• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಸ್ವಾಭಿಮಾನ,ದೇಶಾಭಿಮಾನ ಮೂಡಿಸಿ: ಆನಂದ್‌
ಕಡೂರು ಪಟ್ಟಣದ ಹೈವೇ ಇಂಗ್ಲೀಷ್ ಶಾಲೆಯಲ್ಲಿ ನಡೆದ ಹೈವೇ ಗ್ಯಾಲಾಕ್ಸಿ ಸಮಾರಂಭ ಉದ್ಘಾಟಿಸಿದ ಶಾಸಕ ಆನಂದ್‌ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಕಲಿಕೆ ತಮ್ಮ ಮಕ್ಕಳಿಗೆ ಮತ್ತಷ್ಟು ಸಿಗಬೇಕಾಗಿದೆ ಎಂದರು.
ಅಕಾಲಿಕ ಮಳೆ: ಅಡಿಕೆ, ಕಾಫಿ ಬೆಳೆಗೆ ತೊಂದರೆ
ಕಳೆದ 2 ದಿನಗಳಿಂದ ಮೋಡದ ವಾತಾವರಣ ಇದ್ದರೂ ಮಳೆ ಬಂದಿರಲಿಲ್ಲ. ಆದರೆ, ಗುರುವಾರ ಬೆಳಿಗ್ಗೆಯಿಂದಲೇ ತುಂತುರು ಮಳೆ ಪ್ರಾರಂಭವಾಗಿ ಸಂಜೆಯವರೆಗೂ ಬಿಟ್ಟು, ಬಿಟ್ಟೂ ತುಂತುರು ಮಳೆ ಮುಂದುವರಿದಿದ್ದರಿಂದ ಅಡಿಕೆ ಕೊಯ್ಲಿಗೆ ತೀವ್ರ ತೊಂದರೆಯಾಗಿದೆ
ಶಾಲೆಗಳಿಗೆ ಸಕ್ಕಿಂಗ್ ಯಂತ್ರ ಸೇವೆ: ತರೀಕೆರೆ ಪುರಸಭೆ ರಾಜ್ಯಕ್ಕೆ ಮೇಲ್ಪಂಕ್ತಿ
ಸರ್ಕಾರಿ ಶಾಲೆಗಳಿಗೆ ಅನುದಾನದ ಕೊರತೆ ಇದ್ದು ಇದರಿಂದ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ಕುಂಠಿತ ಗೊಳ್ಳುತ್ತಿದ್ದುದನ್ನು ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸದಸ್ಯ ಟಿ.ದಾದಾಪೀರ್ ಪ್ರಸ್ತಾಪಿಸಿ, ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮ ಹಾಗೂ ಸಾಕ್ಷರತಾ ಸುವರ್ಣ ಸಂಭ್ರಮ ವರ್ಷ ಅಚರಿಸುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಯಾವುದಾದರೂ ಸರ್ಕಾರಿ ಶಾಲೆಯನ್ನು ಪುರಸಭೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಿಸಲು ಪ್ರಸ್ತಾಪಿಸಿದ್ದರು.
ದಿಂಡಿನ ಕೊಪ್ಪ ಶಾಲೆಗೆ ಶೀಘ್ರ ಆಟದ ಮೈದಾನ: ರೀನಾ ಬೆನ್ನಿ ಭರವಸೆ
ನಾಗಲಾಪುರ ಗ್ರಾಪಂನಲ್ಲಿ ನಡೆದ ಮಕ್ಕಳ, ಮಹಿಳಾ ಹಾಗೂ ವಿಕಲ ಚೇತನರ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಗಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ಬೆನ್ನಿ ದಿಂಡಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೀಘ್ರವಾಗಿ ಆಟದ ಮೈದಾನ ಮಾಡಿಸಿಕೊಡುತ್ತೇವೆ ಎಂದು ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಿಸಬೇಕು: ಸುಧಾ
ನಗರದ ಬಿಎಸ್‌ಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಸಾವಿತ್ರಿಬಾಯಿ ಪುಲೆ ಅವರ ಜಯಂತಿ ಉದ್ಘಾಟಿಸಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಸುಧಾ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು ಎಂದು ಹೇಳಿದರು.
ಲಕ್ಕವಳ್ಳಿ ಶ್ರೀ ಶಾರದಾ ಭಜನಾ ಮಂಡಳಿಗೆ ಪ್ರಶಸ್ತಿ
ಶ್ರೀ ಶಾರದಾ ಭಜನಾ ಮಂಡಳಿಗೆ ಅಜಾದಿಕ ಅಮೃತ ಮಹೋತ್ಸವದ ಭಜನಾಮೃತದಲ್ಲಿ ಭಾಗವಹಿಸಿದ್ದಕ್ಕೆ ಕೇಂದ್ರ ಸರಕಾರದಿಂದ ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ಲಭಿಸಿದೆ.
ಮಹಿಳಾ ಸ್ವಾವಲಂಬನೆಯೇ ಗೃಹಲಕ್ಷ್ಮಿಯೋಜನೆ ಉದ್ದೇಶ: ವಾಣಿ ಶ್ರೀನಿವಾಸ್
ಗೃಹಲಕ್ಷ್ಮಿಯೋಜನೆ ಗೊಂದಲ ಬಗೆಹರಿಸಿಕೊಳ್ಳಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸರ್ಕಾರ ಯೋಜನೆ ತಂದಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಬೇಕು, ಪ್ರತಿಯೊಬ್ಬ ಮಹಿಳೆಗೂ ಗೃಹಲಕ್ಷ್ಮಿ ಹಣ ಸಿಗುವ ಹಾಗೆ ಮಾಡುತ್ತೇವೆ, ಅರ್ಜಿಹಾಕದೆ ಇರುವವರು ಅರ್ಜಿ ಹಾಕಲು ವಾಣಿ ಶ್ರೀನಿವಾಸ್‌ ತಿಳಿಸಿದರು.
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬೀಳುವ ಪ್ರಶ್ನೆ ಇಲ್ಲ: ಕೆ.ಎಸ್. ಆನಂದ್.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದಾಗಿನಿಂದ ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಹಿಂದೆ ಬೀಳುವ ಪ್ರಶ್ನೆ ಇಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸಮಾಜದ ಸ್ಥಾಸ್ಥ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಹಿರಿದು: ಹಿರೇಮಗಳೂರು ಕಣ್ಣನ್
ಉಪ್ಪಳ್ಳಿಯ ಜೈಜಾಸ್ ಕನ್ವೆನ್‌ಷನ್ ಹಾಲ್‌ನಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದರು.
ಶ್ರೀರಾಮ ಭಕ್ತ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 455
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved