• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಸಮ್ಮೇಳನದಲ್ಲಿ ತರೀಕೆರೆ 600ಕ್ಕೂ ಹೆಚ್ಚು ನೌಕರರು ಭಾಗಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮಹಾ ಸಮ್ಮೇಳನಕ್ಕೆ ತರೀಕೆರೆ ತಾಲೂಕಿನಲ್ಲಿ ಒಟ್ಟು ವಿವಿಧ ಇಲಾಖೆಗಳಿಂದ ೧೨೦೦ಕ್ಕೂ ಹೆಚ್ಚು ನೌಕರರಿದ್ದು, ಇದರಲ್ಲಿ ಇದೇ ಮೊದಲ ಬಾರಿಗೆ ಸುಮಾರು ೬೦೦ಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತಿದ್ದೇವೆ ಎಂದು ಸಂಘಟನೆ ತಾಲೂಕು ಅಧ್ಯಕ್ಷ ಎಚ್. ನಾಗರಾಜ್ ಹೇಳಿದರು.
ಸಾಹಿತ್ಯ ಸಮಾಜವನ್ನು ಒಗ್ಗೂಡಿಸಬೇಕು: ಅದಮಾರು ಶ್ರೀ
ಸಾಹಿತ್ಯ ರಚನೆ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕೇ ಹೊರತು ಸ್ವಾಸ್ಥ್ಯವನ್ನು ಕದಡುವಂತಾಗಬಾರದು ಎಂದು ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ ನುಡಿದರು.
ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು: ಶೋಭಾ ಕರಂದ್ಲಾಜೆ
ದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸಗಳನ್ನು ಕೇಂದ್ರ ಸರ್ಕಾರ ಯುದ್ದೋಪಾದಿಯಲ್ಲಿ ಮಾಡುತ್ತಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಗ್ಯಾರಂಟಿ ಯೋಜನೆಗಳಲ್ಲದೇ ಅಭಿವೃದ್ಧಿಗೆ ಮಹತ್ವ ನೀಡಿದೆ : ತಮ್ಮಯ್ಯ
ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತರಾಗದೇ ಅಭಿವೃದ್ಧಿ ಕಾರ್ಯಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಶೋಭಾ ವಿರುದ್ಧದ ಅಭಿಯಾನ ಒಂದು ಷಡ್ಯಂತ್ರ: ಬಿಎಸ್‌ ವೈ ಕಿಡಿ
ಶೋಭ ಕರಂದ್ಲಾಜೆ ವಿರುದ್ಧದ ಅಭಿಯಾನ ಒಂದು ಷಡ್ಯಂತ್ರ. ಅದನ್ನ ಯಾರು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಆದರೆ, ಅವರು ಯಾವುದಕ್ಕೂ ಧೃತಿಗೆಡಲ್ಲ. ಕೇಂದ್ರ ಸಚಿವೆಯಾಗಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ.‌ ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಹೈ ಕಮಾಂಡ್‌ ಒಪ್ಪಿದರೆ ಸ್ಪರ್ಧಿಸಲು ಸಿದ್ಧ: ತಾರಾದೇವಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೇಸ್ ಹೈಕಮಾಂಡ್ ಒಪ್ಪಿದರೆ ಸ್ಪರ್ಧಿಸಲು ಸಿದ್ದಳಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಹೇಳಿದರು.
ಎಲ್ಲಾ ಸಾಹಿತ್ಯಗಳ ಮೂಲ ಬೇರು ಜಾನಪದ: ತಿಪ್ಪೇರುದ್ರಪ್ಪ
ಎಲ್ಲಾ ಸಾಹಿತ್ಯಗಳ ಮೂಲ ಬೇರು ಜಾನಪದ ಸಾಹಿತ್ಯ, ಎಲ್ಲಾ ಸಾಮಾಜಿಕ ನಾಗರಿಕತೆಗಳ ಸಂಸ್ಕೃತಿಗಳ ತಾಯಿ ಬೇರು ಗ್ರಾಮೀಣ ಸಂಸ್ಕೃತಿ ಎಂದು ಸಾಹಿತಿ ಬಿ. ತಿಪ್ಪೇರುದ್ರಪ್ಪ ಹೇಳಿದ್ದಾರೆ.
ಅಂತರಘಟ್ಟೆಯ ಶ್ರೀ ದುರ್ಗಾಂಬ ದೇವಿ ಬ್ರಹ್ಮರಥೋತ್ಸವ ಸಂಪನ್ನ
ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಅಧಿದೇವತೆ ಅಂತರಘಟ್ಟೆ ಶ್ರೀ ದುರ್ಗಾಂಬ ದೇವಿ ಬ್ರಹ್ಮರಥೋತ್ಸವ ಶನಿವಾರ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ರಾಜ್ಯದಲ್ಲಿ 500 ಕೆಪಿಎಸ್ ಶಾಲೆಗಳು : ಮಧು ಬಂಗಾರಪ್ಪ
ಈ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎಲ್.ಕೆ.ಜಿಯಿಂದ ಪಿಯುಸಿವರೆಗೆ ಮಕ್ಕಳಿಗೆ ಎಲ್ಲಾ ರೀತಿಯ ಸವಲತ್ತು ಒಳಗೊಂಡಿರುವ 500 ಕೆ ಪಿ ಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಭದ್ರಾ ಹಿನ್ನೀರಿಗೆ 7 ಲಕ್ಷ ಮೀನುಮರಿ
ತಾಲೂಕಿನ ಭದ್ರಾ ಹಿನ್ನೀರಿಗೆ 7 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಶನಿವಾರ ಲಿಂಗಾಪುರ ಗ್ರಾಮದ ಮೀನು ಕ್ಯಾಂಪ್‌ ಸಮೀಪದ ಭದ್ರಾ ಹಿನ್ನೀರಿಗೆ ಮೀನು ಮರಿಗಳನ್ನು ಬಿಡುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved