ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
80 ಕೋಟಿ ವೆಚ್ಚದ ಕುಡಿವ ನೀರಿನ ಕಾಮಗಾರಿ ಪ್ರಗತಿ: ಆನಂದ್
ಜಲ ಜೀವನ್ ಮಿಷನ್ ಯೋಜನೆಯಲ್ಲಿ 80 ಕೋಟಿ ರು. ವೆಚ್ಚದ ಕಡೂರು ವಿಧಾನಸಭಾ ಕ್ಷೇತ್ರದ ಕುಡಿವ ನೀರಿನ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಗೋ ಬ್ಯಾಕ್ ಪ್ರಾಯೋಜಿತ ಕಾರ್ಯಕ್ರಮ: ಶೋಭಾ ಕರಂದ್ಲಾಜೆ ಕೆಂಡಾಮಂಡಲ
ಗೋ ಬ್ಯಾಕ್ ಶೋಭಾ ಒಂದು ಸ್ಪಾನ್ಸರ್ಡ್ ಕಾರ್ಯಕ್ರಮ. ಒಬ್ಬರ ತೇಜೋವಧೆ, ಅವಮಾನ ಮಾಡಿ ಆಕಾಂಕ್ಷಿಗಳು ಟಿಕೆಟ್ ಕೇಳಬಾರದು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಾಸ್ಟೆಲ್ ಸಿಬ್ಬಂದಿ ಕೆಲಸಕ್ಕೆ ತನ್ನದೇ ಹಿರಿಮೆ ಇದೆ: ಡಾ.ಬಿ.ಗೋಪಾಲಕೃಷ್ಣ
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ನಿಲಯ ಪಾಲಕರಿಗೆ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ನಡೆಯಿತು.
ಸುಸ್ಥಿರ ಹೈನುಗಾರಿಕೆಗೆ ಶುದ್ಧ ಹಾಲು ಉತ್ಪಾದನೆ ಅಗತ್ಯ: ದೀಕ್ಷಿತ್
ತರೀಕೆರೆ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಕೃಷಿ ತೋಟಗಾರಿಕಾ ಮಹಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಏರ್ಪಾಡಾಗಿದ್ದ ಗುಂಪು ಚರ್ಚೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೀಕ್ಷಿತ್ ಭಾಗವಹಿಸಿ ಗುಣಮಟ್ಟದ ಶುದ್ಧ ಹಾಲು ಉತ್ಪಾದನೆ, ಉತ್ತಮ ಸಂಸ್ಕರಣೆ ಬಗ್ಗೆ ತಿಳಿಸಿದರು.
ಪರಿಶುದ್ಧ ಭಕ್ತಿಯಿಂದ ದೈವ ಸಾಕ್ಷಾತ್ಕಾರ: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
ಬೀರೂರು ಪಟ್ಟಣದ ಅಶೋಕ ನಗರ ಅಂಚೇರ ಬೀದಿಯಲ್ಲಿ ದುರ್ಗಾಪರಮೇಶ್ವರಿ ದೇವಾಲಯ ಲೋಕಾರ್ಪಣೆ, ಮಹಾಕುಂಭಾಭಿಷೇಕ ಕಾರ್ಯಕ್ರಮ ಜರುಗಿತು.
ವಿಶೇಷ ಮಕ್ಕಳ ಪಾಲನೆ ಸವಾಲಿನ ಕೆಲಸ: ಪಾ.ಜೋಸ್ ಮುರಿಕ್ಕನ್
ಅಂಗವಿಕಲ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ, ಶಿಕ್ಷಣದ ಜತೆಗೆ ಸ್ವಾವಲಂಬಿಯಾಗಿ ಬದುಕುವಂತೆ ಮಾಡಲು ಕೇರ್ ಕರ್ನಾಟಕ ಫೌಂಡೇಶನ್ ಸದಸ್ಯರು ಸಹ ಶ್ರಮಿಸುತ್ತಿರುವುದಕ್ಕೆ ಪಾಧರ್ ಜೋಸ್ ಮುರಿಕ್ಕನ್ ಶ್ಲಾಘನೆ ವ್ಯಕ್ತಪಡಿಸಿದರು.
ದ್ವಿತೀಯ ಪಿಯು: ಈ ಬಾರಿ 8394 ಪರೀಕ್ಷಾರ್ಥಿಗಳು
ಚಿಕ್ಕಮಗಳೂರಿನ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ದ್ವಿತೀಯ ಪಿಯು ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು.
ಬೆಂಕಿ ಅವಘಡ: 3,000 ಶ್ರೀಗಂಧದ ಮರಗಳ ದಹನ, ಅಪಾರ ಬೆಳೆಹಾನಿ
ಮಧ್ಯಾಹ್ನದ ಸುಡು ಬಿರು ಬಿಸಿಲಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಕ್ಷಣಾರ್ಧದಲ್ಲೇ ತನ್ನ ಕೆನ್ನಾಲಿಗೆ ಚಾಚಿ ಮರದಿಂದ ಮರಕ್ಕೆ ಹಬ್ಬಿ ಇಡೀ ಎಂಟು ಎಕರೆ ಜಮೀನನ್ನು ವ್ಯಾಪಿಸಿದ್ದು, ಸುಮಾರು 3,000 ಶ್ರೀಗಂಧದ ಮರಗಳು ನಾಶವಾಗಿವೆ.
ಇಂದು ಜಿಗಣೇಹಳ್ಳಿಯಲ್ಲಿ ಶ್ರೀ ಮೈಲಾರಲಿಂಗ ಕಾರ್ಣಿಕೋತ್ಸವ
ದೇಶದ, ರಾಜ್ಯದ ಹಾಗೂ ಜಗತ್ತಿನ ಭವಿಷ್ಯದಲ್ಲಿ ನಡೆವ ರಾಜಕಾರಣ, ಅಭಿವೃದ್ಧಿ, ಅಪಾಯಗಳ ಪರಿಣಾಮಗಳ ಕುರಿತು ಎಚ್ಚರಿಸುವ ಶ್ರೀ ಮೈಲಾರ ಮೈಲಾರಲಿಂಗಸ್ವಾಮಿ ಕಾರ್ಣಿಕೋತ್ಸವವು ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ.
ಸಾಧಕರಾಗಬೇಕಾದರೆ ಕೆಲವು ತ್ಯಾಗ ಅಗತ್ಯ: ಡಾ.ಸುಬ್ರಾಯ
ಚಿಕ್ಕಮಗಳೂರು ನಗರದ ಎಐಟಿ ಕಾಲೇಜಿನ ಬಿಜಿಎಸ್ ಸೆಮಿನಾರ್ ಹಾಲ್ನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ಮೂರು ದಿನದ ದೃಷ್ಠಿಕೋನ ಕಾರ್ಯಾಗಾರ ಆಯೋಜಿಸಲಾಗಿತ್ತು.
< previous
1
...
444
445
446
447
448
449
450
451
452
...
500
next >
Top Stories
ರಾಜ್ಯದೊಳಗೆ ಸೃಷ್ಟಿಸುತ್ತಿರುವ ಗಲಾಟೆಗಳಿಂದ ಕಾಂಗ್ರೆಸ್ನ ಸೆಲ್ಫ್ ಸೂ*ಡ್ ಖಚಿತ
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್ ಅನ್ನಭಾಗ್ಯ ಅಕ್ಕಿ ಫಾರಿನ್ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್ಐಎ ಬೇಟೆ