• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯಕ್ಕೆ ಯೋಗ ರಾಮಬಾಣ: ಕೆ.ಎಸ್.ಆನಂದ್
ಆಯುಷ್ ಇಲಾಖೆ ಚಿಕ್ಕಮಗಳೂರು ಅವರ ಸಹಯೋಗದಲ್ಲಿ ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ದೈಹಿಕ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಯೋಗ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಆನಂದ್‌ ಅಡ್ಡ ಪರಿಣಾಮಗಳು ಇಲ್ಲದ ಆಯುರ್ವೇದಿಕ್ ಚಿಕಿತ್ಸೆ ಜೊತೆ ಒತ್ತಡ ನಿವಾರಣೆಯಾಗಲು ವಿಶ್ವ ಮಾನ್ಯತೆ ಪಡೆದಿರುವ ಯೋಗ ರಾಮಬಾಣವಾಗಿದೆ ಎಂದರು.
ಗರ್ಭಿಣಿಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು
ಗರ್ಭಿಣಿ ಸ್ತ್ರೀಯರು ಸಮಯಕ್ಕೆ ಸರಿಯಾಗಿ ವೈದ್ಯಕೀಯ ತಪಾಸಣೆಗೊಳಪಡಬೇಕು ಮತ್ತು ತಾಯಿ ಮಗುವಿಗೆ ಮಾರಕವಾಗುವ ಎಚ್‌ಐವಿ, ಸಿಫಿಲಿಸ್ ಹೆಪಟೈಟಿಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೊಪ್ಪ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ದಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಹಾಗೂ ಎಚ್‌ಐವಿ ಸಿಫಿಲಿಸ್ ಹೆಪಟೈಟಿಸ್ ರೋಗಗಳ ಕುರಿತ ಮಾಹಿತಿ ಕಾರ್ಯಕ್ರಮ ದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು
12ರಂದು ‘ಯುವ ನಿಧಿ’ಗೆ ಶಿವಮೋಗ್ಗದಲ್ಲಿ ಚಾಲನೆ: ಸಚಿವ ಡಾ.ಸುಧಾಕರ್‌
ಉದ್ಯೊಗಾಕಾಂಕ್ಷಿಗಳ ಆರ್ಥಿಕ ಹೊರೆ ಹಾಗೂ ಅವರ ಪೋಷಕರ ಆರ್ಥಿಕ ಒತ್ತಡವನ್ನು ತಗ್ಗಿಸಲು ಯುವ ನಿಧಿ ಯೋಜನೆ ನೆರವಾಗಲಿದೆ. ರಾಜ್ಯದಲ್ಲಿ 49 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಯೋಜನೆಯಡಿ ನೋಂದಣಿ.
ದಾನಗಳಲ್ಲಿ ಅಂಗಾಂಗ ದಾನ ಶ್ರೇಷ್ಠವಾದುದು: ಎಚ್‌.ಡಿ. ತಮ್ಮಯ್ಯ
ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ, ನೇತ್ರದಾನ, ದೇಹದಾನ ನೋಂದಣಿ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತಮ್ಮಯ್ಯ ವಿದ್ಯಾದಾನ, ಅನ್ನದಾನವೇ ಶ್ರೇಷ್ಠವಾಗಿತ್ತು ಆದರೆ ಅದಕ್ಕೂ ಮಿಗಿಲಾದ ದಾನ ಅಂಗಾಂಗ ದಾನ. ಇದರಿಂದ ಇತರೆ ಜೀವಗಳು ಬೆಳಕನ್ನು ಕಾಣುತ್ತವೆ ಎಂದು ಹೇಳಿದರು.
ದೇವಾಲಯಗಳು ಮನುಷ್ಯನ ಶ್ರದ್ಧಾ ಕೇಂದ್ರಗಳು
ಶೆಟ್ಟಿಕೊಪ್ಪ ಸಮೀಪದ ಅರಸಿನಗೆರೆ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಾಯದ ಆವರಣ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಾಲಯಗಳು ಮನುಷ್ಯನ ಶ್ರದ್ಧಾ ಹಾಗೂ ನೆಮ್ಮದಿಯ ಕೇಂದ್ರಗಳಾಗಿವೆ ಎಂದು ಧ.ಗ್ರಾ.ಯೋಜನೆ ಶೆಟ್ಟಿಕೊಪ್ಪ ವಲಯ ಮೇಲ್ವೀಚಾರಕ ಸತೀಶ್‌ ತಿಳಿಸಿದರು.
ಭವಿಷ್ಯ ರೂಪಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಜವಾಬ್ದಾರಿ ಹೊರಬೇಕು
ಸುಮಾರು ಎರಡು ದಶಕಗಳ ಹಿಂದೆ ಡಿ. ಕೃಷ್ಣಮೂರ್ತಿ ಅವರು ಪಟ್ಟಣದಲ್ಲಿ ಸ್ಥಳ ನೀಡುವ ಮೂಲಕ ಆರಂಭಿಸಿದ ಈ ಶಾಲೆ ಇಂದು ಈ ಮಟ್ಟಕ್ಕೆ ಬೆಳೆದ ನಿಂತಿರುವಲ್ಲಿ ಅವರ ಸಹಕಾರ ಸ್ಮರಿಸುತ್ತೇವೆ. ಪೋಷಕರ ಕನಸನ್ನು ನನಸು ಮಾಡಲು ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಿದಲ್ಲಿ ಯಶಸ್ಸು ಸಾಧಿಸಲು ಸಾದ್ಯ ಎಂದು ವಕೀಲ ರಾಜಣ್ಣ ಹೇಳಿದರು.
ಜಾನಪದ ಕಲೆ, ಸಂಸ್ಕೃತಿ ಕಾಪಾಡಲು ಜಾನಪದ ಪರಿಷತ್‌ ಸಕ್ರಿಯ: ಲಕ್ಕಮ್ಮ ಸಿದ್ದಪ್ಪ
ಪಾಶ್ಚಾತ್ಯ ಸಂಸ್ಕೃತಿಯ ದಾಳಿಗೆ ಸಿಲುಕಿ ನಲುಗುತ್ತಿರುವ ಜಾನಪದ ಕಲೆ ಸಂಸ್ಕೃತಿಯನ್ನು ಕಾಪಾಡಲು ಕರ್ನಾಟಕ ಜಾನಪದ ಪರಿಷತ್ತು ಕಡೂರು ತಾಲೂಕು ಮತ್ತು ಜಿಲ್ಲಾ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದ ವಿಚಾರ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರು ಹಾಗು ಶಾಸಕ ಕೆ ಎಸ್ ಆನಂದ್‌ ಅವರ ತಾಯಿ ಲಕ್ಕಮ್ಮ ಸಿದ್ದಪ್ಪ ಹೇಳಿದರು.
ಬಿಸಿಯೂಟ ಅಡುಗೆಯವರು ಶುಚಿ, ರುಚಿ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು: ಪ್ರಶಾಂತ ಶೆಟ್ಟಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆಶ್ರಯದಲ್ಲಿ ಅಕ್ಷರದಾಸೋಹ ಅಡುಗೆ ಸಿಬ್ಬಂದಿಗೆ ಭಾನುವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ ಆಹಾರ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಬಿಸಿಯೂಟ ಅಡುಗೆ ಸಿಬ್ಬಂದಿ ಶುಚಿ ಮತ್ತು ರುಚಿಯಾದ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಹೇಳಿದರು.
ತರೀಕೆರೆ: ಸರ್ಕಾರಿ ಆಸ್ಪತ್ರೆಯಲ್ಲಿ 8 ಗರ್ಭಿಣಿಯರಿಗೆ ಸುಖಪ್ರಸವ
ಈ ಎಲ್ಲಾ ಗರ್ಭಿಣಿಯರಿಗೂ ಸುಖ ಪ್ರಸವವಾಗಿ, ಎಂಟು ಜನ ಬಾಣಂತಿಯರು ಮತ್ತು 8 ಮಕ್ಕಳು ಆರೋಗ್ಯವಾಗಿದ್ದಾರೆ, ಪ್ರಸೂತಿ ತಜ್ಞ ವೈದ್ಯರ ಅನುಪಸ್ಥಿತಿಯಲ್ಲಿ ತರಬೇತಿ ಪಡೆದ ಮಹಿಳಾ ನರ್ಸ್ ಗಳು ಮತ್ತು ಡ್ಯೂಟಿ ವೈದ್ಯರ ಕಾರ್ಯದಿಂದ ತಾಯಂದಿರು ಮತ್ತು ಪಕ್ಕದಲ್ಲಿ ಮಲಗಿದ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವಲ್ಲಿ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಯಶಸ್ವಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮುದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡಿದಂತಿದೆ. ಬಿ.ಕೆ.ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved