• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಕುರಿ ಮಾಂಸ ಪತ್ತೆ: ಇಬ್ಬರ ಬಂಧನ
ತಾಲೂಕಿನ ಜಯಪುರ ಸಮೀಪದ ಎಲೆಮಡಲು ಗ್ರಾಮದಲ್ಲಿ ಕಾಡುಕುರಿ ಮಾಂಸ ಶೇಖರಣೆ ಮಾಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕೊಪ್ಪ ವಲಯ ಅರಣ್ಯಾಧಿಕಾರಿ ರಂಗನಾಥ್ ಮತ್ತು ತಂಡ ಎಲೆಮಡಲು ಗ್ರಾಮದ ವಿಜಯೇಂದ್ರ ಎನ್ನುವವರ ಮನೆಯಲ್ಲಿ ತನಿಖೆ ನಡೆಸಿದಾಗ ಫ್ರಿಡ್ಜ್‌ ನಲ್ಲಿ ಶೇಖರಿಸಿದ್ದ ಕೆಜಿ ಯಷ್ಟು ಕಾಡುಕುರಿ ಮಾಂಸ ಪತ್ತೆಯಾಗಿದೆ.
ಸಮಗ್ರ ಕೃಷಿ ಪದ್ಧತಿಯಿಂದ ಸಂಪನ್ಮೂಲ ಸೂಕ್ತ ರೀತಿ ಬಳಸಲು ಸಾಧ್ಯ: ಡಾ.ಕೆ.ಜಿ.ಕಾಂತರಾಜ್
ಸಮಗ್ರ ಕೃಷಿ ಪದ್ಧತಿ ಸಹಾಯದಿಂದ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಬಹುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.
ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ: ಸಿ.ಟಿ. ರವಿ ಟೀಕೆ
ರಾಜ್ಯ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡ್ತಾ ಇದೆ, ಯಾರದ್ದೋ ಮದುವೆಯಲ್ಲಿ ಉಂಡವನೆ ಜಾಣ ಎಂಬಂತೆ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ.
ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ: ಮಹೇಶ್‌ ಹರವೆ
ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ ಎಂದು ಚಾಮರಾಜನಗರ ಜಿಲ್ಲೆಯ ಹರವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್ ಹರವೆ ಹೇಳಿದರು.
ಸರ್ವಜ್ಞರು 16 ನೇ ಶತಮಾನದಲ್ಲೇ ಜನಪ್ರಿಯ ಕವಿಯಾಗಿದ್ದರು: ಎಚ್‌.ಎಂ.ಶಿವಣ್ಣ
ದಾರ್ಶನಿಕ, ಸಂತ ಕವಿ ಸರ್ವಜ್ಞರು 16 ನೇ ಶತಮಾನದಲ್ಲೇ ಜನಪ್ರಿಯ ಕವಿಯಾಗಿದ್ದರು ಎಂದು ಕೊಪ್ಪ ಎಪಿಎಂಸಿ ನಿರ್ದೇಶಕ ಎಚ್‌.ಎಂ.ಶಿವಣ್ಣ ತಿಳಿಸಿದರು.
ನಗರಸಭೆ ಅಧ್ಯಕ್ಷ -ಸದಸ್ಯರ ನಡುವೆ ಬೀದಿ ಜಗಳ
ದಿಢೀರ್‌ ಧರಣಿ, ಏಕ ವಚನದಲ್ಲಿ ವಾಕ್‌ ಸಮರ, ಅಸಂವಿಧಾನಿಕ ಪದಗಳ ಬಳಕೆ, ಕೈ ಕೈ ಮಿಲಾಸಿಯುವ ಹಂತಕ್ಕೆ ತಲುಪಿದ ಜಗಳ, ಸಮಾಧಾನಪಡಿಸಿದ ಸ್ಥಳೀಯರು.- ಇದು, ಸಾಮಾನ್ಯ ಜನರ ನಡುವೆ ನಡೆದ ಘಟನೆಯಾಗಿದ್ದರೆ ಜನರ ಕಣ್ಣಿಗೆ ಅಷ್ಟೇನೂ ಕಾಣುತ್ತಿರಲಿಲ್ಲ. ಚಿಕ್ಕಮಗಳೂರು ನಗರದ ಗೌರಿ ಕಾಲುವೆಯ 60 ಅಡಿ ರಸ್ತೆಯಲ್ಲಿರುವ ಸಹರಾ ಶಾದಿ ಮಹಲ್‌ ಬಳಿ ಸೋಮವಾರ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಹಾಗೂ ಅವರದೇ ಬಿಜೆಪಿ ಪಕ್ಷದ ನಗರಸಭೆ ಸದಸ್ಯ ಮಧುಕುಮಾರ್‌ ರಾಜ್‌ ಅರಸ್‌ ನಡುವೆ ನಡೆದ ಬೀದಿ ಜಗಳದ ಮುಖ್ಯಾಂಶ.
ಅಂತರಘಟ್ಟಮ್ಮನ ಹಬ್ಬಕ್ಕೆ ಕುರಿ ಖರೀದಿಗೆ ಮುಗಿ ಬಿದ್ದ ಮಂದಿ
ಚಿಕ್ಕಮಗಳೂರು ಜಿಲ್ಲೆ ಬಯಲು ಪ್ರದೇಶದ ಬಹುದೊಡ್ಡ ಹಬ್ಬ ಎಂದು ಕರೆಯುವ ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಅಂತರಘಟ್ಟಮ್ಮ ನವರ (ಅಮ್ಮನ ಹಬ್ಬ) ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಗುಂಗಿನಲ್ಲಿರುವ ಜನತೆ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ.
ಗ್ರಾಮೀಣ ಮಕ್ಕಳಿಗೆ ನಾಟ್ಯ ಕಲೆಗೆ ಪ್ರೋತ್ಸಾಹ ಅಗತ್ಯ: ವೈ ಎಸ್ ವಿ ದತ್ತ
ಭರತ ನಾಟ್ಯ ಕಲೆಯನ್ನು ಗ್ರಾಮೀಣ ಮಕ್ಕಳಿಗೆ ಕಲಿಸಿ ದೇಶ, ವಿದೇಶದಲ್ಲಿ ಕಡೂರಿನ ಕೀರ್ತಿ ಬೆಳಗಿಸುತ್ತಿರುವ ನಾಟ್ಯಕೇಶವ ನೃತ್ಯ ಕಲಾನಿಕೇತನ ಶಾಲೆಗೆ ಸಾಂಸ್ಕೃತಿಕ, ಸಾಹಿತ್ಯಾಭಿಮಾನಿಗಳ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ ದತ್ತ ಹೇಳಿದರು.
ಕಡೂರು: ಸಮುದಾಯ ಭವನ ನಿರ್ಮಾಣಕ್ಕೆ 7 ಕೋಟಿ ಮಂಜೂರು
ರಾಜ್ಯಸರಕಾರದಿಂದ ಕಡೂರು ಕ್ಷೇತ್ರದ ಸಮುದಾಯ ಭವನಗಳ ನಿರ್ಮಾಣಕ್ಕೆ 7 ಕೋಟಿ ರು. ಮಂಜೂರು ಮಾಡಿಸ ಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕಾಫಿಯ ನಾಡಲ್ಲಿ ಕಾಡಾನೆಗಳ ಕಾರುಬಾರು
ಕಾಫಿಯ ನಾಡು ಕಾಡಾನೆಗಳ ಬೀಡು ಆಗ್ತಾ ಇದೀಯಾ ?- ಈ ಪ್ರಶ್ನೆ ಕಳೆದ 6 ತಿಂಗಳಿಂದ ಜನರ ನಡುವೆ ಮಾತ್ರವಲ್ಲ, ಅರಣ್ಯ ಇಲಾಖೆ ಮುಂದೆಯೂ ಓಡಾಡುತ್ತಿದೆ. ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳಲ್ಲಿ ಕಳೆದ 6 ತಿಂಗಳಲ್ಲಿ ಸುಮಾರು 100 ಕ್ಕೂ ಹೆಚ್ಚು ಕಾಡಾನೆಗಳು ಜನ ವಸತಿ ಪ್ರದೇಶಗಳಲ್ಲಿ ಕಂಡು ಬಂದಿವೆ. ಈಗಲೂ ಕೂಡ ಹಲವೆಡೆ ಬೀಡು ಬಿಟ್ಟಿವೆ. ಹೆಣ್ಣು, ಗಂಡು ಮರಿ ಆನೆಗಳೊಂದಿಗೆ ರಾಜಾರೋಷವಾಗಿ ಹಿಂಡು ಹಿಂಡಾಗಿ ಸಂಚರಿಸುತ್ತಿವೆ. ಜೀವನದಲ್ಲಿ ಇದೇ ಮೊದಲ ಬಾರಿಗೆ ಆನೆಗಳ ಹಿಂಡನ್ನು ಕಣ್ಣು ತುಂಬಾ ನೋಡಿ ಖುಷಿ ಆಯ್ತು ಎಂದು ಗ್ರಾಮೀಣ ಭಾಗದ ಜನರು ಹೇಳುತ್ತಿದ್ದಾರೆ.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 499
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved