• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ವೇತನ ಬಿಡುಗಡೆಗೆ 108 ಅಂಬುಲೆನ್ಸ್‌ ಚಾಲಕರ ಆಗ್ರಹ
ಕಳೆದ 4 ತಿಂಗಳಿಂದ ಬಾಕಿ ಇರುವ ವೇತನ ಕೂಡಲೇ ಬಿಡುಗಡೆ ಮಾಡಬೇಕೆಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘ ಆಗ್ರಹಿಸಿದೆ.
ಕೆಲಸದ ಆಧಾರದ ಮೇಲೆ ಮತ್ತೆ ಗೆಲವು; ಕೋಟಾ ಶ್ರೀನಿವಾಸ ಪೂಜಾರಿ
೨೦೧೪ರಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಆಡಳಿತದಲ್ಲಿದ್ದ 10 ವರ್ಷಗಳಲ್ಲಿ ಈಡೇರಿಸಿದ್ದೇವೆ. ನಾವು ಮಾಡಿರುವ ಕೆಲಸ ಹಾಗೂ ನೀಡಿರುವ ಭರವಸೆಗಳನ್ನು ಈಡೇರಿಸಿದ ಆಧಾರದ ಮೇಲೆ ಈ ಬಾರಿ ಮತ್ತೆ ಗೆಲುವು ಕಾಣುತ್ತೇವೆ ಎಂಬ ವಿಶ್ವಾಸವನ್ನು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ವ್ಯಕ್ತ ಪಡಿಸಿದರು.
ನೆಮ್ಮದಿ ಬದುಕಿಗೆ ಸಾಮರಸ್ಯ ಮುಖ್ಯ : ರಂಭಾಪುರಿ ಶ್ರೀ
ಬೆಟ್ಟದಷ್ಟು ಸಂಪತ್ತು ಇದ್ದರೂ ಮನಸ್ಸಿಗೆ ಶಾಂತಿ ಮುಖ್ಯ. ಸಾಮರಸ್ಯ ಬದುಕಿನಿಂದ ಜೀವನದಲ್ಲಿ ಶಾಂತಿ ನೆಮ್ಮದಿ ಪ್ರಾಪ್ತ ವಾಗುವುದೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು.
ತರೀಕೆರೆ: ಶ್ರೀ ಶೃಂಗೇರಿ ಶಂಕರ ಮಠದ ನೂತನ ಮುಖಮಂಟಪ, ವಿಮಾನಗೋಪುರ ಉದ್ಘಾಟನೆ
ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಗಣೇಶ, ಶ್ರೀ ಶಾರದಾ ಪರಮೇಶ್ವರಿ ಹಾಗೂ ಶ್ರೀ ಆದಿಶಂಕರರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮುಖಮಂಟಪ, ವಿಶಾಲವಾದ ಪ್ರಾಕಾರ ಹಾಗೂ ಮೂರು ವಿಮಾನ ಗೋಪುರಗಳ ಮಹಾ ಕುಂಭಾಬಿಷೇಕವನ್ನು ಮಾ.20 ರಂದು ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಪೂರ್ಣಾನುಗ್ರಹದಿಂದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ನೆರವೇರಿಸಲಿದ್ದಾರೆ.
ಭೂಹೀನ ಬಡವರಿಗೆ ಭೂಮಿ ಹಂಚಲು ರಾಜ್ಯಪಾಲರಿಗೆ ಒತ್ತಾಯ
ರಾಜ್ಯ ಸರ್ಕಾರ ಒತ್ತುವರಿ ಭೂಮಿ ಗುತ್ತಿಗೆ ಕೊಡುವ ಆದೇಶ ರದ್ದುಪಡಿಸಿ, ಭೂಹೀನ ಬಡವರಿಗೆ ಹಂಚಿಕೆ ಮಾಡಬೇಕು ಎಂದು ವಿವಿಧ ದಲಿತ ಸಂಘರ್ಷ ಸಮಿತಿ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.
ಪರೀಕ್ಷೆ ಮಾಡಿಸಿದರೆ ಸ್ತನ ಕ್ಯಾನ್ಸರ್‌ ಅಪಾಯ ತಡೆಯಬಹುದು
ಪರೀಕ್ಷೆ ಮಾಡಿಸಿ ಕೊಂಡರೆ ಸ್ತನ ಕ್ಯಾನ್ಸರ್‌ ಅಪಾಯದಿಂದ ಪಾರಾಗಬಹುದು ಎಂಬ ಅರಿವು ಮೂಡುವ ಅಗತ್ಯವಿದೆ ಎಂದು ಸೀನಿಯರ್ ಛೇಂಬರ್ ಇಂಟರನ್ಯಾಷನಲ್ ತರೀಕೆರೆ ಪ್ರಗತಿ ಸಂಸ್ಥೆ ಅಧ್ಯಕ್ಷರಾದ ಕಲ್ಪನಾ ಸುಧಾಮ ಹೇಳಿದರು.
ಎಸ್ಎಸ್ಎಲ್ ಸಿ ಪರೀಕ್ಷೆಗೆ ಕಡೂರು ತಾಲೂಕಿನಲ್ಲಿ 3,898 ಮಕ್ಕಳು
ಈ ಬಾರಿಯ ಎಸ್ ಎಸ್‌ ಎಲ್ ಸಿ ಪರೀಕ್ಷೆಗೆ ತಾಲೂಕಿನ ಕಡೂರು ಶೈಕ್ಷಣಿಕ ವಲಯದ 2,608 ಮಕ್ಕಳು, ಬೀರೂರು ಶೈಕ್ಷಣಿಕ ವಲಯದ 1,290 ಮಕ್ಕಳು ಸೇರಿ 3,898 ಮಕ್ಕಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಕಡೂರು-ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜನಾಯ್ಕ ತಿಳಿಸಿದರು.
ಕರಿಮನೆ ಭೂ ಬ್ಯಾಂಕ್ ವತಿಯಿಂದ ಮಳೆಗಾಗಿ ಪೂಜೆ
ತಾಲೂಕಿನ ಲೋಕನಾಥಪುರದ ಪಿಕಾರ್ಡ್ ಬ್ಯಾಂಕ್ ಕರಿಮನೆ ಇದರ ಆಡಳಿತ ಮಂಡಳಿ ಸೋಮವಾರ ಕಿಗ್ಗ ಋಷ್ಯಶೃಂಗ ದೇವಸ್ಥಾನದಲ್ಲಿ ವರುಣ ದೇವನ ಆಗಮನಕ್ಕಾಗಿ ಶತರುದ್ರಾಭಿಷೇಕ, ಅರ್ಜನ್ಯ ಜಪ ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿತು.
ಲೋಕಸಭಾ ಕ್ಷೇತ್ರ: ಸ್ವಂತಿಕೆ ಕಳೆದುಕೊಂಡ ಚಿಕ್ಕಮಗಳೂರು ಜಿಲ್ಲೆ
ಸಾರ್ವತ್ರಿಕ ಚುನಾವಣೆ ವಿಷಯದಲ್ಲಿ ಒಂದು ಕಾಲದಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲೆ ಈ ಬಾರಿ ಲೋಕಸಭೆಯಲ್ಲಿ ಪ್ರತ್ಯೇಕ ಪ್ರಾತಿನಿಧ್ಯದ ಅಸ್ಥಿತ್ವವನ್ನು ಕಳೆದುಕೊಂಡಿದೆ.
ಚುನಾವಣೆ ನೀತಿ ಸಂಹಿತೆ ಬಿಸಿ: ಬ್ಯಾನರ್‌, ಪ್ಲೆಕ್ಸ್ ಗಳ ತೆರವು
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬ್ಯಾನರ್‌, ಫ್ಲೆಕ್ಸ್‌,ಬಂಟಿಂಕ್ಸ್ ನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಕಾರ್ಯಾಚರಣೆ ನಡೆಸಿ ತೆರವು ಗೊಳಿಸಿದ್ದಾರೆ.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 500
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved