• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರು ಸುತ್ತಮುತ್ತಲಿನ ವಿವಿಧೆಡೆ ಮಳೆ: ಹಲವು ಮರಬಿದ್ದು ಹಾನಿ
ಪಟ್ಟಣ ಸೇರಿದಂತೆ ವಿವಿಧ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಉತ್ತಮವಾದ ಮಳೆಗ್ಗಿದ್ದು, ಹಲವು ಕಡೆಗಳಲ್ಲಿ ಮರಗಳು ಉರುಳಿ ಹಾನಿಯಾಗಿದೆ. ಹಲವು ತೋಟಗಳಲ್ಲಿ ಅಡಕೆ ಮರಗಳು ಧರೆಗುರುಳಿವೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಆತಂಕಕಾರಿ: ಬೊಮ್ಮಾಯಿ
ಯಾವ ಧರ್ಮ ಸಮಾಜಕ್ಕೆ, ಮನುಷ್ಯನಿಗೆ ಸುಖ, ಶಾಂತಿ ನೀಡಬೇಕೋ ಅದರಿಂದಲೇ ಇಂದು ಭಯೋತ್ಪಾದನೆ ನಡೆಯುತ್ತಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಎಸ್.ಬೊಮ್ಮಾಯಿ ಹೇಳಿದರು
ಎಲ್ಲಾ ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಿಸಿ: ಡಿಸಿ ಮೀನಾ ನಾಗರಾಜ್
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗೆಲ್ಲುವ ಪಕ್ಷದಲ್ಲಿ ಪೈಪೋಟಿ ಹೆಚ್ಚಿದೆ: ಬಂಡಾಯವಿಲ್ಲ
ರಾಜ್ಯದಲ್ಲಿ ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಇಲ್ಲಿ ಪೈಪೋಟಿ ಹೆಚ್ಚಿದೆ. ಇಲ್ಲಿ ಯಾವುದೇ ಅಸಮಾಧಾನ, ಬಂಡಾಯಗಳು ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೀರೂರಲ್ಲಿ ಬಾಧಿಸುತ್ತಿದೆ ಮಂಗನ ಬಾವು ಸೋಂಕು
ಬೀರೂರು ವ್ಯಾಪ್ತಿಯಲ್ಲಿ ಮಂಗನ ಬಾವು (ಗದ್ದಬಾವು) ಹೆಚ್ಚಾಗಿ ಹರಡುತ್ತಿದ್ದು, ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ಎಲ್ಲೆಡೆ ಆತಂಕ ಸೃಷ್ಠಿಯಾಗಿದೆ.
ಭೀಕರ ಅಪಘಾತ: ಮಹಿಳೆ ಸಾವು
ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು ಸಹಾಯಕ ಪೊಲೀಸ್ ರಕ್ಷಣಾಧಿಕಾರಿಗಳ ಅಂಗರಕ್ಷಕ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ತಂಗಲಿ ಗೇಟ್ ಸಮೀಪ ನಡೆದಿದೆ.
ತರೀಕೆರೆ-ಅಜ್ಜಂಪುರ ತಾಲೂಕುಗಳಿಂದ ಒಟ್ಟು 2315 ವಿದ್ಯಾರ್ಥಿಗಳು
ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 25 ರಂದು ಪ್ರಾರಂಭವಾಗಲಿದ್ದು, ತರೀಕೆರೆ ಶೈಕ್ಷಣಿಕ ವಲಯಗಳ 09 ಪರೀಕ್ಷಾ ಕೇಂದ್ರಗಳಲ್ಲಿ 2315 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಗೋವಿಂದಪ್ಪ ಮಾಹಿತಿ ನೀಡಿದ್ದಾರೆ.
ಕ್ರೂಸರ್‌, ಕೆಎಸ್‌ಆರ್‌ಟಿಸಿ ಬಸ್ಸ್ ಡಿಕ್ಕಿ : ಒರ್ವ ಸಾವು
ಕಡೂರು-ಬೀರೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬ್ರೈಟ್ ಪ್ಯೂಚರ್ ಶಾಲೆಯ ಬಳಿ ಕ್ರೂಸರ್‌ (ಅಶೋಕ ಲೈಲ್ಯಾಂಡ್ ) ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ರಾಷ್ಟ್ರದ ಹಿತ ಚಿಂತನೆ ಪರವಾಗಿ ನಡೆಯುತ್ತಿದೆ ಈ ಬಾರಿ ಚುನಾವಣೆ
ಈ ಬಾರಿ ನಡೆಯುವ ಚುನಾವ ಯಾವುದೇ ಭಾಗ್ಯಗಳ ಯೋಜನೆಗೆ ಸಂಬಂಧಿಸಿದ್ದಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕೊಪ್ಪದಲ್ಲಿ ನಾಳೆ ಬಿಜೆಪಿ ಪರಿವಾರ ಸಮಾಗಮ
ಕೊಪ್ಪ ಮಂಡಳ ಬಿಜೆಪಿ ಕಾರ್ಯಕರ್ತರ ಪರಿವಾರ ಸಮಾಗಮ ಸಮಾವೇಶ ಮಾ.೨೪ ರ ಭಾನುವಾರ ಬೆಳಿಗ್ಗೆ ೧೦ ಕ್ಕೆ ಪಟ್ಟಣದ ಪುರಭವನದಲ್ಲಿ ನಡೆಯಲಿದೆ ಕೊಪ್ಪ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ತಿಳಿಸಿದ್ದಾರೆ.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 500
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved