• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನಾರ್ಜನೆಗೆ ಮಕ್ಕಳ ಸಂತೆ ಉತ್ತಮ ವೇದಿಕೆ: ಶೈಲಾ ಮಹೇಶ್
ತಾಲೂಕಿನ ಶೆಟ್ಟಿಕೊಪ್ಪದ ಸರ್ಕಾರಿ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಉದ್ಘಾಟಿಸಿದ ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಶೈಲಾಮಹೇಶ್ ಮಕ್ಕಳ ಜ್ಞಾನಾರ್ಜನೆಗೆ ಹಾಗೂ ವ್ಯಾವಹಾರಿಕ ಜ್ಞಾನಕ್ಕೆ ಮಕ್ಕಳ ಸಂತೆ ಉತ್ತಮ ವೇದಿಕೆಯಾಗಿದೆ. ಶಿಕ್ಷಣಕ್ಕಿಂತ ಹೊರ ಜಗತ್ತಿನ ವ್ಯಾವಹಾರಿಕ ಜ್ಞಾನ ಮುಖ್ಯವಾಗಿದೆ ಎಂದರು.
ಅವಸಾನದಂಚಿಗೆ ಕೆಎಲ್ ಕೆ ಪ್ರೌಢಶಾಲೆ: ದುರಸ್ಥಿಗೆ ಹಳೆವಿದ್ಯಾರ್ಥಿಗಳ ಒತ್ತಾಯ
ಬೀರೂರು ಪಟ್ಟಣದ ಕೆ.ಎಲ್.ಕೆ.ಪ್ರೌಢಶಾಲೆಯೇ ನಿರ್ಲಕ್ಷ್ಯಕ್ಕೆ ಒಳಗಾದ ಶಾಲೆ. ಸ್ವಾತಂತ್ರ್ಯ ಪೂರ್ವದಲ್ಲಿ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಪ್ರೌಢಶಾಲಾ ವ್ಯಾಸಾಂಗಕ್ಕೆ ಅವಕಾಶವಿತ್ತು. ಅದರಂತೆ ಮೈಸೂರು ರಾಜ್ಯವಾಗಿದ್ದ ಸಂದರ್ಭದಲ್ಲಿ ಕಡೂರು ಜಿಲ್ಲಾ ಕೇಂದ್ರ ವಾಗಿತ್ತು. 1942ರ ಜುಲೈ 31ರಂದು ಅಂದಿನ ಶಿಕ್ಷಣ ಸಚಿವ ಜೆ.ಮೊಹಮ್ಮದ್ ಇಮಾಮ್ ಈ ಶಾಲೆ ಉದ್ಘಾಟಿಸಿ ದ್ದರು.
ಬರದ ನಡುವೆ ಅಕಾಲಿಕ ಮಳೆಯ ಬರೆ
ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೂ ಸುರಿದ ನಿರಂತರ ಮಳೆಯಿಂದ ಮುಖ್ಯ ಆಹಾರ ಬೆಳೆಯಾದ ಬತ್ತ ಅನೇಕ ಕಡೆ ಕಟಾವು ಆಗಿದ್ದು ಗದ್ದೆಯಲ್ಲೇ ಇದ್ದ ಬತ್ತದ ಪೈರು ಸಂಪೂರ್ಣ ನೀರು ಪಾಲಾಗಿತ್ತು. ಕಾಫಿ ಬೆಳೆಗಾರರು ಈಗಾಗಲೇ ಕಾಫಿ ಕುಯ್ಲು ಆರಂಭ ಮಾಡಿದ್ದು ಕಣಗಳಲ್ಲಿ ಒಣಗಲು ಹಾಕಿದ್ದ ಕೊಯ್ಲಾದ ಕಾಫಿ ಹಣ್ಣು ಏಕಾಏಕಿ ಸುರಿದ ಅಕಾಲಿಕ ಮಳೆಯಿಂದ ಒದ್ದೆಯಾಗಿದೆ
ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಮಕ್ಕಳು ಸಮಾಜದಲ್ಲಿ ಸತ್ಪೃಜೆಯಾಗಿ ಬಾಳಬೇಕು: ಕೆ.ಆರ್.ಪುಷ್ಪಾ
ಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ಮಕ್ಕಳು ಮೌಲ್ಯಯುತ ಶಿಕ್ಷಣ ಕಲಿತು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕು, ಸರ್ಕಾರಿ ಶಾಲೆಗೆ ಸರ್ಕಾರ ಎಲ್ಲಾ ಸೌಲಭ್ಯವನ್ನು ಮಕ್ಕಳು ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಗೆ, ಪೋಷಕರಿಗೆ ಗೌರವ ತರಬೇಕು ಎಂದು ಕರೆ ನೀಡಿದರು.
ವಿಕಲಚೇತನರಿಗೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ: ಜಿಲ್ಲಾಧಿಕಾರಿ
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು.
ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು: ಟಿ.ಡಿ. ರಾಜೇಗೌಡ
ಕೊಪ್ಪದ ಕಮ್ಮರಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿದ ಶಾಸಕ ರಾಜೇಗೌಡ ಸರ್ಕಾರ ಶಿಕ್ಷಣಕ್ಕೆ ಕೋಟ್ಯಂತರ ರು. ಹಣ ವ್ಯಯಮಾಡುತ್ತಿದೆ. ಪೋಷಕರು ಕಷ್ಟಪಟ್ಟು ನಿಮ್ಮನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಅದಕ್ಕೆಲ್ಲಾ ಸಾರ್ಥಕತೆ ಬರಬೇಕೆಂದರೆ ವಿದ್ಯಾರ್ಥಿಗಳಾದ ನೀವು ಶಿಸ್ತು ಸಂಯಮದೊಂದಿಗೆ ವಿದ್ಯೆ ಕಲಿತು ವಿದ್ಯಾವಂತರಾಗಬೇಕು ಎಂದು ತಿಳಿಸಿದರು.
ಒಂದು ವರ್ಷದಲ್ಲಿ ಒಂದು ಸಾವಿರ ಎಕರೆ ಭೂಮಿ ಸರ್ಕಾರದ ವಶಕ್ಕೆ: ರಾಜೇಶ್
ಚಿಕ್ಕಮಗಳೂರು ಕಂದಾಯ ಉಪ ವಿಭಾಗದ ವ್ಯಾಪ್ತಿಯಲ್ಲಿ ಸುಮಾರು 270 ಪ್ರಕರಣಗಳಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ನಿರ್ಗಮಿತ ಚಿಕ್ಕ ಮಗಳೂರು ಉಪ ವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಹೇಳಿದರು.
ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಬೇಕು: ಭೋಜೇಗೌಡ
ನಾನು ಬಹುತೇಕ ಯೂನಿವರ್ಸಿಟಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಂದೆ ನೀವೇನಾಗುತ್ತೀರೆಂದು ಪ್ರಶ್ನಿಸಿದ್ದೇನೆ. ಆ ಎಲ್ಲಾ ವಿದ್ಯಾರ್ಥಿಗಳೂ ನಾವು ಇಂಜಿನಿಯರ್, ಡಾಕ್ಟರ್, ಉನ್ನತ ಅಧಿಕಾರಿಗಳಾಗುತ್ತೇವೆ ಎಂದಿದ್ದಾರೆ. ಅವರಲ್ಲಿ ಒಬ್ಬರೂ ಸಹ ನಾನು ಶಿಕ್ಷಕಅಥವಾ ಉಪನ್ಯಾಸಕ ನಾಗುತ್ತೇನೆ ಎಂದು ಹೇಳಿಲ್ಲ ವಿದ್ಯಾರ್ಥಿಗಳು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಕರು ಅಥವಾ ಉಪನ್ಯಾಸಕರಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಬಿರೂರು: ಉತ್ತಮ ಗುಣಮಟ್ಟದ ಕಾಮಗಾರಿಗೆ ಡಿಸಿ ಮೀನಾನಾಗರಾಜ್ ಮೆಚ್ಚುಗೆ
ಅಮೃತ್ ನಗರೋತ್ಥಾನ ಯೋಜನೆ 4ನೇ ಹಂತದಲ್ಲಿ ಬೀರೂರು ಪಟ್ಟಣಕ್ಕೆ ಸರ್ಕಾರದಿಂದ ಒಟ್ಟು 5.67 ಕೋಟಿ ರು. ಮಂಜುರಾಗಿತ್ತು. ಇದರಲ್ಲಿ ಸುಮಾರು 3 ಕಿಮೀ ಟಾರ್ ರಸ್ತೆ, 3 ಕಿ.ಮೀ ಕಾಂಕ್ರೀಟ್ ರಸ್ತೆ ಮತ್ತು ಸುಮಾರು 2ಕಿ.ಮೀ ನಷ್ಟು ಸಿಸಿ ಕಾಂಕ್ರೀಟ್ ಚರಂಡಿ ಮಾಡಲಾಗಿದ್ದು ಇದಕ್ಕೆ ಒಟ್ಟು 4 . 66 ಕೋಟಿ. ರು.ವೆಚ್ಚವಾಗಿದೆ. ಕಾಮಗಾರಿ ನಡೆದ ಸ್ಥಳಗಳಿಗೆ ಖುದ್ದು ಭೇಟಿ ನೀಡಿದಾಗ ಮಾಡಿದ ಎಲ್ಲಾ ಕೆಲಸಗಳು ಉತ್ತಮ ಗುಣಮಟ್ಟದ್ದಾಗಿವೆ ಎಂದು ಡಿಸಿ ಮೀನಾ ನಾಗರಾಜ್‌ ತಿಳಿಸಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 455
  • next >
Top Stories
ಲಿವ್‌ಇನ್ನಲ್ಲಿ ಜನಿಸಿದ ಮಗುಗೆ ಜೀವನಾಂಶ ಕೊಡಿಸಿದ ಕೋರ್ಟ್‌
ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ವರುಣ : 1 ವಾರ ಉತ್ತಮ ಮಳೆ
ಸಿಗಂದೂರು ಸೇತುವೆ: ಬರೀ ಸಂಪರ್ಕವಲ್ಲ, ಬದುಕಿಗೆ ಬೆಳಕು
ಜಿಎಸ್‌ಟಿಗೆ ಹೆದರಿ ಯುಪಿಐ ಪೇಮೆಂಟ್‌ಗೆ ಹಿಂದೇಟು!
500 ಮುಖಬೆಲೆ ನೋಟು ರದ್ದಾಗುತ್ತಾ ? : ಕೇಂದ್ರದಿಂದ ಸ್ಪಷ್ಟನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved