• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರ್ಗತಿಕಳಂತೆ ಅಲೆಯುತ್ತಿದ್ದ ವೃದ್ಧೆ ಮರಳಿ ಮನೆಗೆ
ಕಳೆದ ಒಂದು ವರ್ಷದ ಹಿಂದೆ ಆಂದ್ರಪ್ರದೇಶದ ಮದನಪಲ್ಲಿಯಲ್ಲಿ ನಾಪತ್ತೆಯಾಗಿದ್ದ ವೃದ್ಧೆ ಚಿಕ್ಕಮಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಕಟ್ಟಿನಮನೆಯಲ್ಲಿ ಶ್ರೀ ಸಿದ್ದಿ ವಿನಾಯಕಸ್ವಾಮಿ ರಥೋತ್ಸವ
ಕಟ್ಟಿನಮನೆ ಶ್ರೀ ಸಿದ್ದಿ ವಿನಾಯಕಸ್ವಾಮಿ ರಥೋತ್ಸವ ಮಂಗಳವಾರದಿಂದ ಶುಕ್ರವಾರದವರೆಗೆ ಸಂಭ್ರಮದೊಂದಿಗೆ ನಡೆಯಿತು.
ದೀನ ದಲಿತ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಡಿಸಿ ಮೀನಾ
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು
ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್
ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.
ಬಡವರ ಬದುಕಿಗೆ ನಮ್ಮ ಸರ್ಕಾರ ನಮ್ಮ ಧ್ಯೇಯ: ತಮ್ಮಯ್ಯ
ಭಾವನೆಗಳು ಬಡವರ ಹೊಟ್ಟೆ ತುಂಬಿಸುವುದಿಲ್ಲ ಎಲ್ಲ ಧರ್ಮದಲ್ಲೂ ಬಡವರಿದ್ದಾರೆ. ಬಡವರು ಶೋಷಿತ ವರ್ಗದವರ ಚಿಂತನೆ ನಡೆಸುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಳ್ಳು ಹೇಳದೆ ಎಲ್ಲ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್ .ಡಿ.ತಮ್ಮಯ್ಯ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಡಾ.ಅಂಶುಮಂತ್
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಹೇಳಿದ್ದಾರೆ.
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಕಾಂಗ್ರೆಸ್‌ನ ಭದ್ರ ಕೋಟೆ
ಜಿಲ್ಲೆಗೆ ಪ್ರತ್ಯೇಕವಾದ ಲೋಕಸಭಾ ಕ್ಷೇತ್ರದ ಸ್ಥಾನ ಇಲ್ಲ. ಕ್ಷೇತ್ರಗಳ ಪುನರ್‌ ವಿಂಗಡಣೆಯ ನಂತರದಲ್ಲಿ ನಡೆದ ಚುನಾವಣೆಗಳು ಕಾಂಗ್ರೆಸ್‌ ಪಾಲಿಗೆ ಕೈ ತಪ್ಪಿವೆ.
14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆಗೆ ನಿರ್ಧಾರ
ತಾಲೂಕು ಆಡಳಿತದಿಂದ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಗುರುವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏ. 5 ರಂದು ನಡೆಯುವ ಡಾ.ಬಾಬು ಜಗಜೀವನರಾಂ ರವರ 116ನೇ ಜನ್ಮದಿನಾಚರಣೆ ಮತ್ತು ಏ.14 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ಪೂರ್ವ ಸಿದ್ದತಾ ಸಭೆ ಏರ್ಪಡಿಸಲಾಗಿತ್ತು.
ಶಾಸಕರ ಹುಟ್ಟುಹಬ್ಬ: ಆಸ್ಪತ್ರೆಯಲ್ಲಿ ಹಣ್ಣು ವಿತರಣೆ
ಶಾಸಕ ಕೆ.ಎಸ್.ಆನಂದ್ ಅವರ 45 ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರಿಂದ ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಗಳ ವಿತರಿಸಿದರು.
ವರ್ಗಾವಣೆಗೊಂಡ ಸ್ಥಳಕ್ಕೆ ಕಾರ್ಯ ನಿರೀಕ್ಷಕರು ತೆರಳಲು ದಸಂಸ ಒತ್ತಾಯ
ಕೆಆರ್.ಐ.ಡಿ.ಎಲ್. ಉಪ ವಿಭಾಗದ ಕಾರ್ಯ ನಿರೀಕ್ಷಕರು ವರ್ಗಾವಣೆಗೊಂಡ ಸ್ಥಳಕ್ಕೆ ಕೂಡಲೇ ತೆರಳಲು ಸೂಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved