• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಗಣತಿ ಒಕ್ಕಲಿಗ ಸಮುದಾಯಕ್ಕೆ ಮರಣ ಶಾಸನ: ರಾಜಶೇಖರ್‌
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಜಾತಿ ಜನಗಣತಿಯಲ್ಲಿ ಒಂದು ವರ್ಗವನ್ನು ಓಲೈಸುವ ಸಲುವಾಗಿ ಒಕ್ಕಲಿಗ ಸಮಾಜದ ಮರಣ ಶಾಸನ ಬರೆಯಲು ಮುಂದಾಗಿದೆ. ಸರ್ಕಾರ ಈ ವರದಿಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್‌ ಆಗ್ರಹಿಸಿದ್ದಾರೆ.
ಹೀರೇಮಗಳೂರಿನಲ್ಲಿ ಪ್ಲೇಗಿನಮ್ಮ ಸಿಡಿ ಉತ್ಸವ
ಚಿಕ್ಕಮಗಳೂರು, ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಯರಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.
ಜನಿವಾರ ಪ್ರಕರಣ: ಬ್ರಾಹ್ಮಣ ಮಹಾಸಭಾ ಖಂಡನೆ
ಜನಿವಾರ ಪ್ರಕರಣದ ಪ್ರಮುಖ ಆರೋಪಿಗಳಿಗೆ ಸೂಕ್ತ ಶಿಕ್ಷೆ ನೀಡಬೇಕು ಮತ್ತು ವಿದ್ಯಾರ್ಥಿ ಸುಚಿವೃತ ಕುಲಕರ್ಣಿಗೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಇತ್ತೀಚೆಗೆ ಬ್ರಾಹ್ಮಣರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಈ ಘಟನೆಗಳು ಜೀವಂತ ಸಾಕ್ಷಿಯಾಗಿದೆ.
ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ಸೂರಿ ಕೊಡುಗೆ ಅಪಾರ: ರವೀಶ್
ಚಿಕ್ಕಮಗಳೂರು, ತಮ್ಮದೇ ಶೈಲಿಯಲ್ಲಿ ನೂರಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಅಜ್ಜಂಪುರ ಜಿ.ಸೂರಿ ಜಿಲ್ಲೆ ಕಂಡ ಅತ್ಯುತ್ತಮ ಕನ್ನಡ ಹಾಗೂ ಸಾಹಿತ್ಯ ಪ್ರೇಮಿ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು ಹೇಳಿದರು.
ಗ್ಯಾಸ್,ಪೆಟ್ರೋಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಹೊರೆ: ಶಾಸಕ ಟಿ.ಡಿ.ರಾಜೇಗೌಡ ಟೀಕೆ
ನರಸಿಂಹರಾಜಪುರ, ಕೇಂದ್ರದ ಬಿಜೆಪಿ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಹಾಗೂ ಜನ ಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಮಾನ್ಯರ ಮೇಲೆ ಗದಪ್ರಹಾರ ನಡೆಸುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದರು
ಬೆಳೆಯುತ್ತಿರುವ ತಂತ್ರಜ್ಞಾನವನ್ನು ಮಕ್ಕಳು ಸೂಕ್ತವಾಗಿ ಬಳಸಿ: ಎಂ.ಶ್ರೀನಿವಾಸ್
ನರಸಿಂಹರಾಜಪುರ, ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಮಕ್ಕಳು ಸೂಕ್ತವಾಗಿ ಬಳಸುವ ಮೂಲಕ ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಜನರಿಗೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ಸಿಗಬೇಕು : ತಮ್ಮಯ್ಯ
ಚಿಕ್ಕಮಗಳೂರು, ಜನಸಾಮಾನ್ಯರಿಗೆ ಸರ್ಕಾರದ ಜನಪರ ಯೋಜನೆಗಳ ಸೌಲಭ್ಯಗಳು ಸುಲಭವಾಗಿ ಸಿಗಬೇಕೆಂಬ ಉದ್ದೇಶದಿಂದ ಜನಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕ್ರೀಡೆಯಿಂದ ಮನೋ ಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ: ವಿಜಯರಂಗ ಕೋಟೆ ತೋಟ
ನರಸಿಂಹರಾಜಪುರ, ಕ್ರೀಡೆಯಿಂದ ಮನೋಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷ ವಿಜಯರಂಗ ಕೋಟೆ ತೋಟ ತಿಳಿಸಿದರು.
ವಿವಿಧ ಕ್ರೀಡೆಗಳನ್ನು ಆಯೋಜಿಸುವ ತರೀಕೆರೆಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯ
ತರೀಕೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಪ್ರಮುಖವಾದ ಕಂದಾಯ ಉಪ ವಿಭಾಗ ಕೇಂದ್ರವಾದ ತರೀಕೆರೆ ನಾಗರಿಕರಿಗೆ ಅಗತ್ಯ ಸೌಲಭ್ಯಗಳಾದಿಯಾಗಿ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲೂ ಸಾಕಷ್ಟು ಬೆಳವಣಿಗೆ ಸಾಧಿಸಿದೆ. ಇಂತಹ ಅಭಿವೃದ್ಧಿ ಪರವಾದ ತರೀಕೆರೆಯಲ್ಲಿ ಕ್ರೀಡೆಗಳ ಆಯೋಜನೆ ಸೇರಿದಂತೆ ಇತರೆ ಕ್ರಿಡಾಚಟುವಟಿಕೆಗಳಿಗೆ ಒಂದು ಕ್ರೀಡಾಂಗಣ ಅತ್ಯಗತ್ಯವಾಗಿದೆ ಎಂಬುದು ಸಾರ್ವಜನಿಕರ ಆಶಯ.
22ರಂದು ಸರಕಾರದ ನಡೆ ಕಾರ್ಯಕರ್ತರ ಕಡೆ
ಕಡೂರು ತಾಲೂಕಿನ ಮಲ್ಲೇಶ್ವರದ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಘೋಷಣೆಯಡಿ ಏ. 22 ರಂದು ಬೃಹತ್ ಸಮಾರಂಭ ಆಯೋಜಿಸಲಾಗಿದೆ ಎಂದು ಕಡೂರು-ಬೀರೂರು ಬ್ಲಾಕ್ ಗಳ ಕೆಪಿಸಿಸಿ ವೀಕ್ಷಕ ಎನ್. ರಮೇಶ್ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 438
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved