• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಬಾಯಿಗೆ ಬಂದಂತೆ ಮಾತನಾಡೋದನ್ನು ನಿಲ್ಲಿಸಿ’
ಲೋಕಸಭೆಯಲ್ಲಿ ಸ್ಮೋಕ್‌ ಬಾಂಬ್ ಹಾಕಿದವರಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್ ಕೊಟ್ಟಿರುವ ನೀವು ದೇಶದ್ರೋಹಿಗಳಲ್ವಾ, ಉತ್ತರ ಕೊಡಿ. ಒಂದು ವೇಳೆ ಕಾಂಗ್ರೆಸ್ ಎಂಪಿ, ಎಂಎಲ್‌ಎ ಸ್ಮೋಕ್ ಬಾಂಬ್ ಹಾಕಿದವರಿಗೆ ಪಾಸ್ ಕೊಟ್ಟಿದ್ರೆ ನೀವು ಏನ್ ಪಟ್ಟ ಕಟ್ಟುತ್ತಿದ್ರಿ
22 ರಂದು ಕಡೂರಿನಲ್ಲಿ ಶ್ರೀರಾಮತಾರಕ ಹೋಮ
ಶ್ರೀರಾಮಚಂದ್ರನ ವಿಗ್ರಹ ಪ್ರತಿಷ್ಟಾಪನೆ ದಿನ ಜನವರಿ 22 ರಂದು ಕಡೂರು ಪಟ್ಟಣದ ಗ್ರಾಮ ದೇವತೆ ಶ್ರೀಕೆಂಚಮ್ಮನವರ ದೇವಾಲಯ ಆವರಣದಲ್ಲಿ ರಾಮತಾರಕ ಹೋಮ ನಡೆಯಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರು ಮತ್ತು ಪುರೋಹಿತ ಪರಿಷತ್ತಿನ ಕಡೂರು ತಾಲೂಕು ಅಧ್ಯಕ್ಷ ಆನಂದ್ ಭಾರಧ್ವಜ್ ಹೇಳಿದರು.
ಭಾರತ ಎತ್ತರಕ್ಕೆ ಬೆಳೆಯಬೇಕೆಂಬುದು ವಿವೇಕಾನಂದರ ಆಶಯ: ತಿಪ್ಪೇರುದ್ರಪ್ಪ
ಭಾರತ್ ಸೇವಾದಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಭಾರತ್‌ ಸೇವಾದಳದ ಸಂಯುಕ್ತಾ ಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟಿಸಿದ ಸಾಹಿತಿ ಬಿ.ತಿಪ್ಪೇರುದ್ರಪ್ಪ ಭಾರತ ದೇಶ ಧಾರ್ಮಿಕವಾಗಿ ನಾನಾ ರೂಪದಲ್ಲಿ ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯಬೇಕೆಂದು ಸ್ವಾಮಿ ವಿವೇಕಾನಂದರು ಅಭಿಲಾಷೆ ಮತ್ತು ಆಸೆ ಹೊಂದಿದ್ದರು ಎಂದು ಹೇಳಿದರು.
ಮನೆಯವರ ಸಹಕಾರದಿಂದ ಮಹಿಳೆಯಿಂದ ಅದ್ಭುತ ಸಾಧನೆ ಸಾಧ್ಯ: ಚಂಪಾಶೆಟ್ಟಿ
ತರೀಕೆರೆಯಲ್ಲಿ ಏರ್ಪಡಿಸಿದ್ದ ಮಮತ ಮಹಿಳಾ ಸಮಾಜದ ವಾರ್ಷಿಕೋತ್ಸವದಲ್ಲಿ ಚಲನಚಿತ್ರ ನಿರ್ದೇಶಕಿ, ಕಂಠದಾನ ಕಲಾವಿದೆ ಚಂಪಾಶೆಟ್ಟಿ ಮಾತನಾಡಿ ಮನೆಯವರು ಸಹಕಾರ ನೀಡಿದರೆ ಮಹಿಳೆಯರು ಅದ್ಭುತವಾದ ಸಾಧನೆ ಮಾಡುತ್ತಾರೆ ಎಂದರು.
ಮಳಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ
1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಗೂ ಮೂಡಿಗೆರೆ ಶಾಸಕರ ನಿವಾಸದ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.
ಬಿಲ್ಕಿಸ್‌ಬಾನು ಪ್ರಕರಣದ ತೀರ್ಪು ಅತ್ಯಾಚಾರಿಗಳಿಗೆ ಎಚ್ಚರಿಕೆ ಗಂಟೆ: ಬಿ.ರುದ್ರಯ್ಯ
ಬಿಜೆಪಿ ನೇತೃತ್ವದ ಸರ್ಕಾರ ಸರ್ವಾಧಿಕಾರಿಯಂತೆ ತೆಗೆದುಕೊಂಡ ಕ್ರಮವನ್ನು ಸುಪ್ರೀಂ ಕೋರ್ಟ್ ಸರಿಯಾಗಿ ಗುರುತಿಸಿದೆ. ಗುಜರಾತ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕ್ರಮ ಸಮಂಜಸ. ಕೋಮುವಾದಿಗಳು, ಫ್ಯಾಸಿಸ್ಟರು, ಅತ್ಯಾಚಾರಿಗಳಿಗೆ ನೀಡಿದ ಎಚ್ಚರಿಕೆ ಗಂಟೆಯಾಗಿದೆ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ಹೆಳಿದರು.
ಎಂಜಿ ರೋಡಲ್ಲಿ ನಿಲ್ಲೋ ಕಾರ್‌ಗಳಿಗೆ ಪಾರ್ಕಿಂಗ್ ಶುಲ್ಕ ಫಿಕ್ಸ್
ನಗರದ ಎಂ.ಜಿ. ರಸ್ತೆಯಲ್ಲಿ ನಿಲ್ಲುವ ಕಾರ್‌ಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸಬೇಕೆಂಬ ನಗರಸಭೆಯ ಹಲವು ವರ್ಷಗಳ ಪ್ಲಾನ್ ಇದೀಗ ಜಾರಿಗೆ ಬರುತ್ತಿದೆ. ಇದರಿಂದ ಎಂ.ಜಿ. ರಸ್ತೆಯಲ್ಲಿರುವ ವರ್ತಕರಿಗೆ ಹಾಗೂ ಗ್ರಾಹಕರಿಗೆ ಅನುಕೂಲವೋ ಅಥವಾ ಅನಾನುಕೂಲವೋ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿರುವ ಜತೆಗೆ ಇದೇ ರಸ್ತೆಯಲ್ಲಿ ಪ್ರತಿದಿನ ತಮ್ಮ ಕಾರು ನಿಲ್ಲಿಸಿ ಕಡೂರು, ಬೀರೂರು, ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾಲೀಕರಿಗೆ ತಲೆ ಬಿಸಿಯಾಗಿದೆ.
ಎರಡು ಗುಂಪುಗಳ ನಡುವೆ ಮಾರಾಮಾರಿ: ಪ್ರಕರಣ ದಾಖಲು
ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಮನೆಯೇ ಸಣ್ಣ ಮ್ಯೂಸಿಯಂ: ಮೂಡಬಾಗಿಲು ಅಭಿಲಾಶ್‌ ಥೋಮಸ್ ಹವ್ಯಾಸ
ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ಮೂಡಬಾಗಿಲು ಅಭಿಲಾಶ್ ಥೋಮಸ್‌ ಅವರು ತಮ್ಮ ಕೃಷಿ ಜೀವನದ ನಡುವೆ ಹವ್ಯಾಸವಾಗಿ ಅಪರೂಪದ ದೇಶ, ವಿದೇಶಿ ನೋಟುಗಳು, ನಾಣ್ಯಗಳು, ಸ್ಟಾಂಪ್‌ ಹಾಗೂ ದೇಶದ ವಿಶೇಷ ಘಟನೆ ವರದಿ ಬಂದಿದ್ದ ಪೇಪರ್‌ ಕಟಿಂಗ್ಸ್ ಸಂಗ್ರಹ ಮಾಡಿದ್ದಾರೆ.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved