• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ ನಾಡಲ್ಲಿ ಗಾರ್ಮೆಂಟ್ ಉದ್ಯಮಕ್ಕೆ ಶುಕ್ರ ದೆಸೆ
ಕಾಫಿಯ ನಾಡಲ್ಲಿ ಗಾರ್ಮೆಂಟ್ ಸ್ಥಾಪನೆ. - ಇದು, ರಾಜ್ಯ ಸರ್ಕಾರದ 2024-25ರ ರ ಬಜೆಟ್ ಘೋಷಣೆ ಅಲ್ಲ. ಆದರೆ, ಸದ್ದಿಲ್ಲದೆ ಗಾರ್ಮೆಂಟ್ ಉದ್ಯಮ ಜಿಲ್ಲೆಯಲ್ಲಿ ಜನ್ಮ ತಾಳುತ್ತಿದೆ. ಅಂದುಕೊಂಡಂತೆ ಚುರುಕಾಗಿ ಕಾಮಗಾರಿ ನಡೆದರೆ ಈ ವರ್ಷದಲ್ಲೇ ಸುಮಾರು 8 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು, ಅರಸೀಕೆರೆ, ತುಮಕೂರುಗಳ ಗಾರ್ಮೆಂಟ್‌ಗಳಲ್ಲಿ ಕೆಲಸ ಮಾಡಲು ವಲಸೆ ಹೋಗಿರುವವರಿಗೆ ನಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಸಿಗಲಿದೆ.
ಕರಕುಚ್ಚಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನೆ
ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿಧ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮ ಪ್ರಯುಕ್ತ ಸಮೀಪದ ಕರಕುಚ್ಚಿ ಗ್ರಾಮದಲ್ಲಿ ''''ರೈತ ಮಿತ್ರ'''' - ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶೈಕ್ಷಣಿಕ ಪ್ರಗತಿ ಕೊಡುಗೆ ಸದುಪಯೋಗಕ್ಕೆ ಕರೆ
ಶ್ರೀರಾಮ್ ಫೈನಾನ್ಸ್‌ ನಂತಹ ಸಂಸ್ಥೆಗಳು ಎತ್ತರಕ್ಕೆ ಬೆಳೆದಷ್ಟು ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದು ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸಂವಿಧಾನದ ಅಂಶಗಳನ್ನು ಪ್ರತಿಯೊಬ್ಬರು ತಿಳಿಯಬೇಕು: ಮೀನಾ ನಾಗರಾಜ್‌
ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಅಂಗವಾಗಿ ಪತ್ರಕರ್ತರಿಗೆ ಗುರುವಾರ ಆಯೋಜಿಸಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಿಸಿ ಮೀನಾ ನಾಗರಾಜ್‌ ಮಾತನಾಡಿ, ಸಂವಿಧಾನದಲ್ಲಿರುವ ಅಂಶಗಳನ್ನು ಪ್ರತಿಯೊಬ್ಬ ಪ್ರಜೆ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಸಮಾಜದಲ್ಲಿ ಜಾಗೃತಿ ಮೂಡಿಸಿದ ಸಂತ ಸೇವಾಲಾಲ್
ಪರಸ್ಪರ ಪ್ರೀತಿ ವಿಶ್ವಾಸದಿಂದ ಎಲ್ಲ ಜನರ ಪ್ರೀತಿ ಗಳಿಸಬೇಕು ಎಂಬ ಸಂದೇಶ ನೀಡಿ ಸಮಾಜದಲ್ಲಿ ಜಾಗೃತಿ ಮೂಡಿಸಿದವರು ದಾರ್ಶನಿಕ ಸಂತ ಸೇವಾಲಾಲ್ ಎಂದು ಬಿಜೆಪಿ ಮುಖಂಡ ಜಿಗಣೇಹಳ್ಳಿ ನೀಲಕಂಠಪ್ಪ ಬಣ್ಣಿಸಿದರು.
ಯೋಜನೆಗಳ ಉಪಯೋಗ ಎಲ್ಲರೂ ಪಡೆಯಬೇಕು: ಪರಮೇಶ್
ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಎಂಟು ಸಾಮಾಜಿಕ ಭದ್ರತಾ ಯೋಜನೆಗಳ ಜತೆ ಅನುಷ್ಠಾನ ಗೊಳಿಸಲಾಗುತ್ತಿರುವ ಯೋಜನೆ ಉಪಯೋಗ ಎಲ್ಲರೂ ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದರು.
ಮಲೆನಾಡಿನಲ್ಲಿ ಕೂಸಿನ ಮನೆ ಅವೈಜ್ಞಾನಿಕ; ನವೀನ್ ಕರುವಾನೆ
ಮಲೆನಾಡು ಭಾಗದಲ್ಲಿ ಕೂಸಿನ ಮನೆ ಯೋಜನೆ ಅವೈಜ್ಞಾನಿಕವಾಗಿದೆ ಎಂದು ರೈತ ಮುಖಂಡ ಶಾನುವಳ್ಳಿ ಗ್ರಾಪಂ. ಸದಸ್ಯ ನವೀನ್ ಕರುವಾನೆ ಹೇಳಿದ್ದಾರೆ.
ಕೆಎಫ್‌ಡಿ: ತೀವ್ರ ನಿಗಾವಹಿಸಲು ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆ ಸ್ಥಳಗಳಲ್ಲಿ ತೀವ್ರ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಜೆಟ್: ಕೊಟ್ಟಿರೋಕ್ಕಿಂತ ಕೊಡದೆ ಇರೋದೆ ಹೆಚ್ಚು
ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬಜೆಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಮಲತಾಯಿಯ ಮಕ್ಕಳಂತೆ ಕಾಣುವ ಪರಿಪಾಠ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿದೆ.
ಮಾನವನ ಶ್ರೇಯಸ್ಸು ಬಯಸುವ ವೇದ, ಉಪನಿಷತ್ , ಶಾಸ್ತ್ರ: ಸ್ವಾಮೀಜಿ
ವೇದ, ಉಪನಿಷತ್ತು ಹಾಗೂ ಶಾಸ್ತ್ರಗಳು ಮಾನವನ ಶ್ರೇಯಸ್ಸು ಹಾಗೂ ಕುಟುಂಬದ ಶ್ರೇಯೋಭಿವೃದ್ಧಿಯನ್ನು ಬಯಸುತ್ತದೆ ಎಂದು ಬಸ್ತಿಮಠ ಶ್ರೀ ಜ್ವಾಲಾಮಾಲಿನಿ ಅತಿಶಯ ಕ್ಷೇತ್ರದ ಪೀಠಾಧಿಪತಿ ಶ್ರೀಮದಭಿನವ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved