• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ದೆ-ಆತ್ಮವಿಶ್ವಾಸ ಇದ್ದಲ್ಲಿ ಸಾಧನೆ ಸುಲಭ : ತಮ್ಮಯ್ಯ
ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾಸವಿದ್ದಲ್ಲಿ ಸಾಧನೆ ಸುಲಭವಾಗುತ್ತದೆ. ಮಕ್ಕಳಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ವಿದ್ಯಾರ್ಥಿ ವೇತನ ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ
ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮಳೆ ಕೊರತೆ, ತೋಟಗಾರಿಕೆ ಬೆಳೆಯಲ್ಲಿ ಶೇ. 40 ರಷ್ಟು ಇಳುವರಿ ಕುಂಠಿತ: ಸಿಇಒ
ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದೆ. ತೋಟಗಾರಿಕೆ ಬೆಳೆಯಲ್ಲಿ ಇಳುವರಿ ಶೇ. 40 ರಷ್ಟು ಕುಸಿತವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು
ಗ್ರಾಮೀಣರ ಮನೆ ಬಾಗಿಲಿನಲ್ಲಿ ಅಂಚೆ ಇಲಾಖೆ ಸೇವೆ : ಎನ್.ರಮೇಶ್
ಅಂಚೆ ಇಲಾಖೆ ಬ್ಯಾಂಕ್‌ಗಳಂತೆ ಒಂದೇ ಸೂರಿನಡಿ ಹತ್ತು ಹಲವು ಸೇವೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮನೆ ಬಾಗಿಲಿನಲ್ಲಿ ಸೇವೆ ನೀಡುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಅಂಚೆ ಅಧೀಕ್ಷಕ ಎನ್ ರಮೇಶ್ ಹೇಳಿದರು.
ಮನೆಗೆ ಕಳವು: 2 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಸಮೀಪದ ಹೊಗರೇಹಳ್ಳಿ ಗ್ರಾಮದ ಮನೆಗೆ ನುಗ್ಗಿ 2.05 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ಬೀರೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಮಂಗಳವಾರ ಒಪ್ಪಿಸಿದ್ದಾರೆ
ವಿದ್ಯೆ ಅಭ್ಯಾಸಿಗಳ ಸ್ವತ್ತು ಹೊರತು ಸೋಮಾರಿಯದಲ್ಲ: ಚಟ್ನಳ್ಳಿ ಮಹೇಶ್
ವಿದ್ಯೆ ಅಭ್ಯಾಸಿಗಳ ಸ್ವತ್ತೆ ಹೊರತು ಸೋಮಾರಿಯದಲ್ಲ. ವಿದ್ಯೆ, ಬುದ್ಧಿ, ಭಾವ, ಆತ್ಮವನ್ನು ವಿಕಸಿತಗೊಳಿಸಬೇಕು ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.
ಬಿಡುಗಡೆಯಾಗದ ಹಾಲಿನ ಪ್ರೋತ್ಸಾಹಧನ : ಬಿಜೆಪಿ ಪ್ರತಿಭಟನೆ
ಕಳೆದ 8 ತಿಂಗಳಿನಿಂದ ಹಾಲಿಗೆ ಪ್ರೋತ್ಸಾಹ ಧನ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ವಿದ್ಯಾದೇಗುಲ ಹೆಸರು ಸಾರ್ಥಕಪಡಿಸಿದ ಸರ್ಕಾರಿ ಶಾಲೆ: ಕೆ.ಎಸ್.ಆನಂದ್
ಸ್ಪರ್ಧಾತ್ಮಕ ಯುಗದ ಇಂದಿನ ದಿನಗಳಲ್ಲೂ ಕಂಸಾಗರ ಗ್ರಾಮದ ಸರ್ಕಾರಿ ಶಾಲೆ 75 ವರ್ಷ ಪೂರೈಸಿ ವಿದ್ಯಾ ದೇಗುಲ ಎಂಬ ಹೆಸರನ್ನು ಸಾರ್ಥಕಪಡಿಸಿಕೊಂಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಹೆಚ್ಚು ಮಹತ್ವ ನೀಡಿ: ಶಾಸಕ ಕೆ.ಎಸ್.ಆನಂದ್
ಪಟ್ಟಣದ ಕೆಎಲ್‌ಕೆ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಸ್.ಆನಂದ್ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಹೆಚ್ಚಿನ ಪೈಪೋಟಿಯಿದ್ದು, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.
ಕರಡಿ ದಾಳಿ: ನಷ್ಟ ಪರಿಹಾರಕ್ಕೆ ರೈತ ದಯಾನಂದ ಮನವಿ
ತಾಲೂಕಿನ ಕಸಬಾ ಹೋಬಳಿ ಶಿಡುಕನಹಳ್ಳಿ ಸರ್ವೆ ನಂ. 29 /2ರಲ್ಲಿ ಎರಡು ಎಕರೆ ಅಡಕೆ ತೋಟದಲ್ಲಿ ಮೂರು ವರ್ಷಗಳಿಂದ ಶ್ರಮಪಟ್ಟು ಜೇನುಕೃಷಿ ಮಾಡಿದ್ದು ಜ.23 ರಂದು ರಾತ್ರಿ ತೋಟಕ್ಕೆ ನುಗ್ಗಿದ ಕರಡಿ 20 ಜೇನು ಪೆಟ್ಟಿಗಳ ಪೈಕಿ, 13 ಜೇನು ಪೆಟ್ಟಿಗೆಗಳನ್ನು ಬೀಳಿಸಿ ಶೇಖರಣೆಯಾಗಿದ್ದ ಜೇನುತುಪ್ಪ ಕುಡಿದು ಜೇನುಪೆಟ್ಟಿಗೆಗಳನ್ನು ಹಾಳು ಮಾಡಿದೆ ಎಂದು ರೈತ ಎಚ್.ಒ. ದಯಾನಂದ ತಿಳಿಸಿದ್ದಾರೆ.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved