ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.