• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಕಾಳಜಿ ಶೋಭಾಯಾತ್ರೆಗೆ ಸೀಮಿತವಾಗದಿರಲಿ: ಶ್ರೀಕಾಂತ್‌ ಶೆಟ್ಟಿ

ಶೃಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಹೊಣೆ ಎಂದು ಅಂಕಣಕಾರ ಹಾಗೂ ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಹೇಳಿದರು

ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ
ಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು
ಕೋವಿಡ್‌, ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ: ಡಿಸಿ ಮೀನಾ ನಾಗರಾಜ್‌
ಕೋವಿಡ್‌ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ, ಜ್ವರ ಇದ್ರೆ, ಕೋವಿಡ್‌ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ಹೋಗಿ ಬಂದಿದ್ದರೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ಲೂ ಕೋವಿಡ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ಸರ್ಕಾರದ ನಿರ್ದೇಶನದಂತೆ ಮುಂಜಾಗ್ರತೆ ತೆಗೆದುಕೊಳ್ಳಲಾಗುವುದು ಎಂದರು.
ಉಪ್ಪಾರ ಜನಜಾಗೃತಿಗಾಗಿ ಜನಕಲ್ಯಾಣ ಯಾತ್ರೆ
ದೇಶಾದ್ಯಂತ ಸುಮಾರು 11ಕೋಟಿಗೂ ಹೆಚ್ಚು ಜನರಿರುವ ಉಪ್ಪಾರರು ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಾರೆ. ಜನಜಾಗೃತಿಗೊಳಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಮಾಜ ಮುನ್ನೆಲೆಗೆ ತರುವುದು ಯಾತ್ರೆ ಉದ್ದೇಶ ಎಂದರು.
ಫ್ರೂಟ್ಸ್ ಐಡಿ ಮೂಲಕ ಶೇ.95 ರಷ್ಟು ರೈತರ ನೋಂದಣಿಗೆ ಕ್ರಮ ವಹಿಸಿ ಕಟಾರಿಯಾ ಆದೇಶ
ಅಜ್ಜಂಪುರ, ಚಿಕ್ಕಮಗಳೂರು ತಾಲೂಕುಗಳಲ್ಲಿ ರೈತರ ನೋಂದಣಿ ಶೇ.72 ರಷ್ಟು ಮಾತ್ರ ಆಗಿದ್ದು, ಉಳಿದಂತೆ ರೈತರ ನೋಂದಣಿಯಾಗದಿರುವುದು ಕಂಡು ಬಂದಿದೆ. ಆಯಾಯ ತಾಲೂಕುಗಳ ತಹಸೀಲ್ದಾರರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿ ಸಭೆ ನಡೆಸಿ, ಪ್ರತಿ ಹಳ್ಳಿಗಳ ಮನೆ ಮನೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು 20 ದಿನದೊಳಗೆ ಫ್ರೂಟ್ಸ್ ಐಡಿಯಲ್ಲಿ ರೈತರನ್ನು ನೋಂದಾಯಿಸಲು ಕ್ರಮ ವಹಿಸಬೇಕು
ಇಡೀ ದೇಶಕ್ಕೆ ಕರ್ನಾಟಕ ಪೊಲೀಸ್ ಮಾದರಿ
ಪೊಲೀಸ್ ವಸತಿ ಸಮುಚ್ಚಯದ ಉದ್ಘಾಟನೆ ನೆರವೇರಿಸಿದ ಸಚಿವ ಡಾ. ಜಿ.ಪರಮೇಶ್ವರ ಶ್ಲಾಘನೆ, ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ 2000 ಕೋಟಿ ರು. ನೀಡುವುದಾಗಿ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ 400 ಕೋಟಿ ರು. ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈ ಹೆಚ್ಚಾಗುತ್ತಿರುವ ಕಾರಣ ಇದನ್ನು ತಡೆಯುವ ಉದ್ದೇಶದಿಂದ ರಾಜ್ಯದ 40 ಠಾಣೆಗಳಲ್ಲಿ ಸೈಬರ್ ಕ್ರೈಂ ವಿಭಾಗಗಳನ್ನು ತೆರೆಯಲಾಗಿದೆ
ಜೀವನದಲ್ಲಿ ನೆನಪು ಉಳಿಯಲು ಸಾಧನೆ ಮುಖ್ಯ ಜಯಶ್ರೀ ಜೋಷಿ
ನಮ್ಮ ಜೀವನದಲ್ಲಿ ನಾವು ಮಾಡಿದ ಸಾಧನೆ ಆಧರಿಸಿ ನೆನಪುಗಳು ಮಾತ್ರ ಉಳಿಯುತ್ತವೆ ಎಂದು ಮಲೆನಾಡು ವಿದ್ಯಾಸಂಸ್ಥೆ ನಿರ್ದೇಶಕಿ ಜಯಶ್ರೀ ಜೋಷಿ ಹೇಳಿದರು. ನಗರದ ಎಂಇಎಸ್ ಕಾಲೇಜು ಸಭಾಂಗಣದಲ್ಲಿ ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ, ಲಯನ್ಸ್ ಸಂಸ್ಥೆ ಹಾಗೂ ಮಲೆನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಪೂರ್ವಿ ಗಾನಯಾನ-95 ಸರಣಿಯಲ್ಲಿ ಹಿರಿಯ ಖ್ಯಾತ ನಟಿ ಡಾ.ಲೀಲಾವತಿ ಅಭಿನಯದ ಚಲನಚಿತ್ರ ಗೀತೆಗಳ ವಿಶೇಷ ಮೆಲ್ಲುಸಿರೇ ಸವಿಗಾನ ಗಾನ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 246 ಡೆಂಘೀ ಪ್ರಕರಣ ಪತ್ತೆ ಡಾ.ಅಶ್ವಥ್‌ಬಾಬು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ವರ್ಷ 246 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ನಿಯಂತ್ರಣಕ್ಕೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು ಹೇಳಿದ್ದಾರೆ.
ಬಿಡಾಡಿ ಜಾನುವಾರುಗಳಿಗೆ ರಿಫ್ಲೆಕ್ಟಿವ್ ಕಾಲರ್‌ ಬೆಲ್ಟ್‌ ಅಳವಡಿಕೆ ಜಿಪಂ ಸಿಇಓ ಮಾಹಿತಿ
ನೀಲಕಂಠ ಮತ್ತು ಸ್ನೇಹಿತರ ತಂಡದ ನೆರವಿನಲ್ಲಿ ಜಿಲ್ಲೆಯ 500 ಬಿಡಾಡಿ ದನಗಳಿಗೆ ಬೆಲ್ಟ್‌ ಅಳವಡಿಕೆ, ರಸ್ತೆ ಅಪಘಾತ ನಿಯಂತ್ರಿಸಲು ಬಿಡಾಡಿ ದನಗಳಿಗೆ ರಿಫ್ಲೆಕ್ಟಿವ್ ಕಾಲರ್ ಬೆಲ್ಟ್ ಅಳವಡಿಸುವ ವಿನೂತನ ವಿಧಾನವೊಂದನ್ನು ಕಂಡುಕೊಳ್ಳಲಾಗಿದೆ.
ಮಹಿಳೆಯರ ಸ್ವಾಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಶಕ್ತಿ: ಶಾಸಕ ಆನಂದ್
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು, ಅವರಿಗೆ ಶಕ್ತಿ ತುಂಬುತ್ತಿದೆ ಎಂದು ಶಾಸಕ ಕೆ ಎಸ್ ಆನಂದ್ ಹೇಳಿದರು. ಕಡೂರು ಸಮೀಪ ಮಲ್ಲೇಶ್ವರದ ಶ್ರೀ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಮಹಿಳಾ ವಿಕಾಸ ಕಾರ್ಯಕ್ರಮದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved