• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನು ಸ್ನೇಹಿತರಂತೆ ಕಾಣಿ: ಡಾ.ಮರುಳಸಿದ್ದ ಸ್ವಾಮೀಜಿ
ಮಕ್ಕಳಿಗೆ ವಸ್ತು, ಹಣ, ಸಂಬಂಧಗಳ ಮೌಲ್ಯವನ್ನು ತಿಳಿಸುವುದರ ಜೊತೆಗೆ ಸ್ನೇಹಿತರಂತೆ ಕಾಣಬೇಕು ಆಗ ಮೌಲ್ಯಯುತ ಸಮಾಜನಿರ್ಮಾಣವಾಗುತ್ತದೆ.
ಭಾರತ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯ
ಭಾರತದ ಭವ್ಯ ಪರಂಪರೆ ಭದ್ರ ಬುನಾದಿಯೇ ಸಂಸ್ಕೃತಿ, ಸಂಸ್ಕಾರಗಳಾಗಿದ್ದು, ದೇಶ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯವಾಗಿ ಬೇಕಿದೆ.
ವೇಸರ ಶೈಲಿಯಲ್ಲಿ ಸೋಮನಾಥ ದೇವಸ್ಥಾನ ಕೆತ್ತನೆ: ನಟರಾಜ ಆಚಾರ್ಯ
ನಾಗರ ಶೈಲಿ, ದ್ರಾವಿಡ ಶೈಲಿ ಸೇರಿಸಿ ವೇಸರ ಶೈಲಿಯಲ್ಲಿ ಸೋಮನಾಥ ದೇವಸ್ಥಾನದ ಕೆತ್ತನೆ ಮಾಡಿದ್ದರು ಎಂದು ವಿಶ್ವಕರ್ಮ ಬ್ರಾಹ್ಮಣ ಸಮಾಜದ ಮುಖಂಡ ಉಡುಪಿಯ ನಟರಾಜ ಆಚಾರ್ಯ ತಿಳಿಸಿದರು.
ಕೋರೆಗಾಂವ್ ವಿಜಯೋತ್ಸವ: ದಲಿತರ ಸ್ವಾಭಿಮಾನದ ಹೋರಾಟ
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 206 ನೇ ಭೀಮ ಕೋರೆಗಾಂವ್ ವಿಜಯೋತ್ಸವದಲ್ಲಿ ದಲಿತರ ಆತ್ಮಗೌರವ, ಸ್ವಾಭಿಮಾನ ಮತ್ತು ಹಕ್ಕುಗಳಿಗಾಗಿ ನಡೆದ ಭೀಮ ಕೋರೆಗಾಂವ್ ಕದನದ ವಿಜಯೋತ್ಸವ ಭಾರತದ ಚರಿತ್ರೆ ಪುಟದಲ್ಲಿ ಸದಾ ಅವಿಸ್ಮರಣೀಯ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.
ಗಬ್ಬು ನಾರುತ್ತಿದೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ಪ್ರಯಾಣಿಕರ ಆರೋಪ
ನಿಲ್ದಾಣದಲ್ಲಿ ಬೆಳಗಿನಿಂದ ಸಂಜೆವರೆಗೂ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರತಿದಿನ ಶಿವಮೊಗ್ಗ-ಬೆಂಗಳೂರು ಸೇರಿದಂತೆ, ಗ್ರಾಮೀಣ ಭಾಗದ ಜನರು ವಿವಿಧೆಡೆಗೆ ತೆರಳಲು ಈ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯದ ಕೊರತೆಯಿಂದ ಪರದಾಡುವ ಪರಿಸ್ಥಿತಿ ಇದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಲಿಂಗನಾಯಕ್ ಸೋಮವಾರ ಬೆಳಗ್ಗೆ ಮನೆಯಿಂದ ಹಾಲು ತರುತ್ತೇನೆಂದು ಪಟ್ಟಣಕ್ಕೆ ಹೋದ ವರು ಮರಳಿ ಮನೆಗೆ ತೆರಳಲಿಲ್ಲ. ಹಾಲು ತರಲು ಹೋದವರು ಇನ್ನೂ ಮನೆಗೆ ಬರಲಿಲ್ಲವೆಂದು ಅವರ ಪತ್ನಿ ಹುಡುಕಾಟ ನಡೆಸಿದ್ದಾರೆ. ಆದರೆ ಲಿಂಗನಾಯಕ್ ನೇರವಾಗಿ ಕಚೇರಿಗೆ ಹೋಗಿ 2 ಪುಟದ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.
7 ತಿಂಗಳಲ್ಲಿ 40 ಕೋಟಿ ರು.ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ತಮ್ಮಯ್ಯ
ಸೋಮವಾರ ಕ್ಷೇತ್ರದ ಲಕ್ಯಾ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದ ಶಾಸಕ ಎಚ್.ಡಿ. ತಮ್ಮಯ್ಯ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಸುಮಾರು 40 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರದ ಲಕ್ಯಾ ಹೋಬಳಿ ಒಂದರಲ್ಲೇ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.
ವಿಶ್ವ ಮಾನವ ಸಂದೇಶ ಇಂದಿಗೂ ಪ್ರಸ್ತುತ: ಎಚ್‌.ಎಸ್‌.ಪೂರ್ಣೇಶ್‌
ಕಸಾಪ ತಾಲೂಕು ಹಾಗೂ ಹೋಬಳಿ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುವೆಂಪು ನುಡಿ ನಮನ ಕಾರ್ಯಕ್ರಮದಲ್ಲಿ ಜಗದ ಕವಿ, ಯುಗದ ಕವಿಯಾಗಿ ಕುವೆಂಪು ಅವರು ನೀಡಿದ ವಿಶ್ವ ಮಾನವ ಸಂದೇಶ ಇಂದಿಗೂ ಪ್ರಸ್ತುತ ಎಂದು ಕಸಾಪ ತಾಲೂಕು ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಹೇಳಿದರು.
ಪಠ್ಯೇತರ ವಿಚಾರದ ಸ್ಪರ್ಧಾತ್ಮಕ ಕಾರ್ಯಕ್ರಮ ಹೆಚ್ಚು ಉಪಯುಕ್ತ: ಅರುಣ್ ಕುಮಾರ್
ಪಠ್ಯೇತರ ವಿಚಾರ ಕುರಿತು ವಿವಿಧ ಶಾಲಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಕಾರ್ಯಕ್ರಮ ಸಂಘಟನೆ ಹೆಚ್ಚು ಉಪಯುಕ್ತ ವಾಗುತ್ತದೆ ಎಂದು ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಮ್ಮ ಶಾಲೆ ನಮ್ಮ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದ್ದಾರೆ.
ಧಾರ್ಮಿಕ ವಿಚಾರ ಅರಿಯಲು ದೇಶಕ್ಕೆ ವಿದೇಶಿಗರ ಭೇಟಿ: ಮಧುರಾ ಮಂಜುನಾಥ್
ಬಿಂತ್ರವಳ್ಳಿಯ ಪಾಲಚಂದ್ರ ಯಜ್ಞಕ್ಷೇತ್ರದ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ನರಸಿಂಹರಾಜಪುರದ ಎಂಕೆಸಿಪಿಎ ಪಿಯು ಕಾಲೇಜಿನ ಉಪನ್ಯಾಸಕಿ ಮಧುರಾ ಮಂಜುನಾಥ್ ಜಗತ್ತಿನ ಬೇರೆ ಬೇರೆ ದೇಶಗಳಿಂದ ಸಂಶೋಧನೆ, ಪ್ರಕೃತಿ ಸೌಂದರ್ಯ ಆಹ್ವಾದಿಸಲು, ಧಾರ್ಮಿಕ ವಿಚಾರ ತಿಳಿಯಲು ಪುರಾತನ ಕಾಲದಿಂದಲೂ ವಿದೇಶಿಗರು ನಮ್ಮ ದೇಶಕ್ಕೆ ಬರುತ್ತಿದ್ದರು ಎಂದು ತಿಳಿಸಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved