• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ಕಪ್ಪು ಸೈನಿಕ ಹುಳುವಿನ ನೆರವಿಂದ ಫಲವತ್ತಾದ ಗೊಬ್ಬರ ಸಾಧ್ಯ: ಕೃಷಿ ವಿದ್ಯಾರ್ಥಿ ಯಶಸ್
ಕಪ್ಪು ಸೈನಿಕ ಹುಳುವಿನ ಸಹಾಯದಿಂದ ಫಲವತ್ತಾದ ಗೊಬ್ಬರ ಮಾಡಬಹುದು ಎಂದು ಶಿವಮೊಗ್ಗ ಕೃಷಿ ಮಹಾ ವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿ ಯಶಸ್ ಹೇಳಿದ್ದಾರೆ.
ಸಂಘರ್ಷ ವಾತಾವರಣ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಕೋಟಾ ಶ್ರೀನಿವಾಸ ಪೂಜಾರಿ
ಆಡಳಿತದಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಸರ್ಕಾರ ಅಸಹಾಯಕವಾಗಿ ಕೇಂದ್ರ ಸರ್ಕಾರವನ್ನು ದೂರುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಮಹಿಳೆಯರು ಕೀಳರಿಮೆ ಬಿಟ್ಟು ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ: ಮಂಗಳಾ ಪ್ರವೀಣ್‌ ಸಲಹೆ
ಮಹಿಳೆಯರಲ್ಲಿ ಅದ್ಭುತ ಪ್ರತಿಭೆ ಇದ್ದು ಕೀಳರಿಮೆ ಬಿಟ್ಟು ಆತ್ಮ ವಿಶ್ವಾಸದಿಂದ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕೊಪ್ಪ ಗಾಯಿತ್ರಿ ವಿವಿದೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷೆ ಮಂಗಳ ಪ್ರವೀಣ್ ಸಲಹೆ ನೀಡಿದರು.
ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಬಿಎಸ್‌ವೈ ಕುಟುಂಬದಿಂದ ಚಂಡಿಕಾ ಹೋಮ
ಶಕ್ತಿ ದೇವತೆ ಶ್ರೀ ಆಧಿಶಕ್ತ್ಯಾತ್ಮಕ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರಿಂದ ಭಾನುವಾರ ಚಂಡಿಕಾ ಹೋಮ ನಡೆಯಿತು.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಜಿಲ್ಲೆಯಲ್ಲಿ ಪರೀಕ್ಷೆ ತೆಗೆದುಕೊಂಡವರ ಸಂಖ್ಯೆ 14014
ಜಿಲ್ಲೆಯಾದ್ಯಂತ ಸೋಮವಾರ (ಮಾ.25) ದಿಂದ ಏಪ್ರಿಲ್‌ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 14014 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬಿರು ಬೇಸಿಗೆಯಲ್ಲಿ ಸಹಿಸಲು ಪಶು ಪಕ್ಷಿಗಳಿಗೆ ಆಹಾರ ನೀರಿನ ವ್ಯವಸ್ಥೆ
ತರೀಕೆರೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆಗೆ ಎಲ್ಲಡೆ ಬಿರು ಬೇಸಿಗೆಯ ಧಗೆ, ದಿನದ 24 ಗಂಟೆಯೂ ಫ್ಯಾನ್ ಹಾಕಿದರೂ ಬರುವ ಗಾಳಿಯೂ ಕೂಡ ಬಿಸಿಯೇ, ಇದೆಲ್ಲದರ ನಡುವೆ ಬೇಸಿಗೆ ಸಹಿಸಲು ಅಸಾಧ್ಯವಾದ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳ ಬಗ್ಗೆ ಚಿಂತಿಸಿರುವ ಮಂಜಯ್ಯ ಅವುಗಳ ಆಹಾರ, ನೀರಿನ ವ್ಯವಸ್ಥೆ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು.
ಬಯಲು ಸೀಮೆ ಸಮಸ್ಯೆಅರಿತು ಜನರ ಸೇವೆಗೆ ಬಂದಿರುವೆ
ಬಯಲು ಪ್ರದೇಶದ ಸಮಸ್ಯೆಗಳ ಅರಿವಿರುವ ನಾನು ಜನರ ಸೇವಕನಾಗಿ ಕೆಲಸ ಮಾಡಲು ಬಂದಿದ್ದು ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಹೋರಾಟದಿಂದ ಗೆಲ್ಲುವುದಾಗಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.
ಆಕಸ್ಮಿಕ ಬೆಂಕಿ: ಗ್ಯಾರೇಜ್‌ನ ನಾಲ್ಕು ಕಾರುಗಳು ಭಸ್ಮ
ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕವೆಲ್ಲಾ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿರುವ ಘಟನೆ ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಭಾರತದ ಭವಿಷ್ಯ ಬರೆಯುವ ಚುನಾವಣೆ: ಕೋಟಾ ಶ್ರೀನಿವಾಸ್‌ ಪೂಜಾರಿ
ದೇಶದ ಇತ್ತೀಚಿನ ವಿದ್ಯಾಮಾನಗಳನ್ನು ನೋಡಿದರೆ ಈ ಲೋಕಸಭಾ ಚುನಾವಣೆ ಸಾಮಾನ್ಯ ಚುನಾವಣೆಯಾಗಿ ಕಾಣುತ್ತಿಲ್ಲ. ಬದಲಾಗಿ ಭಾರತದ ಭವಿಷ್ಯ ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved