• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ : ಶಂಕರ್‌
ಚಿಕ್ಕಮಗಳೂರು, ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ್ ಕೊರವರ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ

 ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ ದಿನ ವೃದ್ಧೆಯೊರ್ವರು ಬಸ್ಸಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್‌ ಹತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಚಿಕ್ಕಮಗಳೂರಿನಲ್ಲಿ ಮಹಿಳೆಯೋಬ್ಬರು ಇದೇ ಮೊದಲ ಬಾರಿಗೆ ತಿರುಪತಿಗೆ ಹೊರಟಿರುವ ರೈಲಿಗೆ ನಮಸ್ಕರಿಸಿದರು.

ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಚಿಕ್ಕಮಗಳೂರು, ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಶಾಸಕರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
ಶೃಂಗೇರಿ ಧರೆಕೊಪ್ಪದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ
ಕಸಾಪ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ: ಗುಣಪಾಲ್ ಜೈನ್
ನರಸಿಂಹರಾಜಪುರಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆ ವೃತ್ತಿ ಶಿಕ್ಷಕ ಗುಣಪಾಲ್ ಜೈನ್ ತಿಳಿಸಿದರು.
ಅಜ್ಞಾನ ಅಳಿಸಿ ಸುಜ್ಞಾನದ ಜ್ಯೋತಿ ಬೆಳಗಿಸುವವರೇ ಗುರು: ಜಯಂತ್ ಪೈ
ಚಿಕ್ಕಮಗಳೂರುಅಜ್ಞಾನ, ಅಹಂಕಾರ, ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಜಯಂತ್ ಪೈ ಹೇಳಿದರು.
ಕಾರಳ್ಳಿ ಗ್ರಾಮಸ್ಥರಿಂದ ರಸ್ತೆ ದುರಸ್ತಿಗೆ ಒತ್ತಾಯಿಸಿ ಬಾಳೆ ಗಿಡ ನೆಟ್ಟು ಪ್ರತಿಭಟನೆ
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ಸಿರಗಳಲೆ ಗ್ರಾಮದ ಕಾರಳ್ಳಿಯ ಗ್ರಾಮಸ್ಥರು ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ನಡು ರಸ್ತೆಯಲ್ಲೇ ಬಾಳೆ ಗಿಡ ನೆಟ್ಟು ಬುಧವಾರ ಪ್ರತಿಭಟನೆ ನಡೆಸಿದರು.
ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.
ಕಬಡ್ಡಿಯಲ್ಲಿ ಅನನ್ಯಾ ಸಾಧನೆ ಶ್ಲಾಘನೀಯ
ಬಾಳೆಹೊನ್ನೂರುದೇಶದ ಹೆಮ್ಮೆಯ ಕ್ರೀಡೆಯಾದ ಕಬಡ್ಡಿಯಲ್ಲಿ ಗ್ರಾಮೀಣ ಪ್ರತಿಭೆ ಅನನ್ಯಾ ಸಾಧನೆ ಶ್ಲಾಘನೀಯ ಎಂದು ಹಿರಿಯ ಕ್ರೀಡಾಪಟು ಓ.ಡಿ.ಸ್ಟೀಫನ್ ಹೇಳಿದರು.
ಮಹಿಳೆಯರಿಗೆ ಕಾರದಪುಡಿ ಎರಚಿ ಸರಗಳವು: ಆರೋಪಿಗಳ ಬಂಧನ
ಬೀರೂರು, ಕಡೂರು ತಾಲೂಕಿನ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಪ್ರತ್ಯೇಕ ಪ್ರಕರಣದಡಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಕಾರದಪುಡಿ ಎರಚಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೋಲಿಸರು ವಶಕ್ಕೆ ಪಡೆದು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved