• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕದ ಜತೆ ಕನ್ನಡಸೇವೆಯಲ್ಲಿ ತೊಡಗಲು ಸಲಹೆ
ದೈನಂದಿನ ಕಾಯಕದಲ್ಲಿ ಕೆಲ ಸಮಯವನ್ನು ಬದಿಗಿಟ್ಟು ಕನ್ನಡಾಂಬೆ ಸೇವೆಯಲ್ಲಿ ತನು, ಮನ ಅರ್ಪಿಸಿಕೊಂಡರೆ ಮಾತ್ರ ನಾಡು, ನುಡಿ ಸಂಪತ್ಪರಿತವಾಗಿ ಬೆಳವಣಿಗೆ ಹೊಂದಲು ಸಾಧ್ಯ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಂ.ಆರ್.ಪ್ರಕಾಶ್ ಹೇಳಿದರು.
ಆಟೋ ನಿಲ್ದಾಣ ಸ್ಥಾಪನೆಗೆ 17 ಲಕ್ಷ ಅನುದಾನ: ಕೆ.ಎಸ್ . ಆನಂದ್
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದ ಆಯ್ದ ಸ್ಥಳಗಳಲ್ಲಿ ಸುಸಜ್ಜಿತ ಆಟೋ ನಿಲ್ದಾಣಗಳ ನಿರ್ಮಾಣಕ್ಕಾಗಿ 17 ಲಕ್ಷ ರು.ಅನುದಾನ ನೀಡಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಜಾನಪದ ಕಲೆ ಉಳಿಸಿ ಬೆಳೆಸಬೇಕು: ಶ್ರೀನಿವಾಸ್‌
ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂದಿನ ಯುವ ಪೀಳಿಗೆ ಮುಂದಾಗಬೇಕು ಎಂದು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಸಲಹೆ ಮಾಡಿದರು.
ಕೇಂದ್ರ ಸರ್ಕಾರದ ಕೊಡುಗೆ ಮನದಟ್ಟು ಮಾಡುವ ಸಂಕಲ್ಪ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿರುವ ಗ್ರಾಮ ಚಲೋ ಅಭಿಯಾನಕ್ಕೆ ನಗರದ ಕೆಂಪನಹಳ್ಳಿಯಲ್ಲಿ ಭಾನುವಾರ ಚಾಲನೆ ನೀಡಲಾಯಿತು.
5 ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ: ಶಾಸಕ ಜಿ.ಎಚ್.ಶ್ರೀನಿವಾಸ್
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹೆಚ್ಚು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಗೌರವಧನ ಹೆಚ್ಚಳಕ್ಕೆ ಸದನದಲ್ಲಿ ಪ್ರಸ್ತಾಪ: ತಮ್ಮಯ್ಯ
ತಮ್ಮ ವೃತ್ತಿಯನ್ನು ಸೇವೆ ಎಂದು ಪರಿಗಣಿಸಿ ದುಡಿಯುತ್ತಿರುವ ಅಕ್ಷರದಾಸೋಹ (ಬಿಸಿಯೂಟ) ಕಾರ್ಯಕರ್ತರ ಗೌರವಧನ ಹೆಚ್ಚಿಸುವಂತೆ ಸದನದಲ್ಲಿ ಗಟ್ಟಿ ದನಿಯಲ್ಲಿ ಕೇಳಲಿದ್ದೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.
ಸಂವಿಧಾನ ಎಲ್ಲಾ ಸಮಾಜಗಳಿಗೂ ಅನ್ವಯ: ಭಂಡಾರಿ
ಫೆ. 18ರಂದು ಕಡೂರು ಪಟ್ಟಣಕ್ಕೆ ಆಗಮಿಸುತ್ತಿರುವ ದೇಶದ ಸಂವಿಧಾನ ಜಾಗೃತಿ ಜಾಥಾವನ್ನು ಸರ್ವ ಧರ್ಮ ದವರೂ ಸೇರಿ ಬರಮಾಡಿಕೊಳ್ಳ ಲಾಗುವುದು ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಅಡಕೆಗೆ ನಿರಂತರ ಔಷಧ ಸಿಂಪಡಣೆ ಅನಗತ್ಯ: ಡಾ. ಶ್ರೀಶೈಲ್ ಸೋನಿಯಾಲ್
ಸರಿಯಾದ ಪ್ರಮಾಣದಲ್ಲಿ ಹಾಗೂ ರೋಗ ಲಕ್ಷಣಗಳು ಕಂಡಾಗ ಮಾತ್ರ ರಾಸಾಯನಿಕಗಳನ್ನು ಬಳಸುವುದು ಸೂಕ್ತ ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಸ್ಯ ರೋಗ ಶಾಸ್ತ್ರಜ್ಞ ಡಾ. ಶ್ರೀಶೈಲ್ ಸೋನಿಯಾಲ್ ಹೇಳಿದ್ದಾರೆ.
ಕಾಡ್ಗಿಚ್ಚು: ನೈಸರ್ಗಿಕಗಿಂತ ಕಿಡಿಗೇಡಿಗಳ ಕೃತ್ಯವೇ ಹೆಚ್ಚು
ಕಾಡಿಗೆ ಬೆಂಕಿ. ಇದು, ನೈಸರ್ಗಿಕವಾಗಿ ಅಲ್ಲ, ವಿಕೃತ ಮನಸ್ಸಿನ ಜನರು ಕೊಡ್ತಾ ಇರೋ ಬೆಂಕಿ. - ಮಲೆನಾಡಿನ ಬಹಳಷ್ಟು ಮಂದಿ ಈ ಮಾತನ್ನು ಅಲ್ಲಗಳೆಯುವುದಿಲ್ಲ. ಕಾರಣ, ಕೆಲವು ವರ್ಷಗಳ ಹಿಂದೆ ಕಾಡಿಗೆ ಬೆಂಕಿ ಕೊಡುವವರು ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿದ್ದರು.
ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಲು ಬಿಜೆಪಿ ಒತ್ತಾಯ
ಕಳೆದ 8 ತಿಂಗಳಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಂದಿರುವ ಅನುದಾನ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಮಾಹಿತಿ ನೀಡಬೇಕೆಂದು ಬಿಜೆಪಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರಿಗೆ ಆಗ್ರಹಿಸಿದೆ.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved