• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆರಾಯನ ಕಣ್ಣಾಮುಚ್ಚಾಲೆ: ಬೆಳೆ ಬಿತ್ತಿದ ರೈತರಲ್ಲಿ ಆತಂಕದಛಾಯೆ
ಬೀರೂರು, ರಾಜ್ಯಾದ್ಯಂತ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿದ ಪೂರ್ವಮುಂಗಾರಿಗೆ ಗಿರಿಶ್ರೇಣಿಗಳ ಜಲಪಾತಗಳಲ್ಲಿ ನೀರು ಧುಮುಕ್ಕಿದರೂ ಬಯಲುಸೀಮೆಯ ತಾಲೂಕಿನಲ್ಲಿ ಮಳೆರಾಯನ ಕಣ್ಣಾಮುಚ್ಚಾಲೆ ಆಟದಿಂದ ರೈತರು ಬೇಸತ್ತು ಬಿತ್ತಿದ ಬೆಳೆಗಳಿಗೆ ಫಲ ಲಭಿಸುವುದೇ ಎಂಬ ಆತಂಕದಲ್ಲೇ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಜ್ಞಾನ ತೊಲಗಿಸಿ ಸುಜ್ಞಾನ ತುಂಬುವವನೇ ನಿಜವಾದ ಗುರು: ಡಾ.ವೀರಸೋಮೇಶ್ವರ ಜಗದ್ಗುರು
ಬಾಳೆಹೊನ್ನೂರು, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ಗುರುವನ್ನು ಬ್ರಹ್ಮ, ವಿಷ್ಣು, ಮಹೇಶ್ವರ ಸ್ವರೂಪರೆಂದು ಭಾವಿಸುತ್ತಾರೆ. ಬದುಕು ಅರಳಿಸುವ, ಪಸರಿಸುವ ಮತ್ತು ದುಷ್ಟತನ ಅಳಿಸುವ ಶಕ್ತಿ ಗುರುವಿಗಿದೆ. ಅಜ್ಞಾನ ಕಳೆದು ಸುಜ್ಞಾನದ ಅರಿವು ತುಂಬುವವನೇ ನಿಜವಾದ ಗುರುವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ನ್ಯಾಯಾಧೀಶರಿಂದ ತನಿಖೆ
ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.
ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಾಕೋಡು ಜಿನೇಶ್ ಪ್ರಥಮ
ನರಸಿಂಹರಾಜಪುರ: ಬೆಂಗಳೂರಿನ ಆರ್ಯನ್ ಪಿಟ್ನೆಸ್ ಕ್ಲಾಸಿಕ್ -2025 ರಾಜ್ಯಮಟ್ಟದ ಡೆಡ್ ಲಿಪ್ಟ್ ಚಾಂಪಿಯನ್ ಶಿಪ್ ನಲ್ಲಿ ತಾಲೂಕಿನ ಕಡಹಿನಬೈಲು ಗ್ರಾಪಂ ಮುಧುಕುರು ( ಮಾಕೋಡು) ತೇಲಾ ಕಾಡನ್ ಶೈಜು ಅವರ ಪುತ್ರ ಟಿ.ಎಸ್. ಜಿನೇಶ್ ಭಾಗವಹಿಸಿ 74 ವಿಭಾಗದಲ್ಲಿ ಡೆಡ್ ಲಿಫ್ಟ್ 227.5 ಕೆಜಿಬಾರ ಎತ್ತುವ ಮೂಲಕ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿದ್ದಾರೆ.
ಭವಿಷ್ಯದ ಸವಾಲು ಎದುರಿಸಲು ಶಿಕ್ಷಣ ಅಗತ್ಯ: ಎಚ್.ಎ. ಪರಶುರಾಮಪ್ಪ
ತರೀಕೆರೆ, ಶಿಕ್ಷಣ ನೀಡುವ ಜ್ಞಾನ ಜೀವನದಲ್ಲಿ ಬದಲಾವಣೆ ತಂದುಕೊಡುವ ಜತೆಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ. ಪರಶುರಾಮಪ್ಪ ಹೇಳಿದರು.
ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ಆಯುಷ್ಮಾನ್ ಆರೋಗ್ಯ ಮಂದಿರ: ಆನಂದ್
ಕಡೂರು, ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಾಗಿರುವ ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ₹5 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ತೆರೆಯಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ಚಿಕ್ಕಮಗಳೂರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ದುಡಿಯುವ ವರ್ಗಕ್ಕೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಕಾರ್ಮಿಕರು ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘಕ್ಕೆ ಬಿ.ಜೆ ಮಂಜುನಾಥ್ ಅಧ್ಯಕ್ಷ
ಬೀರೂರು, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿ.ಜೆ ಮಂಜುನಾಥ್ ಬಹುಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು.
ಹತ್ತು ದಿನದಲ್ಲಿ ಶರಣ್ ಪಂಪ್‌ವೆಲ್ ಜಿಲ್ಲೆಗೆ: ಮಹೇಂದ್ರ
ಬಾಳೆಹೊನ್ನೂರು, ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರಿಗೆ ಜಿಲ್ಲೆಗೆ ಬಾರದಂತೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿ ಇನ್ನು ಹತ್ತು ದಿನಗಳ ಒಳಗೆ ಅವರನ್ನು ಸಂಘಟನೆಯಿಂದ ಜಿಲ್ಲೆಗೆ ಅದ್ಧೂರಿ ಸ್ವಾಗತ ಕೋರಿ ಮೆರವಣಿಗೆ ನಡೆಸಲಾಗುವುದು ಎಂದು ವಿಹಿಂಪ ಹಾಸನ ವಿಭಾಗದ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಹೇಳಿದ್ದಾರೆ.
12ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ. ರಾಜೇಶ್ವರಿ ಎನ್.ಹೆಗಡೆ
ಚಿಕ್ಕಮಗಳೂರು, ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಇಡೀ ಜಿಲ್ಲೆಗೆ ಸಂಬಂಧಿಸಿದಂತೆ ಜು.12 ರಂದು ಲೋಕ ಅದಾಲತ್ ನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved