• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಲೋಕಕ್ಕೆ ಜಾನಪದದ ಕೊಡುಗೆ ಅಪಾರ: ಕೆ.ಎಸ್‌.ರಾಜಕುಮಾರ್
ಸಾಹಿತ್ಯ ಲೋಕಕ್ಕೆ ಜಾನಪದದ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಕೋಶಾಧ್ಯಕ್ಷ ಕೆ.ಎಸ್. ರಾಜಕುಮಾರ್ ಹೇಳಿದರು.
ಸಂವಿಧಾನ ಅರಿಯಲು ಜಾಥಾ ಸಹಕಾರಿ: ಎಸಿ ಕೆ.ಜೆ.ಕಾಂತರಾಜ್
ಪ್ರತಿಯೊಬ್ಬರು ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು. ಸಂವಿಧಾನ ಅರಿಯಲು ಜಾಗೃತಿ ಜಾಥಾ ಸಹಕಾರಿ ಎಂದು ತರೀಕೆರೆ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಕೆ.ಜೆ.ಕಾಂತರಾಜ್ ಹೇಳಿದರು.
ಕಾಂಗ್ರೆಸ್ ಸರ್ಕಾರಕ್ಕೆ ಹಣದ ಕೊರತೆ ಇಲ್ಲ: ಸಚಿವ ಭೈರತಿ ಸುರೇಶ್
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದುಡ್ಡಿನ ಕೊರತೆಯಿಲ್ಲ ಎಂದು ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಸಚಿವರು ಭೈರತಿ ಸುರೇಶ್ ಹೇಳಿದರು.
ಶೃಂಗೇರಿಯಲ್ಲಿ ಅಯೋಧ್ಯೆಯ ಜಲಪ್ರಸಾದ ವಿತರಣೆ
ವಾರಣಾಸಿ ಮೂಲದ ಸಪ್ತ ನದಿಗಳ ಜಲ ಸಂಗ್ರಹ ಅಯೋಧ್ಯಾ ಯಾತ್ರಾ ಸಮಿತಿಯಿಂದ ಶೃಂಗೇರಿ ಶ್ರೀ ರಾಮ ಮಂದಿರದಲ್ಲಿ ತೀರ್ಥ ವಿತರಿಸಲಾಯಿತು.
ಹವಾಮಾನ ವೈಪರೀತ್ಯದಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಅಡಕೆ: ಸಂಜೀವ ಜಕಾತಿ ಮಠ್
ಹವಾಮಾನ ವೈಪರೀತ್ಯದಿಂದಾಗಿ ಅಡಕೆ ಬೆಳೆ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಎಂದು ಶೃಂಗೇರಿ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಸ್ಯ ರೋಗ ಶಾಸ್ತ್ರಜ್ಞ ಡಾ.ಸಂಜೀವ ಜಕಾತಿ ಮಠ ತಿಳಿಸಿದರು.
ಪಶು ವೈದ್ಯಾಧಿಕಾರಿಗಳಿಗೆ ಕಂಪ್ಯೂಟರ್‌ ಜ್ಞಾನ ಅಗತ್ಯ: ಡಾ. ಮೋಹನ್‌ಕುಮಾರ್‌
ಜಿಲ್ಲೆಯ ಪಶು ವೈದ್ಯಾಧಿಕಾರಿಗಳು ಪಶುಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಕಂಪ್ಯೂಟರ್‌ ಜ್ಞಾನ ಅರಿಯುವ ಸದಾಶಯ ಹೊಂದಿದಾಗ ಮಾತ್ರ ಉದ್ಯೋಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ್‌ಕುಮಾರ್‌ ಕರೆ ನೀಡಿದರು.
ರಾಷ್ಟ್ರಕವಿ ಕುವೆಂಪು ಪ್ರಕೃತಿಯಲ್ಲೇ ದೇವರನ್ನು ಕಂಡಿದ್ದರು: ಸವಿನಾ ಕಾಂತರಾಜ್
ರಾಷ್ಟ್ರ ಕವಿ ಕುವೆಂಪು ಅವರು ಪ್ರಕೃತಿಯಲ್ಲೇ ದೇವರನ್ನು ಕಂಡಿದ್ದರು ಎಂದು ಸೀಗುವಾನಿ ಶಾಲೆ ಶಿಕ್ಷಕಿ ಸವಿನಾ ಕಾಂತರಾಜ್ ಹೇಳಿದರು.
ಬೇಸಿಗೆಯಲ್ಲಿ ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ
ಬೇಸಿಗೆಯಲ್ಲಿ ಅರಣ್ಯದಂಚಿನಲ್ಲಿ ಉಂಟಾಗುವ ಆಕಸ್ಮಿಕ ಬೆಂಕಿ ಅರಣ್ಯ ಪ್ರದೇಶಕ್ಕೆ ವ್ಯಾಪಿಸುವುದನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆ ವೈದ್ಯರು ಉತ್ತಮ ಕರ್ತವ್ಯ ನಿರ್ವಹಿಸಬೇಕು: ತಮ್ಮಯ್ಯ
ಲೈಫ್‌ ಲೈನ್‌ ಫೀಡ್ಸ್‌ ಸಂಸ್ಥೆ ಜಿಲ್ಲಾಸ್ಪತ್ರೆಗೆ ನೀಡಿರುವ ಸುಮಾರು 10 ಲಕ್ಷ ರು. ಗಳ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ತಮ್ಮಯ್ಯ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬರದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲು ಕರೆ
ಇಂದಿನ ಯುವ ಜನತೆ ದುಶ್ಟಟಗಳಿಗೆ ಬಲಿಯಾಗದೆ ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು ಎಂದು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದರು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved