• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲು ವಿನೋದ್ ಕುಮಾರ್‌ ಆಗ್ರಹ
ಸರ್ಕಾರ ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಬೇಕು ಎಂದು ಬಾಳೆಕೊಪ್ಪ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ಒತ್ತಾಯಿಸಿದರು.
ಆರ್ಥಿಕ ಸಂಕಷ್ಟ; ಕೇಂದ್ರ ಸರ್ಕಾರಕ್ಕೆ ಸಚಿವ ಜಾರ್ಜ್‌ ಟೀಕೆ
ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದರು.
ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಸಚಿವ ಜಾರ್ಜ್‌
ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು.
ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್‌ ಟವರ್‌ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್ ಟವರ್ ಇಲ್ಲದ ಕಾರಣ ಸುತ್ತಮುತ್ತಲ ಗ್ರಾಮಸ್ಥರಿಗೆ, ಇಲ್ಲಿಗೆ ಬರುವ ಪ್ರವಾಸಿಗರಿಗೆ ಸಾಕಷ್ಟು ತೊಂದರೆ ಯಾಗುತ್ತಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರದ ಸ್ವನಿಧಿ ಸೇ ಸಮೃದ್ಧಿ
ಬೀದಿ ಬದಿ ವ್ಯಾಪಾರಿಗಳ ಕುಟುಂಬದವರಿಗೆ ಕೇಂದ್ರ ಸರ್ಕಾರ ಸ್ವನಿಧಿ ಸೇ ಸಮೃದ್ಧಿ ಯೋಜನೆ ಜಾರಿಗೆ ತಂದಿದೆ ಎಂದು ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆಯ ಡೇ ನಲ್ಮ್‌ ತಜ್ಞ ಹರ್ಷ ಹೇಳಿದರು.
ಜವಳಿ ಪಾರ್ಕ್ ನಿರ್ಮಾಣ ಪ್ರಸ್ತಾವನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್: ಆನಂದ್‌
ಚೌಳ ಹಿರಿಯೂರಿನ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್ .ಆನಂದ್ ಮಾತನಾಡಿ,ತಾಲೂಕಿನ ಯುವಕರು ಮತ್ತು ಮಹಿಳೆಯರಿಗೆ ಉದ್ಯೋಗ ದೊರಕಿಸಲು 25 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಪ್ರಸ್ತಾವನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದೆ ಎಂದು ಹೇಳಿದರು.
ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಭರವಸೆಯ 5 ಗ್ಯಾರಂಟಿ ಈಡೇರಿಕೆ: ಟಿ.ಡಿ.ರಾಜೇಗೌಡ
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆಂದು ಕರ್ನಾಟಕ ನವೀಕರಿಸಬಹುದಾದ ಇಂದನ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಸಂವಿಧಾನವೇ ಈ ದೇಶದ ದೊಡ್ಡ ಶಕ್ತಿ: ಎಂ.ಶ್ರೀನಿವಾಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಮಹದೇ‍ವಪ್ಪ ಸಾರ್ವಜನಿಕರಿಗೆ, ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಬೇಕು ಎಂಬ ಉದ್ದೇಶದಿಂದಲೇ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಶ್ರೀನಿವಾಸ್‌ ತಿಳಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನದಲ್ಲಿ ವಂಚನೆ: ಶಾಸಕ ರಾಜೇಗೌಡ
ಶೃಂಗೇರಿ ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ನಡೆದ ಸರ್ಕಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು. ಕಾರ್ಯಕ್ರಮಕ್ಕೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿ, ಕೇಂದ್ರದ ಸಮರ್ಪಕ ತೆರಿಗೆ ಹಣದಿಂದಲೇ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ದುಶ್ಚಟಗಳಿಂದ ದೂರವಿದ್ದರೆ ಕ್ಯಾನ್ಸರ್‌ ಸುಳಿಯದು: ಡಾ.ಸತ್ಯಪ್ರಕಾಶ್‌
ಚಿಕ್ಕಮಗಳೂರು ನಗರಸಭೆಯಲ್ಲಿ ಶುಕ್ರವಾರ ಉಚಿತ ದಂತ ಆರೋಗ್ಯ ತಪಾಸಣೆ ಮತ್ತು ಬಾಯಿ ಕ್ಯಾನ್ಸರ್‌ ಜಾಗೃತಿ ಶಿಬಿರ ನಡೆಯಿತು. ಡಾ.ಸತ್ಯಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved