• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕಾಪಾಡಲು ಶುದ್ದ ನೀರು ಕುಡಿಯಿರಿ: ಬಿ.ಆರ್.ಮೋಹನ್ ಕುಮಾರ್
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಯನ್ನು ದೂರ ಮಾಡಬಹುದಾಗಿದೆ ಎಂದು ಪುರಸಭಾ ಸದಸ್ಯ ಬಿ.ಆರ್.ಮೋಹನ್ ಕುಮಾರ್ ಹೇಳಿದರು.
ಕಸಾಪ ಮನೆ ಮನೆಗಳಲ್ಲೂ ಕನ್ನಡ ಭಾಷೆ ಬೆಳಗಿಸುತ್ತಿದೆ: ಪೂರ್ಣೇಶ್
ಕನ್ನಡ ಸಾಹಿತ್ಯ ಪರಿಷತ್ ನಡಿಗೆ ಹಳ್ಳಿಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಭಾಗದ ಮನೆ,ಮನೆಗಳಲ್ಲೂ ಕನ್ನಡ ಭಾಷೆ ಅರಳಿಸುತ್ತಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.
ಪ್ರತಿ ತಾಲೂಕಿಗೂ ಅಗ್ನಿಶಾಮಕ ಠಾಣೆ ಮಂಜೂರು: ಟಿ.ಡಿ.ರಾಜೇಗೌಡ
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಲಾಭದಾಯಿಕ ಸಂಸ್ಥೆಯಾಗಿದೆ ಎಂದು ಶಾಸಕ ಹಾಗೂ ಇಂಧನ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಜನರಿಗೆ ನೀಡಿದ ಭರವಸೆ ಈಡೇರಿಸಿದ್ದೇವೆ : ರಾಜೇಗೌಡ
ವಿಧಾನಸಭಾ ಚುನಾವಣೆಗೂ ಮೊದಲು ಬೆಲೆ ಏರಿಕೆಯಿಂದ ತತ್ತರಿಸಿದ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ವಾಗುವಂತಹ ಕಾರ್ಯಕ್ರಮ ನೀಡಬೇಕೆಂಬ ಸದುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ ಎಂದು ಕೆಆರ್‌ಇಡಿಬಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಯಾವುದೇ ಸಮಾಜಕ್ಕೆ ಸಂಘಟನೆಯೇ ಶಕ್ತಿ: ತಮ್ಮಯ್ಯ
ಯಾವುದೇ ಸಮಾಜದ ಶಕ್ತಿ ಎಂದರೆ ಅದು ಸಂಘಟನೆ, ಸಂಘಟಿತರಾದರೆ ಮಾತ್ರ ಆ ಸಮಾಜಕ್ಕೆ ನ್ಯಾಯ ದೊರಯುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಗ್ರಾಮಸ್ಥರ ಒತ್ತಡ ನಿವಾರಣೆಗೆ ಕ್ರೀಡಾಕೂಟ: ಮಧುಸೂದನ್
ಬಿ.ಕಣಬೂರು ಗ್ರಾಮ ಪಂಚಾಯಿತಿ ಇಟ್ಟಿಗೆ ಸೀಗೋಡು ವಾರ್ಡ್ 9ರ ಸದಸ್ಯ ಬಿ.ಕೆ.ಮಧುಸೂದನ್ ತಮ್ಮ ವಾರ್ಡ್ ಗ್ರಾಮಸ್ಥರಿಗಾಗಿ ನಮ್ಮ ವಾರ್ಡ್ ನಮ್ಮ ಹಬ್ಬ ಎಂಬ ವಿಶೇಷ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಿದ್ದರು.
ಲಾಭದಾಯಕ ಅಣಬೆ ಕೃಷಿ ಸ್ವ ಉದ್ಯೋಗಕ್ಕೆ ದಾರಿ
ಅಣಬೆ ಕೃಷಿ ತುಂಬಾ ಲಾಭದಾಯಕ ಮತ್ತು ಸ್ವ ಉದ್ಯೋಗಕ್ಕೆ ಒಂದು ದಾರಿಯಾಗಿದೆ. ಕಡಿಮೆ ಜಾಗದಲ್ಲಿ ಬೆಳೆಸಬಹುದಾದ ಒಂದು ಬೆಳೆ, ಇದು ಪೌಷ್ಟಿಕಾಂಶದ ದೃಷ್ಟಿಯಿಂದಲೂ ಮನುಷ್ಯನ ದೇಹಕ್ಕೆ ತುಂಬಾ ಆರೋಗ್ಯಕರ ವಾದ ಒಂದು ಆಹಾರ ಎಂದು ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿ ಮನೋಜಿರಾವ್ ಮತ್ತು ನಿತೀಶ್ ಜಿ.ಬಿ. ಪ್ರಾತ್ಯಕ್ಷಿಕೆಯಲ್ಲಿ ತಿಳಿಸಿದರು.
ಸಾಮಾನ್ಯ ರೈತನ ಮಗ ಶಾಸಕನಾಗಲು ಸಂವಿಧಾನ ಕಾರಣ: ಆನಂದ್‌
ಕೃಷಿ ಕುಟುಂಬದಿಂದ ಬಂದ ಸಾಮಾನ್ಯ ರೈತನ ಮಗನೊಬ್ಬ ಶಾಸಕನಾಗಬಹುದು ಎಂಬುದಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಕೊಡುಗೆ ಕಾರಣ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ 22ಕ್ಕೆ ಲೋಕಾರ್ಪಣೆ
ಪಟ್ಟಣದ ಅಶೋಕ ನಗರದ ಅಂಚೇರ ಬೀದಿ ಭಕ್ತರ ಆರಾದ್ಯ ದೇವತೆ ಶ್ರೀ ಪ್ಲೇಗಿನಮ್ಮ ಶಕ್ತಿ ಸ್ವರೂಪಿಣಿಯಾಗಿ ದುರ್ಗಾ ಪರಮೇಶ್ವರಿ ಸ್ವರೂಪದಲ್ಲಿ ಪ್ರತಿಷ್ಠಾಪನೆಗೊಳ್ಳಿದ್ದು ಫೆ.21 ಮತ್ತು 22ರಂದು ದೇವಾಲಯದ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಶಾಂತಬೀರೂರು ದೇವರಾಜ್ ತಿಳಿಸಿದರು.
ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಸಿದ್ದ ಬಸವಣ್ಣನವರು: ಪ್ರಶಾಂತಶೆಟ್ಟಿ
ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕರ ಭಾವಚಿತ್ರ ಅನಾವರಣ ಕಾರ್ಯಕ್ರಮ
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 499
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved