• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ಆದರ್ಶ ರೂಡಿಸಿಕೊಳ್ಳಿ: ದಿವ್ಯಾ ರವಿ
ತರೀಕೆರೆ ಪುರಸಭೆ ಕಾರ್ಯಾಲಯ ವತಿಯಿಂದ ಏರ್ಪಾಡಾಗಿದ್ದ ಪುರಸಭೆಯಲ್ಲಿ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಶ್ರೀ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ದಿವ್ಯ ರವಿ, ಸದಸ್ಯರು ಭಾಗವಹಿಸಿದ್ದರು.
ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಸವಿತಾ ಮಹರ್ಷಿ
ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್‌ ಡಾ.ಸುಮಂತ್‌ ಉದ್ಘಾಟಿಸಿದರು.
ರಾಜ್ಯ ಬಜೆಟ್: ಮುಂದುವರಿದ ಮಲತಾಯಿ ಧೋರಣೆ
ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಾಫಿ ನಾಡನ್ನು ಕಡೆಗಣಿಸಲಾಗುತ್ತಿದೆ. ನೆರೆಯ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಮ್ಮನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದ್ದಾರೆ. - ರಾಜ್ಯ ಸರ್ಕಾರದ ಪ್ರತಿ ಬಜೆಟ್‌ನಲ್ಲೂ ಈ ರೀತಿಯ ಕೂಗು ಕಾಫಿಯ ನಾಡಿನಲ್ಲಿ ಕೇಳಿ ಬರುತ್ತಿದೆ. ಈ ಬಾರಿಯ 2024-25 ನೇ ಸಾಲಿನ ಬಜೆಟ್‌ನಲ್ಲೂ ಇದೇ ಸಂಪ್ರದಾಯ ಮುಂದುವರಿದಿದ್ದು, ರಾಜಕೀಯ ಪಕ್ಷದ ಚೌಕಟ್ಟಿನ ಹೊರಗೆ ಬಂದು ಬಹಳಷ್ಟು ಮಂದಿ ಈ ಮಾತನ್ನು ಆಡುತ್ತಾರೆ.
ಸಂತ ಸೇವಾಲಾಲ್ ರವರ ಆದರ್ಶಗಳನ್ನು ಪಾಲಿಸಿರಿ: ಡಾ.ಕೆ.ಜೆ.ಕಾಂತರಾಜ್
ಲೋಕ ಕಲ್ಯಾಣಕ್ಕಾಗಿ ದೇಶದಾದ್ಯಂತ ಸುತ್ತಿ ಸಮಾಜದವರಲ್ಲಿ ಜಾಗೃತಿ ಮೂಡಿಸಿ ಸತಿ ಸಹಗಮನ ಪದ್ಧತಿಯಂತಹ ಮಹಿಳಾ ಶೋಷಣೆ ತಡೆಯುವಲ್ಲಿ ಸಂತ ಸೇವಾಲಾಲ್ ಅವರು ಪ್ರಮುಖರಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಡಾ, ಕೆ.ಜೆ. ಕಾಂತರಾಜ್ ಹೇಳಿದರು.
ಯುವಕನ ಕೊಲೆ: ಕಾಲುವೆ ಬಳಿ ಶವ
ತಾಲೂಕಿನ ಹುಲಿಗೊಂದಿ ಗ್ರಾಮದಲ್ಲಿ ಯುವಕನ ಕೊಲೆ ಮಾಡಿ ಶವವನ್ನು ಕಾಲುವೆ ಬಳಿ ಎಸೆದು ಹೋಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗೆ ಕ್ರಮ ವಹಿಸಿ: ರಾಘವೇಂದ್ರ ಅಂಗಡಿ
ಹೋಟೆಲ್, ಅಂಗಡಿ ಮಾಲೀಕರು ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಪರಾಗ್ ಹಾಗೂ ಇತರೆ ತಂಬಾಕು ಉತ್ಪನ್ನಗಳನ್ನು ಚಿಲ್ಲರೆ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ರಾಘವೇಂದ್ರ ಅಂಗಡಿಗಳ ಮಾಲೀಕರಿಗೆ ಸಲಹೆ ನೀಡಿದರು.
ಜನಪರವಾದ ಬಜೆಟ್: ಶಾಸಕ ತಮ್ಮಯ್ಯ
ಸಿಎಂ ಸಿದ್ದರಾಮಯ್ಯ ತಮ್ಮ ಸುಧೀರ್ಘ ರಾಜಕೀಯ ಜೀವನದ 15ನೇ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲಿನ ಜನಪರವಾದ ಬಜೆಟ್ ಇಂದು ಮಂಡಿಸಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.
ರಥಸಪ್ತಮಿ ಶ್ರೇಷ್ಠ ಧಾರ್ಮಿಕ ಆಚರಣೆ: ನಾಗೇಶ್‌ ಕಾಮತ್‌
ಪುರಾಣಗಳಲ್ಲಿ ಉಲ್ಲೇಖಿಸಿರುವ ರಥಸಪ್ತಮಿ ಹಿಂದೂಗಳ ಪಾಲಿಗೆ ಶ್ರೇಷ್ಠ ಧಾರ್ಮಿಕ ಆಚರಣೆ ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಂಚಾಲಕ ನಾಗೇಶ್ ಕಾಮತ್‌ ಹೇಳಿದರು.
ಕಾಡಾನೆಗಳ ಹಾವಳಿ: ಗ್ರಾಮಸ್ಥರಿಂದ ರಸ್ತೆ ತಡೆ
ಕಾಡಾನೆಗಳ ಉಪಟಳ ಹೆಚ್ಚಳವಾಗಿದೆ. ಕೂಡಲೇ ಆನೆಗಳನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಇಂದಾವರ ಗ್ರಾಮಸ್ಥರು ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಬೀದಿ ನಾಟಕ ದಲ್ಲಿ ಸರ್ಕಾರಿ ಸೌಲಭ್ಯದ ಜನಜಾಗೃತಿ
ಸಮಾಜದ ಕಟ್ಟಕಡೆ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕೆಂಬ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ನಗರ ಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved