• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳಿಂದ ಬಡವರ್ಗದವರ ಆರ್ಥಿಕ ಪುನಃಶ್ಚೇತನ: ಕೆ.ಎಸ್.ಆನಂದ್.
ರಾಜ್ಯ ಸರ್ಕಾರ ನೀಡಿರುವ 5ಗ್ಯಾರಂಟಿ ಯೋಜನೆಗಳಿಂದ ಬಡವರ್ಗ ಸೇರಿದಂತೆ ಎಲ್ಲಾ ವರ್ಗದ ಸಾಮಾನ್ಯ ಜನರ ಕುಟುಂಬದ ಆರ್ಥಿಕ ನಿರ್ವಹಣೆಗೆ ಪುನಃಶ್ಚೇತನ ನೀಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ದಶಕಗಳೇ ಕಳೆದರೂ ದುರಸ್ತಿ ಭಾಗ್ಯವಿಲ್ಲದ ಯಡದಳ್ಳಿ ನೆಮ್ಮಾರು ತೂಗುಸೇತುವೆ
ಸೇತುವೆಯ ತಡೆಬೇಲಿಗಳು ತುಕ್ಕುಹಿಡಿದು ತುಂಡಾಗಿ ನೇತಾಡುತ್ತಿವೆ. ದಿನೇ ದಿನೆ ಶಿಥಿಲಗೊಳ್ಳುತ್ತಾ ಅಪಾಯದಂಚಿಗೆ ತಲುಪುತ್ತಿದೆ. ದಶಕಗಳು ಕಳೆಯುತ್ತಾ ಬಂದರೂ ಈ ತೂಗುಸೇತುವೆಗೆ ದುರಸ್ತಿ, ಸುಣ್ಣ ಬಣ್ಣದ ಭಾಗ್ಯ ಮಾತ್ರ ಕಂಡಿಲ್ಲ.
ವಿದ್ಯಾದಾನ ಮಹಾದಾನಃ ರಚನಾ ಶ್ರೀನಿವಾಸ್
ವಿದ್ಯಾದಾನ ಮಹಾದಾನ ಎಂದು ರಚನಾ ಶ್ರೀನಿವಾಸ್ ಹೇಳಿದ್ದಾರೆ.
ಹುಟ್ಟಿನಿಂದ ಜೊತೆಗಿರುವ ಧರ್ಮ, ಭಾಷೆಯನ್ನು ಗೌರವಿಸಬೇಕು: ತಮ್ಮಯ್ಯ
ಇಂತಹದ್ದೆ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಸಲ್ಲಿಸಲಾಗದು. ಹಾಗಾಗಿ ಹುಟ್ಟಿನಿಂದ ಜೊತೆಗಿರುವ ಧರ್ಮ ಹಾಗೂ ಮಾತೃ ಭಾಷೆಗೆ ಮೊದಲು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಯಾರು ಜ್ಞಾನಕ್ಕಾಗಿ ಪರಿತಪಿಸುತ್ತಾರೆ ಆವರೇ ಜ್ಞಾನಿಗಳು
ಯಾರು ಜ್ಞಾನಕ್ಕಾಗಿ ಪರಿತಪಿಸುತ್ತಾರೆ ಅವರೇ ಜ್ಞಾನಿಗಳು ಎಂದು ಶ್ರೀಮದ್ ಜಗದ್ಗುರು ಕೂಡಲೀ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನದ ಶ್ರೀಮದ್ ಜಗದ್ಗುರು ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿ ಹೇಳಿದ್ದಾರೆ.
ಜವಾಬ್ದಾರಿ ನಿಭಾಯಿಸುವ ಮಹಿಳೆ ಸಮಾಜದ ಶಿಲ್ಪಿ: ತಮ್ಮಯ್ಯ
ಸಮಾಜದಲ್ಲಿ ವಿವಿಧ ಹಂತದ ಜವಾಬ್ದಾರಿಗಳನ್ನು ನಿಭಾಯಿಸುವ ಮಹಿಳೆ ಸಮಾಜದ ಶಿಲ್ಪಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ವಿವಿಧ ಈಶ್ವರ ದೇಗುಲಗಳಲ್ಲಿ ವಿಶೇಷ ಪೂಜೆ
ಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ವಿವಿಧ ಈಶ್ವರ ದೇವಸ್ಥಾನಗಳಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ನಡೆಯಿತು.
125 ದೇಶಗಳಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿವಿ ಸೇವೆ: ಪ್ರಮೀಳಾ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಪ್ರಪಂಚದ 125 ರಾಷ್ಟಗಳ 10,500 ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಬ್ರಹ್ಮಕುಮಾರಿ ವಿವಿ ನರಸಿಂಹರಾಜಪುರ ಸಂಚಾಲಕಿ ಪ್ರಮೀಳಾ ತಿಳಿಸಿದರು.
ಕಡೂರು ಕ್ಷೇತ್ರದ ಅಲ್ಪಸಂಖ್ಯಾತರ ಅಭಿವೃದ್ದಿಗೆ 5 ಕೋಟಿ :ಶಾಸಕ ಕೆ.ಎಸ್.ಆನಂದ್
ಕ್ಷೇತ್ರದಲ್ಲಿರುವ ಅಲ್ವಸಂಖ್ಯಾತರ ವಾಸಿಸುವ ಬಡಾವಣೆಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ, ಖಬರಸ್ಥಾನ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ 5 ಕೋಟಿ ಹಣಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬಸವಣ್ಣ ವೈಚಾರಿಕತೆ ಜಾಗೃತಿ ಮೂಡಿಸಿದ ಮಹನೀಯರು: ನಿಜಗುಣಾನಂದ ಸ್ವಾಮೀಜಿ
ಜಗತ್ತಿನಲ್ಲಿ ಹಲವು ಪ್ರವಾದಿ, ಮಹಾತ್ಮರು, ಸಂತರು ದಾರ್ಶನಿಕರು ಕಾಣದ ಕಾಲ್ಪನಿಕ ದೇವರ ಬಗ್ಗೆ ಮಾತನಾಡಿದರು, ಆದರೆ, ಬಸವಣ್ಣ, ವಿಜ್ಞಾನ ಮತ್ತು ವೈಚಾರಿಕತೆ ಬಗ್ಗೆ ಜನ ಜಾಗೃತಿ ಮೂಡಿಸಿದ ಮಹನೀಯರು ಎಂದು ಬೈಲೂರಿನ ನಿಶ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿ ನುಡಿದರು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved