• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ
ಭಾರತದ ಧರ್ಮ ಗ್ರಂಥವಾಗಿರುವ ಸಂವಿಧಾನವನ್ನು ಕೆಲ ಕಿಡಿಗೇಡಿಗಳು ವಿರೋಧಿಸುವ ಮೂಲಕ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ. ನಮ್ಮ.ಸಂವಿಧಾನ ರಕ್ಷಿಸುವ ಹೊಣೆ ಪ್ರತಿಯೊಬ್ಬ ಭಾರತೀಯರದ್ದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಮನೆ ಮೇಲೆ ಉರುಳಿದ ಮರ: ನೆಲಕಚ್ಚಿದ 6 ವಿದ್ಯುತ್‌ ಕಂಬ
ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಗೆ ಸೇರಿದ ಬೆಳ್ಳೂರು ಗ್ರಾಮದಲ್ಲಿ ಶನಿವಾರ ಸಂಜೆ 6.30ಕ್ಕೆ ಬೀಸಿದ ಬಾರೀ ಗಾಳಿಗೆ ಬಿ.ಆರ್‌.ಸತೀಶ್‌ ಎಂಬುವರ ಮನೆ ಮೇಲೆ ಮರ ಉರುಳಿ ಮೇಲ್ಚಾವಣಿಗೆ ಹಾಕಿದ್ದ ಸೀಟುಗಳು ಪುಡಿಯಾಗಿದೆ
ಬಿ.ಆರ್.ಅಂಬೇಡ್ಕರನ್ನು ರಾಜಕೀಯ ದೃಷ್ಟಿಯಿಂದ ನೋಡದಿರಿ: ಮಾಧುಸ್ವಾಮಿ
ಅಂಬೇಡ್ಕರ್ ಅವರನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡದೆ ಅವರ ವ್ಯಕ್ತಿತ್ವ, ಸಾಧನೆಯನ್ನು ಪ್ರತಿಯೊಬ್ಬರು ಗಮನಿಸಿ ತಮ್ಮಲ್ಲಿ ಅಳವಡಿಸಿಕೊಂಡು ಅವರನ್ನು ಸ್ಮರಿಸಿ ಗೌರವಿಸಬೇಕು ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದರು.
ಸಾಮಾಜಿಕ ನ್ಯಾಯಕ್ಕಾಗಿ ಡಾ.ಅಂಬೇಡ್ಕರ್ ಹೋರಾಟ: ಪ್ರೊ. ಧನಂಜಯ
ಸಮಾಜದಲ್ಲಿನ ಅಸ್ಪೃಶ್ಯತೆ, ಜಾತಿ ಪದ್ಧತಿ, ಸಾಮಾಜಿಕ ನ್ಯಾಯದ ಬಗ್ಗೆ ಹೋರಾಟ ನಡೆಸಿದ ಧೀಮಂತ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಹೇಳಿದರು.
ಸಮಾಜದ ಅಂಕುಡೊಂಕು ತಿದ್ದಿದವರು ದಾಸಿಮಯ್ಯ
ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಆರ್ಥಿಕ ಮೊದಲಾದ ಬದಲಾವಣೆಗಳನ್ನು ಹಿಂದಿನ ಕಾಲದಲ್ಲಿ ಕಂಡಿದ್ದೇವೆ. ಇದಕ್ಕೆಲ್ಲಾ ಮೂಲ ಭದ್ರ ಬುನಾದಿ ಹಾಕಿದವರು ದೇವರ ದಾಸಿಮಯ್ಯ ಎಂದು ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ. ಶ್ರೀನಿವಾಸ್ ಹೇಳಿದರು.
ಸಂವಿಧಾನ ಬರೀ ಪುಸ್ತಕ ಅಲ್ಲ; ಜೀವನ ವಿಧಾನ: ನಟರಾಜ್‌
ಸಂವಿಧಾನ ಬರೀ ಪುಸ್ತಕ ಅಲ್ಲ, ಜೀವನ ವಿಧಾನ. ಸಾಂಸ್ಕೃತಿಕ ರಾಜಕಾರಣ ಸರಿಯಾಗಿ ನಿಭಾಯಿಸುವುದೇ ಅಧಿಕಾರ, ನಾವುಗಳು ಅಧೀನದಿಂದ ಬಿಡುಗಡೆ ಆಗಬೇಕು ಎಂದು ಚಿಂತಕ ನಟರಾಜ್ ಬೂದಾಳ್ ಕರೆ ನೀಡಿದರು.
ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವ ಜ್ಞಾನಿ: ಡಿಸಿ ಮೀನಾ ನಾಗರಾಜ್‌
ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿ, ಅವರು ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಡಾ.ಅಂಬೇಡ್ಕರ್ ಬಡ, ಶೋಷಿತ ವರ್ಗದ ಆಶಾ ಕಿರಣ: ಎಂ.ಶ್ರೀನಿವಾಸ್
ಡಾ.ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಈ ದೇಶಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ಶೋಷಿತ ವರ್ಗದವರ, ಬಡವರ, ದಲಿತ ಬದುಕಿಗೆ ಆಶಾ ಕಿರಣ ವಾಗಿದ್ದಾರೆ ಎಂದು ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.
ಗುಣಮಟ್ಟದ ಶಿಕ್ಷಣದಿಂದ ಗುಲಾಮಗಿರಿ ಮೆಟ್ಟಿ ನಿಲ್ಲಲು ಸಾಧ್ಯ: ತಮ್ಮಯ್ಯ
ಮಕ್ಕಳಿಗೆ ಮತ, ಧರ್ಮ ಬೋಧಿಸಿದರೆ ಮೂಢನಂಬಿಕೆ ದಾಸರಾಗುವರು. ಗುಣಮಟ್ಟದ ಶಿಕ್ಷಣ ಬೋಧಿಸಿದರೆ ಗುಲಾಮಗಿರಿಯನ್ನು ಮೆಟ್ಟಿ ನಿಂತು ಶಾರೀರಿಕವಾಗಿ ಗಟ್ಟಿಯಾಗುವರು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ತರೀಕೆರೆ: ಸ್ವಾಮಿ ವಿವೇಕಾನಂದ ಕಾಲೇಜು ವಿದ್ಯಾರ್ಥಿ ಶಶಾಂಕ್ ತಾಲೂಕಿಗೆ ಟಾಪರ್
ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಟಿ. ವಿ ಶಶಾಂಕ್ ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು ೬೦೦ ಅಂಕಗಳಿಗೆ ೫೮೦ ಅಂಕದೊಂದಿಗೆ ಶೇ.೯೭ ಫಲಿತಾಂಶ ಪಡೆದು ತರೀಕೆರೆ ಅಜ್ಜಂಪುರ ತಾಲೂಕಿಗೆ ಮತ್ತು ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 501
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved