• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ನಿಗಮಗಳಲ್ಲಿ ಗಂಗಾಕಲ್ಯಾಣ ಯೋಜನೆ ಜಾರಿ ಹೆಮ್ಮೆ ವಿಷಯ
ಕಡೂರು, ಗಂಗಾಕಲ್ಯಾಣ ಯೋಜನೆ ಅಳವಡಿಕೆ ಕುರಿತು ತಾವು ಸದನದಲ್ಲಿ ಪ್ರಸ್ತಾಪಿಸಿದ ನಂತರ ಸರ್ಕಾರದ ಬಹುತೇಕ ನಿಗಮಗಳು ಜಾರಿಗೆ ತಂದಿವೆ ಎಂಬ ಹೆಮ್ಮೆ ನನಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣದ ಸದುಪಯೋಗ ಪಡೆಯಿರಿ: ಎಚ್.ವಿಶ್ವನಾಥ್
ತರೀಕೆರೆ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಎಲ್ಲಾ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾನಪದ ಸಾಹಿತ್ಯ,ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಆಶೀಶ್ ದೇವಾಡಿಗ
ಶೃಂಗೇರಿಜಾನಪದ ಪರಂಪರೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇದು ನಮ್ಮ ಪೂರ್ವಿಕರಿಂದ ಪೀಳಿಗೆಯಿಂದ ಪೀಳಿಗೆಗೆ ಮುಂದುವರೆದುಕೊಂಡು ಬಂದಿದೆ.ಇಂತಹ ಪ್ರಾಚಿನ ಕಲಾಪರಂಪರೆಯಾಗಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಶೃಂಗೇರಿ ಘಟಕದ ಅಧ್ಯಕ್ಷ ಆಶೀಶ್ ದೇವಾಡಿಗ ಹೇಳಿದರು.
ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್‌ಗಳ ಖರೀದಿ: ಶಿವಾನಂದಸ್ವಾಮಿ
ಚಿಕ್ಕಮಗಳೂರು, ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.
ಕ್ಲೋನಲ್ ಕಸಿಯಿಂದ ಹೆಚ್ಚಲಿದೆ ಕಾಫಿ ಉತ್ಪಾದನೆ: ದಿನೇಶ್ ದೇವವೃಂದ
ಚಿಕ್ಕಮಗಳೂರುರೋಬಸ್ಟಾ ಕಾಫಿಯಲ್ಲಿ ಉತ್ತಮ ತಂತ್ರಜ್ಞಾನವಾದ ಕ್ಲೋನಲ್ ಕಸಿ ವಿಧಾನದಿಂದ ಭವಿಷ್ಯದಲ್ಲಿ ಕಾಫಿ ಉತ್ಪಾದನೆ ಹೆಚ್ಚಿಸಲು ಸಮೃದ್ಧ ಅವಕಾಶವಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಹೇಳಿದರು.
ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು
ಲೋಕ್‌ ಅದಾಲತ್‌ನಲ್ಲಿ ರಾಜಿ ಸಂಧಾನದಿಂದ ಪ್ರಕರಣಗಳು ಶೀಘ್ರ ಇತ್ಯರ್ಥಗೊಳ್ಳುವುದರ ಜತೆಗೆ ಕಕ್ಷಿದಾರರಲ್ಲಿ ಬಾಂಧವ್ಯವೂ ಉಳಿಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ಹೇಳಿದರು.
₹175 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ : ಶಾಸಕ ಕೆ.ಎಸ್.ಆನಂದ್‌

 ಬಡವರು ಮತ್ತು ಜನ ಸಾಮಾನ್ಯರು ಶುಭ ಸಮಾರಂಭಗಳನ್ನು ನಡೆಸಲು ದೊಡ್ಡ ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್‌ ಹೇಳಿದರು.

ಪ್ರಗತಿಯಲ್ಲಿದೆ ಕೇದಿಗೆರೆ ಸ್ಮಶಾನ ಒತ್ತುವರಿ ತೆರವು ಕಾರ್ಯ: ಪೂರ್ಣಿಮಾ
ಕಡೂರು, ತಾಲೂಕಿನ ಕೇದಿಗೆರೆ ಗ್ರಾಮದ ಸ್ಮಶಾನ ಸರ್ವೇ ಕಾರ್ಯ ಸಂಪೂರ್ಣಗೊಂಡಿದ್ದು ಒತ್ತುವರಿ ತೆರವು ಕಾರ್ಯಗಳು ಪ್ರಗತಿಯಲ್ಲಿದೆ ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಮಾಹಿತಿ ನೀಡಿದರು.
ಬಯಲುಸೀಮೆ ಜನರ ಜೀವನಾಡಿ ಲಕ್ಸಾಗರ ಕೆರೆ ಪುನಶ್ಚೇತನ ಅಗತ್ಯ: ರವೀಶ್‌
ಚಿಕ್ಕಮಗಳೂರುಬಹಳಷ್ಟು ವರ್ಷಗಳ ಹಿಂದೆಯೇ ಬಯಲು ಸೀಮೆ ಜನರ ಜೀವನಾಡಿಯಾಗಿದ್ದ ಸಖರಾಯ ಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಕ್ಯಾತನಬೀಡು ಪ್ರತಿಷ್ಟಾನದ ಕಾರ್ಯದರ್ಶಿ ರವೀಶ್ ಕ್ಯಾತನಬೀಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಗುರು ಹಿರಿಯರ ಬಗ್ಗೆ ಗೌರವ,ಭಯಭಕ್ತಿ ಇರಬೇಕು: ಮಹೇಶ್ ಕಾಕತ್ಕರ್
ಶೃಂಗೇರಿಸಾಧನೆಗೆ ಗುರಿ ಇರಬೇಕು. ಗುರಿಯ ಹಿಂದೆ ಗುರು ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾದ್ಯ. ಗುರು ಹಿರಿಯರ ಬಗ್ಗೆ ಗೌರವ, ಭಯಭಕ್ತಿ ತೋರಬೇಕು ಎಂದು ಸಂಸ್ಕೃತ ಪ್ರಾಧ್ಯಾಪಕ ಮಹೇಶ್ ಕಾಕತ್ಕರ್ ಹೇಳಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 500
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved