• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆ: ವಿ.ಎಸ್.ಕೃಷ್ಣಭಟ್
ನರಸಿಂಹರಾಜಪುರ, ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆಯಾಗಿದೆ. ಮುಂದಿನ ನಮ್ಮ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಕೊಡುಗೆಯಾಗಿ ನೀಡಬೇಕೆಂಬ ಒತ್ತಾಸೆಯೊಂದಿಗೆ ಕೃತಿ ಬಿಡುಗಡೆ ಮಾಡಲಾಗಿದೆ ಎಂದು ವಿದ್ವಾನ್ ವಿ.ಎಸ್.ಕೃಷ್ಣಭಟ್ ತಿಳಿಸಿದರು.
ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಗದ್ದಲ
ಚಿಕ್ಕಮಗಳೂರು, ದಲಿತ ಪರ ವಿವಿಧ ಸಂಘಟನೆಗಳ ಮುಖಂಡರ ಆಂತರಿಕ ಭಿನ್ನಾಭಿಪ್ರಾಯ ಅಂಬೇಡ್ಕರ್‌ ಜಯಂತಿಯಲ್ಲಿ ಸ್ಪೋಟ ಗೊಂಡಿತು. ಕಾರ್ಯಕ್ರಮದ ಆರಂಭದಲ್ಲಿ ಉಂಟಾದ ಗದ್ದಲ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಮಯ ವ್ಯರ್ಥ ವಾದ ಘಟನೆ ನಡೆದಿದೆ.
ಕಾಂಗ್ರೆಸಿನದು ಜಾತ್ಯಾತೀತ ಸಿದ್ಧಾಂತದ ಚಿಂತನೆ: ಬಿ.ಎಂ. ಸಂದೀಪ್‌
ಚಿಕ್ಕಮಗಳೂರು, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ತ್ವ ಸಿದ್ದಾಂತದ ಬಗ್ಗೆ ಚಿಂತನೆ ಮಾಡುತ್ತಿದೆ. ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಪ್ರತಿನಿತ್ಯ ಆಚರಣೆಯಾಗಬೇಕು. ಅವರ ಆದರ್ಶ ಮೌಲ್ಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕೆಲಸನ್ನು ಮಾಡಬೇಕಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್‌ ಹೇಳಿದರು.
ಡಾ.ಅಂಬೇಡ್ಕರ್ ಭವಿಷ್ಯದ ಕಲ್ಪನೆಯೊಂದಿಗೆ ಸಂವಿಧಾನ ರಚಿಸಿದ್ದರು: ಅಬ್ದುಲ್ ವಹಾಬ್
ನರಸಿಂಹರಾಜಪುರ, ಡಾ.ಅಂಬೇಡ್ಕರ್‌ ಅವರು ಸಂವಿಧಾನ ರಚಿಸುವ ಮುನ್ನ ಮುಂದಿನ 100 ವರ್ಷದ ಭಾರತ ಹೇಗಿರಬೇಕು ಎಂಬ ಚಿಂತನೆ ಮಾಡಿದ್ದರು ಎಂದು ಮೈಸೂರಿನ ಎಟಿಐ ಆಡಳಿತ ತರಬೇತಿ ಸಂಸ್ಥೆ ಬೋಧಕ ಡಾ.ಅಬ್ದುಲ್ ವಹಾಬ್ ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ : ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿಯಾಗಿದ್ದಾರೆ. ಅವರು ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯ ಪಟ್ಟರು.
ವಾಕಿಂಗ್ ಟ್ರ್ಯಾಕ್‌ನಿಂದ ಯುವಜನತೆ ಕ್ರೀಡೆಗೆ ಸಹಕಾರಿ: ಶಾಸಕ ಆನಂದ್‌
ಕೆಎಲ್‌ಕೆ.ಕಾಲೇಜು ಮೈದಾನದಲ್ಲಿ ವಾಕಿಂಗ್ ಟ್ರಾಕ್ ಮಾಡಬೇಕೆಂದು ಒತ್ತಾಯವಿದೆ. ಮಳೆ ಬಂದರೆ ಕೆಸರಾಗುವ ಮೈದಾನದಲ್ಲಿ ಕ್ರೀಡೆಗಳನ್ನು ಆಡಲು ಸಾಧ್ಯವಾಗುವುದಿಲ್ಲ. ವಾಕಿಂಗ್‌ ಟ್ರ್ಯಾಕ್‌ನಿಂದ ಯುವಜನತೆ ಹಾಗೂ ಇತರರ ಕ್ರೀಡೆ, ನಡಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಬೇಸಿಗೆ ಆರಂಭದಲ್ಲೇ ಕಡೂರು ಭಾಗಗಳಲ್ಲಿ ನೀರಿನ ಅಭಾವ
ಬೇಸಿಗೆ ಆರಂಭದ ಏಪ್ರಿಲ್ ತಿಂಗಳಲ್ಲೇ ತಾಲೂಕಿನ ಗ್ರಾಮೀಣ ಪ್ರದೇಶದ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಕಾಣಿಸಿಕೊಳ್ಳುತ್ತಿದೆ.
ತರೀಕೆರೆಯಲ್ಲಿ ನಿರುಪಯೋಗಿ ಸ್ತ್ರೀಶಕ್ತಿ ಭವನಕ್ಕೆ ಜೀವಕಳೆ ತುಂಬಿದ ಸಿಡಿಪಿಒ
ಸಮರ್ಪಕ ನಿರ್ವಹಣೆ ಇಲ್ಲದೆ ಹತ್ತಾರು ವರ್ಷಗಳಿಂದ ನಿರುಪಯುಕ್ತವಾಗಿದ್ದ ತರೀಕೆರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀಶಕ್ತಿ ಭವನಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚರಣ್ ರಾಜ್ ಕಾಳಜಿಯಿಂದ ಜೀವಕಳೆಯೇ ಬಂದಿದೆ.
ಗ್ರಾಮೀಣ ಮಕ್ಕಳಿಗೂ ಬೇಸಿಗೆ ಶಿಬಿರ ಸಿಗಬೇಕು
ಬೇಸಿಗೆ ರಜೆಯಲ್ಲಿ ನಗರ ಪ್ರದೇಶದ ಮಕ್ಕಳು ಬೇಸಿಗೆ ಶಿಬಿರದಲ್ಲಿ ಪುಸ್ತಕ ಬಿಟ್ಟು ಹೊಸತು ಕಲಿಯಲು ಬಯಸುತ್ತಾರೆ. ಆ ಮಕ್ಕಳಿಗೆ ಪೋಷಕರ ಬೆಂಬಲವೂ ಇರುತ್ತದೆ. ಆದರೆ ನಮ್ಮ ಗ್ರಾಮೀಣ ಭಾಗದ ಮಕ್ಕಳ ಪರಿಸ್ಥಿತಿ ಹಾಗೆ ಇರುವುದಿಲ್ಲ. ನಮ್ಮ ಶಾಲೆಯ ಮಕ್ಕಳಿಗೆ ಬೇಸಿಗೆ ಶಿಬಿರದ ಅವಕಾಶಗಳು ಸಿಗಬೇಕು ಎಂದು ಯಲಗುಡಿಗೆ ಶಾಲೆಯ ಶಿಕ್ಷಕಿ ಕೆ.ಎಚ್‌.ಗೀತಾ ಹೇಳಿದರು.
ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ: ಎಂಎಲ್ಸಿ ಸಿ.ಟಿ.ರವಿ
ಜನ ಗಣತಿ, ಜಾತಿ ಗಣತಿ ಮಾಡುವ ಅಧಿಕಾರ ಸಂವಿಧಾನ ಬದ್ಧವಾಗಿ ಕೇಂದ್ರ ಸರ್ಕಾರಕ್ಕೆ ಮಾತ್ರವೇ ಇದೆ. ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಾವು ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 437
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved