• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಚೇತರಿಕೆಗೆ ಸಹಕಾರಿ: ಕೆ.ಎಸ್.ಆನಂದ್
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ವರ್ಷಕ್ಕೆ ಕನಿಷ್ಟ 25 ಸಾವಿರ ರು. ತಲುಪುವ ಮೂಲಕ ಸ್ವಲ್ಪಮಟ್ಟಿಗೆ ಆರ್ಥಿಕ ಚೇತರಿಕೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸಂವಿಧಾನದಿಂದ ದೇಶದೆಲ್ಲೆಡೆ ಎಲ್ಲರಿಗೂ ಸಮಾನ ಹಕ್ಕು: ಟಿ.ಡಿ.ರಾಜೇಗೌಡ
ಡಾ.ಬಿ.ಆರ್. ಅಂಬೇಡ್ಕರ್‌ರವರ ಸಂವಿಧಾನದಿಂದ ದೇಶದೆಲ್ಲೆಡೆ ಎಲ್ಲರಿಗೂ ಸಮಾನ ಹಕ್ಕುಗಳಿದ್ದು, ಜನ ಸಾಮಾನ್ಯರಿಗೆ, ಜನಪ್ರತಿನಿಧಿಗಳನ್ನು ಚುನಾಯಿಸುವ ಮತದಾನದ ಹಕ್ಕು, ಸಾಮಾನ್ಯರೂ ಕೂಡ ಜನಪ್ರತಿನಿಧಿಗಳಾಗುವ ಅವಕಾಶ ಸಂವಿಧಾನ ಕಲ್ಪಿಸಿಕೊಟ್ಟಿದೆ ಎಂದು ಶಾಸಕ, ನವೀಕರಿಸಬಹುದಾದ ಇಂಧನ ಪ್ರಾಧಿಕಾರ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಅನುಭವ ಮಂಟಪ ಸ್ಥಾಪನೆಯಲ್ಲಿ ಮಡಿವಾಳ ಮಾಚಿದೇವರ ಪಾತ್ರ ಪ್ರಮುಖ: ನಿರಂಜನ್
ಬಸವಣ್ಣನವರು ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪಿಸುವಲ್ಲಿ ಮಡಿವಾಳ ಮಾಚಿದೇವರ ಪಾತ್ರ ಪ್ರಮುಖವಾಗಿದೆ ಎಂದು ತಾಲೂಕು ಮಡಿವಾಳ ಮಾಚಿದೇವ ಸಂಘದ ಕಾರ್ಯದರ್ಶಿ ನಿರಂಜನ್ ಹೇಳಿದರು.
ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ ಎಂದು ತಿಳಿಸಿದರು.
ತಳಮಟ್ಟದ ಹೊಂದಾಣಿಕೆ ಕಾರ್ಯಕರ್ತರ ಅಭಿಪ್ರಾಯ: ಸುಧಾಕರ್‌ ಶೆಟ್ಟಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ತಳಮಟ್ಟದಲ್ಲಿ ಆಗಬೇಕು ಎಂಬುದು ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಸುಧಾಕರ್‌ ಶೆಟ್ಟಿ ಹೇಳಿದರು.
ಬೆಳೆ ಹಾನಿ ಪರಿಹಾರ ವಿತರಣೆ ಅವ್ಯವಹಾರ: 3ನೇ ದಿನವೂ ರೈತರ ಪ್ರತಿಭಟನೆ
ಬೆಳೆ ಪರಿಹಾರ ವಿತರಣೆಯಲ್ಲಿ ತಾಲೂಕಿನ ಕಲ್ಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿ ಯಾಗಿರುವವರನ್ನು ಬಂಧಿಸುವವರೆಗೂ ನಾವುಗಳು ಕದಲುವುದಿಲ್ಲ ಎಂದು ರೈತರು ಹಗಲು-ರಾತ್ರಿ ರೈತರ ಪ್ರತಿಭಟನೆಯನ್ನು ನಡೆಸಿ ಮೂರನೇ ದಿನವೂ ಮುಂದುವರಿಸಿದ್ದಾರೆ.
ಮಹಿಳಾ ಸಬಲೀಕರಣದಿಂದ ಮಾತ್ರ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಮಂಜುಳಾ ಬಿ.ಹೆಗಡಾಳ
ಕೊಪ್ಪ ಮತ್ತು ನ.ರಾ. ಪುರ ತಾಲೂಕಿನ ಸಮಾನ ಮನಸ್ಕ ಐವರು ಮಹಿಳೆಯರು ಮಹಿಳಾ ಸಬಲೀಕರಣದ ಉದ್ದೇಶದಿಂದ ರಚಿಸಿಕೊಂಡ ಶ್ರೀ ಸಾಯಿ ಗ್ರೂಪ್ ಸಂಘಟನೆ ಕಳೆದ ವರ್ಷ ಕೊಪ್ಪದಲ್ಲಿ ಪ್ರಪ್ರಥಮ ಬಾರಿಗೆ ಮಲೆನಾಡ ಹಬ್ಬ ಕಾರ್ಯಕ್ರಮ ಆಯೋಜಿಸಿದ್ದು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತ್ತು.
ಭೂ ಕಬಳಿಕೆ ನಿಷೇಧ ಕಾನೂನು ಅನುಷ್ಠಾನ ಆಡಳಿತ ಯಂತ್ರದ ಜವಾಬ್ದಾರಿ: ನ್ಯಾ. ಪಾಟೀಲ್
ಭೂ ಕಬಳಿಕೆ ನಿಷೇಧ ಕಾನೂನು ಜಾರಿಯಲ್ಲಿದೆ, ಅದು, ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಆಡಳಿತ ಯಂತ್ರದ ಮೇಲಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ, ನ್ಯಾಯಮೂರ್ತಿ ಬಿ.ಎ. ಪಾಟೀಲ್ ಹೇಳಿದರು.
ಅತಿವೃಷ್ಠಿ ಪರಿಹಾರ ದುರುಪಯೋಗ: ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
ತಾಲೂಕಿನ ಕಲ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23 ನೇ ಸಾಲಿನ ಅತಿವೃಷ್ಠಿ ಪರಿಹಾರದ ಹಣದಲ್ಲಿ ಅವ್ಯವಹಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಮುಂದೆ ಕಲ್ಕೆರೆ ರೈತರ ಅಹೋರಾತ್ರಿ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ವಿವಿಧ ಯೋಜನೆಯಡಿ ರೈತರು ಸವಲತ್ತು ಪಡೆಯಬೇಕು: ಕೃಷಿ ಅಧಿಕಾರಿ ಕರಿಯಪ್ಪ
ರೈತ ಸಂಪರ್ಕ ಕೇಂದ್ರ ಎಂದಿಗೂ ರೈತ ಬಾಂಧವರಿಗಾಗಿ ಕೆಲಸ ಮಾಡುತ್ತಿದೆ, ಅನೇಕ ಯೋಜನೆಗಳಡಿ ರೈತರು ಸವಲತ್ತುಗಳನ್ನು ಪಡೆಯಬೇಕು ಎಂದು ಕೃಷಿ ಅಧಿಕಾರಿ ಕರಿಯಪ್ಪ ಹೇಳಿದ್ದಾರೆ.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved