣ ಮಾಡಲು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ವಿವಿಧ ಆಯಾಮಗಳಲ್ಲಿ ಶ್ರಮಿಸುತ್ತಿದೆ ಎಂದು ರೋಟರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ. ಶಿವಕುಮಾರ್ ತಿಳಿಸಿದರು.
ಆತ್ಮ ಗೌರವವಿದ್ದರೆ ಸಂಘ ಪರಿವಾರದವರು ಪ್ರಜ್ವಲ್ ಗೆ ಮತ ಹಾಕಬಾರದು
ಆತ್ಮ ಗೌರವ ಇದ್ದಲ್ಲಿ ದೇಶ ಭಕ್ತಿಯುಳ್ಳ ಸಂಘ ಪರಿವಾರದವರು ಪ್ರಜ್ವಲ್ ರೇವಣ್ಣ ಅವರಿಗೆ ಮತ ಹಾಕಬಾರದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ ಹೇಳಿದರು
ಚೊಂಬು ಬಿಜೆಪಿ-ಮೋದಿಯ ಮಾಡೆಲ್‌: ಸುರ್ಜೇವಾಲ ವ್ಯಂಗ್ಯ
ಕರ್ನಾಟಕ ರಾಜ್ಯದಲ್ಲಿ ಎರಡು ಮಾಡೆಲ್ ಗಳಿವೆ. ರಾಜ್ಯ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಒಂದು ಮಾಡೆಲ್ ಜಾರಿಯಲ್ಲಿದ್ದರೆ, ಬಿಜೆಪಿಯ ಮೋದಿ ಮಾಡೆಲ್ ಮತ್ತೊಂದಾಗಿದೆ. ಮೋದಿ ಮಾಡೆಲ್ ಎಂದರೆ ಚೊಂಬು ಮಾಡೆಲ್ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವ್ಯಂಗ್ಯವಾಡಿದ್ದಾರೆ.
ಬರಗಾಲದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಲು ಒತ್ತಾಯ
ಕರ್ನಾಟಕ ರಾಜ್ಯ ರೈತ ಸಂಘ ತರೀಕೆರೆಯಿಂದ ಬರಗಾಲದಿಂದ ಸಂಕಷ್ಠದಲ್ಲಿರುವ ರೈತರ ನೆರವಿಗೆ ಧಾವಿಸಲು ತುರ್ತು ಕ್ರಮ ಕೈಗೊಳ್ಳಲು ಕೋರಿ ಉಪ ವಿಭಾಗಾಧಿಕಾರಿಗಳಿಗೆ ಪತ್ರ ಸಲ್ಲಿಸಲಾಯಿತು.
ಕಾಂಗ್ರೆಸ್‌ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕ
ಜನ ಸಾಮಾನ್ಯರ ಮನೆ-ಮನ ತಲುಪಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಶಾಸಕ ಕೆ.ಎಸ್. ಆನಂದ್ ರವರ ಅಭಿವೃದ್ಧಿ ಕಾರ್ಯಗಳು ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕವಾಗಲಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂಸಾಗರ ಸೋಮಶೇಖರ್ ಹೇಳಿದರು.
ಜನಸಾಮಾನ್ಯರ ಕೈ ಗೆ ಸಿಗುವ ಶ್ರೇಯಸ್ ನ್ನು ಗೆಲ್ಲಿಸಿ: ಶಾಸಕ ಕೆ.ಎಸ್.ಆನಂದ್
ಮತದಾರರ ಪ್ರಭುಗಳು ಜನಸಾಮಾನ್ಯರ ಕೈಗೆ ಸಿಗುವಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗಲಿದ್ದು. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಸಮರ್ಥರಿರುವುದರಿಂದ ಅವರಿಗೆ ಅಭೂತಪೂರ್ವ ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಶಾಸಕ ಕೆ.ಎಸ್.ಆನಂದ್ ಮನವಿ ಮಾಡಿದರು.
ಕೇಂದ್ರದ ಬಿಜೆಪಿ ಸರ್ಕಾರದಿಂದ ಕಸ್ತೂರಿ ರಂಗನ್ ವರದಿ ಜಾರಿಗೆ ಸಿದ್ಧತೆ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ವಕ್ತಾರ ಶಿವಮೊಗ್ಗದ ರಮೇಶ ಹೆಗ್ಡೆ ಆರೋಪಿಸಿದರು.
ವೈದ್ಯಕೀಯ ಕ್ಷೇತ್ರಕ್ಕೆ ಸಂಗೀತಗಳಿಂದ ಕೊಡುಗೆ: ಡಾ. ಅನಿತಾ ಎನ್.ರಾವ್
ಪರಿಸರ ಮತ್ತು ಹಿತವಾದ ಸಂಗೀತಗಳು ವೈದ್ಯಕೀಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ೧೦೦ ಔಷಧಿಗಳು ಸರಿಪಡಿಸಲಾಗದ ರೋಗವನ್ನು ಕೆಲವೊಮ್ಮೆ ಒಂದೇ ಒಂದು ಹವಾಮಾನ ಸರಿಪಡಿಸಿರುವ ಉದಾಹರಣೆಗಳು ಸಾಕಷ್ಟಿವೆ ಎಂದು ಡಾ. ಅನಿತಾ ಎನ್.ರಾವ್ ಹೇಳಿದರು.
ಜನರ ಸಮಸ್ಯೆ ಆಲಿಸುವ ಅಭ್ಯರ್ಥಿಯನ್ನು ಆರಿಸಿ: ಶ್ರೇಯಸ್‌
ಸಾಮಾನ್ಯ ಜನರೊಡನೆ ಬೆರೆಯದೆ ಅವರ ಸಮಸ್ಯೆಗಳನ್ನು ಆಲಿಸದಂತಹ ಸಂಸದರನ್ನು ಆರಿಸದೆ ಜನರಿಗೆ ಸದಾ ಹತ್ತಿರ ವಿರುವ ತಮಗೆ ಕಡೂರು ಕ್ಷೇತ್ರದ ಜನತೆ ಸೇವೆ ಮಾಡಲು ಅವಕಾಶ ಮಾಡಿ ಕೊಡಿ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮನವಿ ಮಾಡಿದರು.
ಮತದಾನ ರಾಷ್ಟ್ರೀಯ ಕರ್ತವ್ಯ: ಕಣ್ಣನ್
ಮತದಾನ ನಮ್ಮ ರಾಷ್ಟ್ರೀಯ ಕರ್ತವ್ಯ. ಶೇ.100 ಮತದಾನಕ್ಕೆ ಬದ್ಧರಾಗಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಕರೆ ನೀಡಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 501
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved