• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲ ಪಡೆಗೆ ನೂತನ ಸಾರಥಿ ದೇವರಾಜ್ ಶೆಟ್ಟಿ
ಎರಡು ದಶಕಗಳ ಕಾಲ ಜಿಲ್ಲೆಯಲ್ಲಿ ದರ್ಬಾರ್ ನಡೆಸಿರುವ ಬಿಜೆಪಿ ನೆಲಕಚ್ಚಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ನೇಮಕಗೊಂಡಿದ್ದಾರೆ.ಅಧ್ಯಕ್ಷರ ಆಕಾಂಕ್ಷಿಗಳ ಪಟ್ಟಿಯಲ್ಲಿ ದೇವರಾಜ್ ಶೆಟ್ಟಿ, ಪ್ರೇಮ್‌ಕುಮಾರ್, ರವೀಂದ್ರ ಬೆಳವಾಡಿ, ಕೋಟೆ ರಂಗನಾಥ್, ರಾಮಸ್ವಾಮಿ ಹೆಸರುಗಳಿದ್ದವು. ಕೊನೆಯ ಸುತ್ತಿನಲ್ಲಿ ಮೂರು ಮಂದಿಯ ಹೆಸರುಗಳಿದ್ದವು. ಇವುಗಳಲ್ಲಿ ದೇವರಾಜ್ ಶೆಟ್ಟಿ ಹೆಸರನ್ನು ಅಂತಿಮಗೊಳಿಸಲಾಗಿದೆ.
ಮಲೆನಾಡಿನ ಸಂಸ್ಕೃತಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ನಯನಾ ಮೋಟಮ್ಮ

ಮಲೆನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕಿ ನಯನಾ ಮೋಟಮ್ಮ ಅವರು ಹೇಳಿದ್ದಾರೆ. ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಮಲೆನಾಡು ಸಮಾನ ಮನಸ್ಕ ಮಹಿಳೆಯರ ಒಕ್ಕೂಟದ ವತಿಯಿಂದ ಭಾನುವಾರ ಆಯೋಜಿಸಿದ್ದರು.

ಕ್ರೀಡಾ ಸಾಧನೆ ಗುರಿ ತಲುಪಲು ತರಬೇತಿ ಅಗತ್ಯ: ರಾಜೇಗೌಡ

ಕ್ರಿಕೆಟ್ ತರಬೇತಿ ನೀಡುವ ರಾಕಿನ್ ಸ್ಪೋರ್ಟಿಂಗ್ ಅಕಾಡೆಮಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ರಾಜೇಗೌಡ ಗ್ರಾಮೀಣ ಪ್ರದೇಶದ ಯುವಜನರು ಯಾವುದೇ ಕ್ರೀಡೆಯಲ್ಲಿ ಸಾಧನೆ ಮಾಡಲು ಗುಣಮಟ್ಟದ ತರಬೇತಿ ಪಡೆಯುವುದು ಅಗತ್ಯ. 

ಮನಸ್ಸಿನ ದುರ್ಬಲವೇ ಮೌಢ್ಯಕ್ಕೆ ಕಾರಣ: ಹುಲಿಕಲ್ ನಟರಾಜ್
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ‘ಯುವ ವೈಜ್ಞಾನಿಕ ದಿನ’ ಆಚರಣೆ ಹಾಗೂ ಪವಾಡ ರಹಸ್ಯ ಬಯಲು ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ವಿಜ್ಞಾನ ಬೆಳೆಯುತ್ತಿದ್ದರೂ ಮೌಢ್ಯತೆ ಸಂಕೋಲೆಯಿಂದ ನಾವಿನ್ನು ಹೊರ ಬಂದಿಲ್ಲ. ಸತ್ಯ ಸಮಾಜದಲ್ಲಿ ಕಹಿ ಎನಿಸು ತ್ತದೆ. ಮೌಡ್ಯ ಬಿತ್ತುವವರಿಗಿಂತಲೂ ಮೌಢ್ಯದ ಬೆನ್ನು ಹತ್ತುವವರೇ ಹೆಚ್ಚಾಗಿದ್ದಾರೆ ಎಂದು ಹೇಳಿದರು.
ಶ್ರೀ ಕುಮಾರವ್ಯಾಸ ಪದ್ಯ ವ್ಯಾಖ್ಯಾನಿಸುವುದು ಸುಯೋಗ: ವೈ.ಎಸ್.ವಿ.ದತ್ತ
ಬ್ರಾಹ್ಮಣ ಸೇವಾ ಸಮಿತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ 131ನೇ ರಥೋತ್ಸವ ಅಂಗವಾಗಿ ಪಟ್ಟಣದ ಅನ್ನಪೂರ್ಣ ಭವನದಲ್ಲಿ ಏರ್ಪಡಿಸಿದ್ದ ಸಾಂಸ್ಕತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ವೈಎಸ್ವಿ ದತ್ತ ಶ್ರೀ ಕುಮಾರವ್ಯಾಸರ ಪದ್ಯಗಳಿಗೆ ವ್ಯಾಖ್ಯಾನಿಸುವಂತಹ ಸುಯೋಗ ನನಗೆ ದೊರೆತಿರುವುದು ನನ್ನ ಪೂರ್ವ ಜನ್ಮದ ಪುಣ್ಯವಾಗಿದೆ ಎಂದು ಅಭಿಪ್ರಾಯ ಪಟ್ಟರು
ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಬೇಕು: ಪ್ರೊ. ಅಂಬಳಿಕೆ ಹಿರಿಯಣ್ಣ
ಮಕ್ಕಳಲ್ಲಿ ಸ್ವಂತಿಕೆ ಮತ್ತು ಸೃಜನಶೀಲತೆ ಬೆಳೆಸುವ ನಿಟ್ಟಿನಲ್ಲಿ ಪೋಷಕರು ಅವರಿಗೆ ಮನೆಯಲ್ಲಿ ಕಥೆ ಹೇಳುವುದು ಹಾಡು ಹಾಡುವುದು ನೃತ್ಯ ಮಾಡುವುದು ವಾದ್ಯ ನುಡಿಸುವುದು ಆಟೋಟಗಳಲ್ಲಿ ಪಾಲ್ಗೊಳ್ಳುವುದನ್ನು ಪ್ರತಿನಿತ್ಯ ಕಲಿಸಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ತಿಳಿಸಿದರು.
ಸರ್ಕಾರಿ ಶಾಲೆ ಕೀಳರಿಮೆ ಪೋಷಕರು ತೊರೆಯಬೇಕು: ತಮ್ಮಯ್ಯ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಒದಗಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿ ಸಿದ್ದು ಆ ನಿಟ್ಟಿನಲ್ಲಿ ಶಾಲೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಗ್ಗಟ್ಟಾಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದು ಶಾಸಕ ತಮ್ಮಯ್ಯ ಹೇಳಿದರು.
ತರೀಕೆರೆ ಅಂಚೆ ಪ್ರತಿಷ್ಠಾನಕ್ಕೆ ದತ್ತ ಭೇಟಿ
ತರೀಕೆರೆ ಪಟ್ಟಣದ ಸಾಮಾಜಿಕ ಸೇವಾ ಟ್ರಸ್ಟ್ ಅಂಚೆ ಪ್ರತಿಷ್ಠಾನದ ಕಾರ್ಯಾಲಯಕ್ಕೆ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಶನಿವಾರ ಭೇಟಿ ನೀಡಿದ್ದರು.
ಹಿರಿಯ ನಾಗರಿಕರ ಮಾರ್ಗದರ್ಶನದಿಂದ ದೇಶದ ಸುಭದ್ರತೆ: ಎ.ಎಂ.ವರ್ಗೀಸ್
ವಿಕಸನ ಸಂಸ್ಥೆ ಯಿಂದ 35ನೇ ವಾರ್ಷಿಕೋತ್ಸವ ಅಂಗವಾಗಿ ವಿಕಸನ ಸಂಸ್ಥೆ ಮಾನವ ಅಭಿವೃದ್ದಿ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಸಬಲೀಕರಣ ಕಾರ್ಯಕ್ರಮದಲ್ಲಿ ವಿಕಸನ ಸಂಸ್ಥೆ ಅಧ್ಯಕ್ಷ ಎ.ಎಂ.ವರ್ಗೀಸ್ ಕ್ಲೀಟಸ್ ಮಾತನಾಡಿ ಹಿರಿಯ ನಾರೀಕರ ಮಾರ್ಗದರ್ಶನದಿಂದ ದೇಶದ ಸುಭದ್ರತೆ ಹಾಗೂ ಅವರ ಸಂಘಟನೆ ಅಗತ್ಯವಾಗಿದೆ ಎಂದರು.
ಪುರಸಭೆ ನಿರ್ಲಕ್ಷ: ಪೂರ್ಣವಾಗದ ಯುಜಿಡಿ ಕಾಮಗಾರಿ
ಪುರಸಭೆಯ ದಿವ್ಯ ನಿರ್ಲಕ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ನೆನೆಗುದಿಗೆ ಬಿದ್ದು ದುರ್ನಾತ ಬೀರಲಾರಂಭಿಸಿದೆ. ಒಳಚರಂಡಿ ವ್ಯವಸ್ಥೆ ಸಂಪೂರ್ಣ ಸುಧಾರಣೆಗಾಗಿ ಸರ್ಕಾರ 2014ರಲ್ಲಿ ಒಟ್ಟು23.54ಕೋಟಿ ರು. ಬಿಡುಗಡೆ ಮಾಡಿ ಪಟ್ಟಣದಾದ್ಯಂತ ಯುಜಿಡಿ ಕಾಮಗಾರಿ ನಡೆಸಲಾಯಿತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಮಲಿನ ನೀರುಪಟ್ಟಣದ ರಸ್ತೆಗಳಲ್ಲಿ ಹರಿದು ಬೀರುತ್ತಿರುವ ದುರ್ನಾತಕ್ಕೆ ನಾಗರಿಕರು ಹಿಡಿ ಶಾಪ ಹಾಕುತ್ತಿದ್ದಾರೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 436
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved