• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ನಿರ್ವಹಣೆಗೆ ಹಲವು ಮುಂಜಾಗ್ರತಾ ಕ್ರಮ: ಡಾ. ಪ್ರಕಾಶ್‌
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬರ ನಿರ್ವಹಣೆ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು
ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯಕೊಡುವ ಪಕ್ಷ ಕಾಂಗ್ರೆಸ್: ಲಕ್ಷ್ಮಣ್
ಮಾದಿಗ ಸಮಾಜದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾದಿಗ ಸಮಾಜವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ಯು ತ್ತಿರುವ ಪಕ್ಷ ಕಾಂಗ್ರೆಸ್. ಈಗಾಗಲೇ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಜಿ.ಪರಮೇಶ್ವರ್ ಅವರನ್ನು ಗೃಹ ಸಚಿವರಾಗಿ ಮಾಡಿ ಮಾದಿಗ ಸಮಾಜಕ್ಕೆ ದೊಡ್ಡ ಸ್ಥಾನ ನೀಡಿದ ಪಕ್ಷ ಕಾಂಗ್ರೆಸ್ ಎಂದು ಮಾದಿಗ ಸಮಾಜ ಅಧ್ಯಕ್ಷ ಚಿಕ್ಕಂಗಳ ಲಕ್ಷ್ಮಣ್‌ ಹೇಳಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮುಖ್ಯ: ಮೋಟಮ್ಮ
ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿದ ಮಾಜಿ ಸಚಿವೆ ಮೋಟಮ್ಮ ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಹೇಳಿದರು.
ಕುವೆಂಪು ಸಮಾಜದಲ್ಲಿದ್ದ ಮೌಢ್ಯವನ್ನು ವಿರೋಧಿಸಿದ್ದರು: ಮುನಿರಾಜ ರೆಂಜಾಳ
ಸಮಾಜದಲ್ಲಿ ನಡೆಯುತ್ತಿದ್ದ ಮೌಢ್ಯವನ್ನು ಕುವೆಂಪು ವಿರೋಧಿಸಿದ್ದರು. ಆದರೆ, ದೇವರನ್ನು ನಿರಾಕರಿಸಲಿಲ್ಲ ಎಂಬ ಸತ್ಯವನ್ನು ನಾವು ತಿಳಿದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಮುನಿರಾಜ ರೆಂಜಾಳ ಹೇಳಿದರು.
ಸತತ ಪ್ರಯತ್ನದಿಂದ ಭದ್ರಾದಿಂದ ಕೆರೆಗಳಿಗೆ ನೀರು: ಶಾಸಕ ಜಿ.ಎಚ್.ಶ್ರೀನಿವಾಸ್
ನರಸೀಪುರ ಗ್ರಾಮದ ಪಂಪ್ ಹೌಸ್ ಬಳಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಏತ ನೀರಾವರಿ ಪ್ಯಾಕೇಜ್-1 ಹಾಗೂ 2 ರ ಮುಖಾಂತರ ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್ ಮಾತನಾಡಿದರು.
2 ಪ್ರತ್ಯೇಕ ಪ್ರಕರಣ: ಕೊಪ್ಪದ ಇಬ್ಬರು ಪೊಲೀಸರು ಅಮಾನತು
ಲಿಂಗದಹಳ್ಳಿ ಠಾಣೆಯಿಂದ ಅಮಾನತುಗೊಂಡಿದ್ದ ಕಾನ್‌ಸ್ಟೆಬಲ್‌ ಸಿದ್ಧೇಶ್, ತರೀಕೆರೆ ಠಾಣೆಯಿಂದ ಅಮಾನತುಗೊಂಡಿದ್ದ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಕೊಪ್ಪ ಠಾಣೆಗೆ 6 ತಿಂಗಳ ಹಿಂದೆ ವರ್ಗಾವಣೆ ಗೊಂಡಿದ್ದರು. ಕೊಪ್ಪಕ್ಕೆ ಬಂದ ಮೇಲೂ ಹಳೆಚಾಳಿಯನ್ನೆ ಮುಂದುವರೆಸಿ ವಸೂಲಿ ದಂಧೆಯಲ್ಲಿ ತೊಡಗಿದ್ದ ಸಿದ್ದೇಶ್ ಮತ್ತು ದುರ್ವರ್ತನೆ ತೋರಿದ ಉಮಾಶಂಕರ್‌ ನ್ನು ಶುಕ್ರವಾರ ರಾತ್ರಿ ಅಮಾನತು ಗೊಳಿಸಲಾಗಿದೆ
ರಾಜಕೀಯ ಧ್ರುವೀಕರಣ: ಕಮಲಕ್ಕೆ ಬ್ಯಾಡ್<bha>;</bha> ಕೈ ಗೆ ಲಕ್ಕಿPolitical Polarization: Bad for Kamala<bha>;</bha> Lucky for Kai
2023ರ ವರ್ಷದ 4 ತಿಂಗಳು ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲೂ ನಿರೀಕ್ಷಿತ ಬೆಳವಣಿಗೆಯಾಗದಿದ್ದರೂ, ಚುನಾವಣಾ ವರ್ಷವಾಗಿದ್ದರಿಂದ ರಾಜಕೀಯ ವಲಯದಲ್ಲಿ ಕ್ಷೀಪ್ರ ಬದಲಾವಣೆಗಳಾದವು. ಮೂಡಿಗೆರೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹಾಗೂ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಮಾತೃ ಪಕ್ಷಗಳಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ತೆರಳಿದರು.
ಸಿರಿ ಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ತಮ್ಮಯ್ಯ
ಸಿರಿ ಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಗ್ರಾಹಕರೂ ಕೂಡ ಹೆಚ್ಚು ಸಿರಿಧಾನ್ಯ ಬಳಸುವ ಮೂಲಕ ಬೆಳೆಯುವವರಿಗೆ ಉತ್ಸಾಹ ಕೊಡಬೇಕು ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿ ಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿ ಕೊಳ್ಳಬಹುದಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡ
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ ಎಂದು ಶಾಸಕ ರಾಜೇಗೌಡ ಹೇಳಿದರು.
ಶೇ. 60 ರಷ್ಟು ನಾಮ ಫಲಕ ಕನ್ನಡದಲ್ಲೇ ಇರಬೇಕು: ಕರವೇ ಅಧ್ಯಕ್ಷ ಹರ್ಷ
ರಾಜ್ಯ ಸರ್ಕಾರದ ಆದೇಶದಂತೆ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲೂ ಶೇ.6ಂ ರಷ್ಟು ಕನ್ನಡದಲ್ಲಿ ನಾಮಫಲಕ ಹಾಗೂ ಶೇ.40 ರಷ್ಟು ಮಾತ್ರ ಇಂಗ್ಲೀಷ್ ಭಾಷೆ ನಾಮ ಫಲಕ ಬಳಸಬಹುದಾಗಿದೆ ಎಂದು ತಾಲೂಕು ಕರವೇ ಅಧ್ಯಕ್ಷ ಹರ್ಷ ತಿಳಿಸಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved