• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಮಾನಸದಲ್ಲಿ ಉಳಿದ ಮೇರು ಅಭಿನೇತ್ರಿ ಲಕ್ಷ್ಮೀ
ಪಂಚ ಭಾಷಾ ತಾರೆಯಾಗಿ ಸುದೀರ್ಘ ಕಾಲ ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿರುವ ಮೇರು ಅಭಿನೇತ್ರಿ ಲಕ್ಷ್ಮೀ ಎಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲ ಸಚಿವ ಡಾ.ಸಿ.ಕೆ.ಸುಬ್ಬರಾಯ ಹೇಳಿದರು.
ಕುಡಿವ ನೀರಿಗೆ ಕನ್ನ: ಪುರಸಭೆಯಿಂದ ದೂರು ದಾಖಲು
ಕಡೂರು- ಬೀರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಭದ್ರಾ ಕುಡಿಯುವ ನೀರು ಯೋಜನೆ ಪೈಪ್ ಲೈನ್‌ ಗಳಿಗೆ ವಾಲ್ವ್ ಹಾಕಿ ನೀರು ಸೋರಿಕೆಯಾಗುವಂತೆ ಮಾಡಿ, ಅದನ್ನು ಅಡಕೆ ತೋಟಗಳಿಗೆ ಅನಧಿಕೃತ ವಾಗಿ ಹಾಯಿಸಿಕೊಳ್ಳುತ್ತಿರುವವರ ವಿರುದ್ಧ ಪುರಸಭೆಯಿಂದ ಮಂಗಳವಾರ ದೂರು ನೀಡಲಾಗಿದೆ.
ದತ್ತಪೀಠದಲ್ಲಿ ಉರುಸ್‌: ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ
ಜಿಲ್ಲಾಡಳಿತದ ಆಶ್ರಯದಲ್ಲಿ ದತ್ತಪೀಠದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ ಉರುಸ್‌ನ್ನು ಮುಸ್ಲಿಂ ಸಮುದಾಯದವರು ಬಹಿಷ್ಕರಿಸಿದರು.
ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್‌
ಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.
ಸಕಲ ಜೀವರಾಶಿಗಳ ಸೃಷ್ಠಿಗೆ ಹೆಣ್ಣು ಕಾರಣ : ನಳಿನಿಗೌಡ
ಸಕಲ ಜೀವರಾಶಿಗಳ ಸೃಷ್ಠಿಗೆ ಹೆಣ್ಣು ಕಾರಣಕರ್ತಳಾಗಿದ್ದಾಳೆ. ಅವಳಿಲ್ಲದಿದ್ದರೆ ಮಾನವ ಕುಲವೇ ಶೂನ್ಯ ಎಂದು ಎಂಎಸ್ಐಎಲ್‌ನ ನಿವೃತ್ತ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ನಳಿನಿಗೌಡ ಹೇಳಿದರು.
ಚುನಾವಣೆಗೆ ಸ್ಪರ್ಧೆ ಖಚಿತ: ಪವಿತ್ರ ಕ್ಷೇತ್ರದಲ್ಲಿ ಬಿಎಸ್‌ವೈ ಬಗ್ಗೆ ಮಾತಾಡಲ್ಲ
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ನೂರಕ್ಕೆ ನೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಯಾವುದೇ ಸಂಧಾನಕ್ಕೂ ನಾನು ಒಪ್ಪಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸೈನಿಕರಿಗೆ ಆತ್ಮಸ್ಥೈರ್ಯ ತುಂಬದ ಕಾಂಗ್ರೆಸ್: ಕೋಟಾ
ಅಂದು ಚೀನಾ ಗಡಿಯಲ್ಲಿ ಶಸ್ತ್ರಾಸ್ತ್ರ, ಮದ್ದು ಗುಂಡುಗಳಿಲ್ಲದೆ ಅಸಹಾಯಕರಾದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಿ ಸಹಕಾರ ನೀಡದ ಕಾಂಗ್ರೆಸ್ ಪಕ್ಷ ಇಂದು ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಬ್ಲಾಕ್ ಕಾಂಗ್ರೆಸ್‌ಗೆ ಬಾಳೆಮನೆ ನಟರಾಜ್‌ ನೂತನ ಅಧ್ಯಕ್ಷ
ಕಳೆದ ೭ ವರ್ಷಗಳಿಂದ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಮುರೊಳ್ಳಿಯವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಪಕ್ಷದಲ್ಲಿ ಅವರಿಗೆ ಅನೇಕ ಜವಾಬ್ದಾರಿಗಳಿರುವುದರಿಂದ ಕೆಲಸದ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡಿದ್ದರು. ತೆರವಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಬಾಳೆಮನೆ ನಟರಾಜ್‌ರವರು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಡಿ.ಎಸ್.ವಿಶ್ವನಾಥ ಶೆಟ್ಟಿ ಹೇಳಿದರು.
ತೋಟಕ್ಕೆ ಕುಡಿಯುವ ನೀರು ಬಳಕೆ: ಗ್ರಾ ಪಂ ಕಾರ್ಯದರ್ಶಿ ವಿರುದ್ಧ ಪ್ರತಿಭಟನೆ
ಲಿಂಗದಹಳ್ಳಿ ಗ್ರಾಮ ಪಂಚಾಯಿತಿಯಿಂದ ಕೆಮ್ಮಣ್ಣಗುಂಡಿ ಸಮೀಪದ ಶಾಂತಿ ಫಾಲ್ಸ್ ಚಲಪಾತದಿಂದ ಲಿಂಗದಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್‌ನಿಂದ ಅನಧಿಕೃತವಾಗಿ ಪೈಪ್‌ಲೈನ್ ಅಳವಡಿಸಿಕೊಂಡು ಗೊಣಗಿಲ ಕಟ್ಟೆ ಸರ್ವೆ ನಂಬರ್ ೨೩ರ ಲ್ಲಿರುವ ೫ ಎಕರೆ ಅಡಿಕೆ ತೋಟಕ್ಕೆ ನೀರು ಸರಬರಾಜು ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿ ಲಿಂಗದಹಳ್ಳಿ ಗ್ರಾಮಸ್ಥರು ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ದೇವೇಗೌಡರು ಕೋಮುವಾದಿಗಳ ಜೊತೆ ಸೇರಲು ಮಕ್ಕಳೇ ಕಾರಣ
ಜಾತ್ಯಾತೀತ ಸಿದ್ಧಾಂತದ ದೇವೇಗೌಡರು ಈಗ ಕೋಮುವಾದಿಗಳ ಜೊತೆ ಸೇರುವಂತಹ ಪರಿಸ್ಥಿತಿಗೆ ಬರಲು ಅವರ ಮಕ್ಕಳೇ ಕಾರಣ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಕೆ.ಎನ್.ಶಿವಲಿಂಗೇಗೌಡ ಹೇಳಿದರು.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved