• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಘಟನೆಯಿಂದ ಶಕ್ತಿ ಬರಲಿದೆ: ಸಾಹಿತಿ ಚಂದ್ರಕಲಾ ಅಭಿಮತ
ಒಗ್ಗಟ್ಟಿನಲ್ಲಿ ಬಲವಿದ್ದು ಸಂಘಟನೆಯಿಂದ ಶಕ್ತಿ ಬರಲಿದೆ ಎಂದು ಸಾಹಿತಿ ಹಾಗೂ ಕೊಪ್ಪ ತಾಲೂಕು ಕಸಾಪ ಅಧ್ಯಕ್ಷೆ ಎಸ್‌.ಎನ್‌. ಚಂದ್ರಕಲಾ ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ತಡೆಗೆ ಎಲ್ಲರೂ ಸಹಕರಿಸಿ
ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದೆ. ಇಂದು ವಿವಿಧ ಸಮಸ್ಯೆಗಳಿಂದ ಅನೇಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗಿದೆ
ನಟ ಪುನೀತ್ ರಾಜ್‌ಕುಮಾರ್ ಸರಳ ಸಜ್ಜನ ವ್ಯಕ್ತಿ: ಸಚಿವ ಜಾರ್ಜ್
ದೇವರಲ್ಲಿ ಭಯ, ಭಕ್ತಿ ಇರುವುದರಿಂದ ಸಮಾಜದಲ್ಲಿ ಎಲ್ಲಾ ಸಮುದಾಯದ ಜನ ಅವರ ನಂಬಿಕೆಯಂತೆ ವಿವಿಧ ಬಗೆಯಲ್ಲಿ ದೇವರ ಪೂಜೆ ಮಾಡುತ್ತಿರುವುದು ದೇವನೊಬ್ಬ ನಾಮ ಹಲವು ಎಂಬುವುದಕ್ಕೆ ಪೂರಕ ಹಾಗೂ ಪ್ರೇರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಭಿಪ್ರಾಯಪಟ್ಟರು.
ಮಂಗನ ಕಾಯಿಲೆಗೆ ವೃದ್ಧ ಬಲಿ
ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆಗೆ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ವೃದ್ಧರೊಬ್ಬರು ತುತ್ತಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕರಕುಶಲ ವಸ್ತುಗಳ ಉಳಿವಿಗೆ ಮಾಸಿಕ ಸಂತೆ ಪ್ರೋತ್ಸಾಹಿಸಿ: ಶುಭಾಷಿಣಿ ತಿಮ್ಮಪ್ಪ
ಗ್ರಾಮೀಣ ಪ್ರದೇಶಗಳಲ್ಲಿ ಗೃಹ, ಕರಕುಶಲ,ಸಣ್ಣ ಕೈಗಾರಿಕೆಗಳು ನಶಿಸುತ್ತಿವೆ. ಆದ್ದರಿಂದ ಅವುಗಳನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಮಾಸಿಕ ಸಂತೆಗಳನ್ನು ಪ್ರೋತ್ಸಾಹಿಸಬೇಕು ಎಂದು ಮೆಣಸೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶುಭಾಷಿಣಿ ತಿಮ್ಮಪ್ಪ ಹೇಳಿದರು.
ಧರ್ಮ ಸಂಘರ್ಷಕ್ಕೆ ಇತಿಶ್ರೀ ಹಾಡಲು ಮಾನವೀಯತೆಯೆ ಅಸ್ತ್ರ
ನನ್ನ ಧರ್ಮ ದೊಡ್ಡದು, ನನ್ನ ಧರ್ಮ ದೊಡ್ಡದು ಎಂದು ಜಗತ್ತಿನಾದ್ಯಂತ ನಡೆಯುತ್ತಿರುವ ಧರ್ಮ ಸಂಘರ್ಷಕ್ಕೆ ಹಾಗೂ ಯುದ್ಧಗಳಿಗೆ ಇತಿಶ್ರೀ ಹಾಡಲು ಮಾನವೀಯತೆ ಮೂಡಬೇಕಾಗಿದೆ ಎಂದು ಮಾಜಿ ಸಭಾಪತಿ, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಹೇಳಿದರು.
ಮಂಗನ ಕಾಯಿಲೆ ಪ್ರಕರಣ ಹೆಚ್ಚಾಗದಂತೆ ಕ್ರಮವಹಿಸಿ: ಸಚಿವ ಕೆ.ಜೆ. ಜಾರ್ಜ್
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಂಡು ಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಕೆರೆ ಹೂಳೆತ್ತಿದರೆ ನೀರಿನ ಸಂಗ್ರಹಣ ಸಾಮರ್ಥ್ಯ ಹೆಚ್ಚಳ: ರೇಖಾ ರವೀಶಯ್ಯ
ಕೆರೆ ಹೂಳೆತ್ತಿಸಿದಲ್ಲಿ ನೀರಿನ ಸಂಗ್ರಹಣ ಸಾಮರ್ಥ್ಯ ಹೆಚ್ಚಾಗಲಿದೆ ಎಂದು ಹಾದಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ ಹೇಳಿದ್ದಾರೆ.
ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಬಿಜೆಪಿ - ಜೆಡಿಎಸ್‌ಗೆ ಸಿಎಂ ಸವಾಲ್‌
ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved