ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಿಗ ಸಮಾಜದ ಪರವಾಗಿ ತೀರ್ಪು ಬರುವ ನಿರೀಕ್ಷೆ: ಸಚಿವ ಎ. ನಾರಾಯಣಸ್ವಾಮಿ
ಕಡೂರಿನ ಮಚ್ಚೇರಿಯ ಶ್ರೀ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಿಗ ಮುನ್ನಡೆ ಸಮಾವೇಶ ಉದ್ಘಾಟಿಸಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜನವರಿ 17ರಂದು ಮೀಸಲಾತಿ ಕುರಿತ ತೀರ್ಪು ನಮ್ಮ ಮಾದಿಗ ಸಮಾಜದ ಪರವಾಗಿ ಬರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
ಅಕ್ಷರ ಕ್ರಾಂತಿ ಆರಂಭಿಸಿದ ಶ್ರೇಷ್ಠ ಶಿಕ್ಷಕಿ ಸಾವಿತ್ರಿ ಬಾಯಿಫುಲೆ
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಆಧುನಿಕ ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾ ಪುಲೆ ಅಕ್ಷರ ಕ್ರಾಂತಿ ಅರಂಭಿಸಿದ ಶ್ರೇಷ್ಠ ಶಿಕ್ಷಕಿ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕಿ ವಿದ್ಯಾ ಹೇಳಿದರು.
ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ: ಆಡಳಿತಾಧಿಕಾರಿ ಸೂಚನೆ
ಈ ಬಾರಿ ಕುಡಿಯುವ ನೀರಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ ಹೆಚ್ಚಿನ ಆದ್ಯತೆ ನೀಡಿ ಪೂರ್ಣಗೊಳಿಸಿ ಎಂದು ತಾಪಂ ಆಡಳಿತಾಧಿಕಾರಿ ಎಲ್.ನಂದೀಶ್ ಸೂಚಿಸಿದರು.
ಜಕಣಾಚಾರಿ ಸಾಧನೆ ಸಮಾಜಕ್ಕೆ ಕೊಡುಗೆ: ಅರುಣ್
ಅಮರಶಿಲ್ಪಿ ಜಕಣಾಚಾರಿ ಸಾಧನೆ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಇಂತಹ ಸಾಧಕರನ್ನು ಪಡೆದಿರುವುದಕ್ಕೆ ಸಮುದಾಯ ಹೆಮ್ಮೆ ಪಡಬೇಕು.....
ಜಿಪ್ಲಸ್ಟು ಮನೆಗಳು ಫೆಬ್ರವರಿಯಲ್ಲಿ ಹಸ್ತಾಂತರ: ತಮ್ಮಯ್ಯ
ಉಪ್ಪಳ್ಳಿಯ ವಾಜಪೇಯಿ ಬಡಾವಣೆ ಸಮೀಪದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಜಿಪ್ಲಸ್ಟು ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿರುವ 300 ಮನೆಗಳನ್ನು ಫೆಬ್ರವರಿ ತಿಂಗಳಲ್ಲಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು.
ಮೌಲ್ಯ, ಸಂಸ್ಕೃತಿ ಜೀವನದ ತಾಯಿಬೇರು: ಪುಷ್ಪಾ
ಮೌಲ್ಯ, ಸಂಸ್ಕೃತಿ ಜೀವನದ ತಾಯಿ ಬೇರುಗಳಿದ್ದಂತೆ.
ನೈಜತೆಯಿಂದ ಕೂಡಿದ ವಿದ್ಯಾರ್ಥಿಗಳ ಮಕ್ಕಳ ಸಂತೆ
ಕೆಪಿಎಸ್ ಪ್ರೌಢಶಾಲಾ ವಿಭಾಗದ ಸಂತೆಯ ನೈಜತೆಯನ್ನು ವಿದ್ಯಾರ್ಥಿಗಳು ಮರುಸೃಷ್ಟಿಗೊಳಿಸಿದ್ದಾರೆ.
ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ: ರವಿಕುಮಾರ್
ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಸಾಧನೆಯೆಡೆಗೆ ಸಾಗಬೇಕು..
ಮಕ್ಕಳನ್ನು ಸ್ನೇಹಿತರಂತೆ ಕಾಣಿ: ಡಾ.ಮರುಳಸಿದ್ದ ಸ್ವಾಮೀಜಿ
ಮಕ್ಕಳಿಗೆ ವಸ್ತು, ಹಣ, ಸಂಬಂಧಗಳ ಮೌಲ್ಯವನ್ನು ತಿಳಿಸುವುದರ ಜೊತೆಗೆ ಸ್ನೇಹಿತರಂತೆ ಕಾಣಬೇಕು ಆಗ ಮೌಲ್ಯಯುತ ಸಮಾಜನಿರ್ಮಾಣವಾಗುತ್ತದೆ.
ಭಾರತ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯ
ಭಾರತದ ಭವ್ಯ ಪರಂಪರೆ ಭದ್ರ ಬುನಾದಿಯೇ ಸಂಸ್ಕೃತಿ, ಸಂಸ್ಕಾರಗಳಾಗಿದ್ದು, ದೇಶ ಭದ್ರವಾಗಿರಲು ಸಂಸ್ಕಾರದ ಆಚರಣೆಗಳು ಅಗತ್ಯವಾಗಿ ಬೇಕಿದೆ.
< previous
1
...
445
446
447
448
449
450
451
452
453
454
455
next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್ಪಾಸ್!