• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷವಾದ್ದರಿಂದ ವ್ಯತ್ಯಾಸವಾಗಲ್ಲ
ಭಾರತೀಯ ಜನತಾ ಪಕ್ಷವು ಕಾರ್ಯಕರ್ತರ ಆಧಾರಿತ ಪಕ್ಷವಾಗಿದ್ದು, ಪಕ್ಷದ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.
ಜನರ ಹಿತ ಪಾಲಿಸುವ ತತ್ವಸಿದ್ಧಾಂತಗಳಿರುವ ಪಕ್ಷ ಕಾಂಗ್ರೆಸ್‌
ಕೇವಲ ಆಡಳಿತ, ಅಧಿಕಾರವಲ್ಲದೇ ಜನರ ಹಿತಾಸಕ್ತಿ ಕಾಯುವ ತತ್ವ ಸಿದ್ಧಾಂತವಿರುವ ಪಕ್ಷ ಕಾಂಗ್ರೆಸ್‌ ಆಗಿದೆ.
ನಿಸ್ವಾರ್ಥ ಸೇವೆಗೆ ಫಲ ನಿಶ್ಚಿತ: ಪೂರ್ಣಿಮಾ
ಯಾವುದೇ ಕಾರ್ಯವಾಗಲಿ ನಿಸ್ವಾರ್ಥ ಮನೋಭಾವನೆಯಿಂದ ಮಾಡಿದಲಿ ಅದಕ್ಕೆ ತಕ್ಕ ಪ್ರತಿಫಲ ದೊರಕುತ್ತದೆ.
ಜ್ಞಾನಕ್ಕೆ ಪರಿಪೂರ್ಣವಾದುದು ಯಾವುದೂ ಇಲ್ಲ: ಡಾ.ಜಯದೇವ
ಜ್ಞಾನ ಬೆಳಕಿನ ಸಂಕೇತ. ಮಕ್ಕಳಿಗೆ ಜ್ಞಾನದಡಿಯಲ್ಲಿ ಶಿಕ್ಷಣ ನೀಡಬೇಕು. ಜ್ಞಾನಕ್ಕೆ ಪರಿಪೂರ್ಣವಾದುದು ಜಗತ್ತಿನಲ್ಲಿ ಯಾವುದೂ ಇಲ್ಲ
ರೋಗಬಾಧೆ ತಡೆಗಟ್ಟುವಲ್ಲಿ ಶ್ರಮವಹಿಸಿ: ರಾಜೇಗೌಡ
ಆರೋಗ್ಯ, ಶಿಕ್ಷಣ ಕ್ಷೇತ್ರ ಮತ್ತು ಜಾನುವಾರುಗಳಿಗೆ ತಗಲುವ ರೋಗಬಾಧೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮವಹಿಸಿ.
ಕಮಲ ಪಡೆಗೆ ನೂತನ ಸಾರಥಿ: ಇಂದು ಕೋರ್‌ಕಮಿಟಿ ಸಭೆ
ವಿಧಾನಪರಿಷತ್‌ ಸದಸ್ಯ ಅಶ್ವಥ್‌ ನಾರಾಯಣ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಶಾಸಕ ಆರ್‌.ಮಹೇಶ್‌ ಉಪಸ್ಥಿತಿಯಲ್ಲಿ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಯಲಿದೆ.
ಕನ್ನಡ ಭಾಷೆಗೆ ಸುದೀರ್ಘ ಪರಂಪರೆ ಇದೆ: ಸಾಹಿತಿ ಎ.ವಿ.ಸೂರ್ಯನಾರಾಯಣ
ಕನ್ನಡ ಭಾಷೆಯಲ್ಲಿ ಶಾಂತ ನುಡಿ, ಗ್ರಾಂಥ ನುಡಿ, ಕಾಂತ ನುಡಿ, ಅಯಸ್ಕಾಂತ ನುಡಿ, ಶಾಂತ ನುಡಿ ಇದೆ ಪ್ರಶಾಂತ ನುಡಿಗಳನ್ನು ಅಧ್ಯಯನ ಮಾಡುವುದೇ ವಿಶೇಷ ಆನಂದ.ಇಂತಹ ಕನ್ನಡ ಭಾಷೆಗೆ ಸುದೀರ್ಘ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ ಎಂದು ಸಾಹಿತಿ ಎ.ವಿ.ಸೂರ್ಯನಾರಾಯಣಹೇಳಿದರು.
ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್‌
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.
ಬದುಕಿಗೆ ಯಾವುದು ಆಧಾರವೋ ಅದುವೇ ನಿಜವಾದ ಸಂಪತ್ತು
ಸಂಪತ್ತೊಂದೇ ಸುಖದ ಮೂಲವೆಂದು ತಿಳಿದವರು ಹಲವಾರು ಜನ. ಆದರೆ ಬದುಕಿಗೆ ಯಾವುದು ಆಧಾರವೋ ಅದುವೇ ನಿಜವಾದ ಸಂಪತ್ತು ಎಂದು ರಂಭಾಪುರಿ ಪೀಠದಲ್ಲಿ ನಡೆದ ಪೌರ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು.
ಪ್ರತಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಒದಗಿಸುವುದು ಸಂಸ್ಥೆ ಉದ್ದೇಶ: ಡಾ.ವಿಜಯ್‌ಕುಮಾರ್‌
ನಗರದ ಎಂಇಎಸ್ ವಿದ್ಯಾಸಂಸ್ಥೆಯ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಸಮಾಜದ ಪ್ರತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ಹಲವಾರು ವರ್ಷಗಳ ಹಿಂದೆಯೇ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕಿ ಕೊಟ್ಟವರು ಸಂಸ್ಥೆ ಹಿರಿಯರು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್‌ ಹೇಳಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved