• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ಡಿಗ್ರಿ ಕಾಲೇಜಿನ ಕ್ಯಾಂಪಸ್ ನಿರ್ಮಾಣಕ್ಕೆ 5ಎಕರೆಗೆ ಪ್ರಸ್ತಾವನೆ: ಶಾಸಕ ಕೆ.ಎಸ್. ಆನಂದ್
ಕಡೂರು ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸ್ವಾಗತ ಮತ್ತು ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಕೆ.ಎಸ್. ಆನಂದ್‌ ಮಾತನಾಡಿದರು.
ಬಗರ್ ಹುಕುಂ ರೈತರಿಗೆ ಭೂ ಮಂಜೂರಾತಿ ನೀಡಿ: ಕುಮಾರ್ ಸಮತಳ
ತರೀಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಭೂಮಿ ಮತ್ತು ವಸತಿ ಹಕ್ಕು ವಂಚಿತರ ರಹಿತರ ಹೋರಾಟ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಕುಮಾರ್ ಸಮತಳ ಅವರು ಮಾತನಾಡಿದರು.
ಶಾಲೆಗಳ ಹೈಟೆಕ್‌ ಶೌಚಾಲಯಕ್ಕೆ ತಲಾ 5 ಲಕ್ಷ: ಎಚ್.ಇ.ದಿವಾಕರ
ಹೈಟೆಕ್‌ ಶೌಚಾಲಯ ನಿರ್ಮಿಸಲು ತಲಾ 5 ಲಕ್ಷ ರುಪಾಯಿಯಂತೆ ಒಟ್ಟು 15 ಲಕ್ಷ ರುಪಾಯಿ ಮಂಜೂರಾಗಿದೆ ಎಂದು ಸೀತೂರು ಗ್ರಾಪಂ ಸದಸ್ಯ ಎಚ್‌.ಇ.ದಿವಾಕರ ತಿಳಿಸಿದರು.
ಡಿಎಸ್‌ಎಸ್‌ನಿಂದ ಸಂವಿಧಾನ ಪೀಠಿಕೆ ವಿತರಣೆ
ಕೊಪ್ಪ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮಂಜುಳಾ ಬಿ.ಹೆಗಡಾಳ ಅವರಿಗೆ ಸಂವಿಧಾನ ಪೀಠಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸರ್ಕಾರಿ ಆಸ್ಪತ್ರೆ, ಕೃಷಿ ಇಲಾಖೆ, ಪೊಲೀಸ್ ಠಾಣೆ, ಸಮಾಜ ಕಲ್ಯಾಣ ಇಲಾಖೆ, ತಾಪಂ ಸೇರಿ ಇಲಾಖೆಗಳಿಗೆ ಪೀಠಿಕೆ ನೀಡಲಾಯಿತು.
ಮಹಾತ್ಮ ಗಾಂಧಿ ಉದ್ಯಾನವನ ಅಭಿವೃದ್ಧಿ ಪಡಿಸಲು ಕ್ರಮ: ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್
ರತ್ನಗಿರಿ ಗಾರ್ಡನ್ ಮಹಾತ್ಮಗಾಂಧಿ ಉದ್ಯಾನವನ ಟ್ರಸ್ಟ್ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸಲು ಸಲಹೆ ನೀಡಿದರು.
ಚಿಕ್ಕಮಗಳೂರು: ಬೋಗಸ್ ಗ್ಯಾರಂಟಿಯಿಂದ ಜನರು ಬೀದಿಗೆ ಬರುವ ಸ್ಥಿತಿ
ಜಿಲ್ಲಾ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಬಾಲಕೃಷ್ಣರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ
ಜಾತಿ ಒಡೆಯುವುದರಲ್ಲಿ ಸಿದ್ದುಗೆ ನೊಬೆಲ್ ಪ್ರಶಸ್ತಿ: ಆರ್.ಅಶೋಕ್‌
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ವರು ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿದರು.
ಕೆ.ಆರ್‌.ಪೇಟೆಯಲ್ಲಿ ಬೀಡು ಬಿಟ್ಟ ಕಾಡಾನೆ ಹಿಂಡು
ನಗರದ ಹೊರ ವಲಯಕ್ಕೆ ಬಂದು ಬೀಡು ಬಿಟ್ಟಿದ್ದ ಸುಮಾರು 25 ಕಾಡಾನೆಗಳು ಸೋಮವಾರ ರಾತ್ರಿ ತಾವು ಬಂದ ದಾರಿ ಯಲ್ಲೇ ವಾಪಸ್‌ ತೆರಳಿದ್ದು ಮಂಗಳವಾರ ತಾಲೂಕಿನ ಕೆ.ಆರ್‌. ಪೇಟೆ ಬಳಿ ಇರುವ ನೀಲಗಿರಿ ತೋಪಿನಲ್ಲಿ ವಾಸ್ತವ್ಯ ಹೂಡಿದ್ದವು.ಅವುಗಳ ಚಲನವಲನ ನೋಡಿದರೆ ಅವುಗಳು ಬಂದ ದಾರಿಯಲ್ಲೇ ಚಿಕ್ಕಮಗಳೂರಿನಿಂದ ಕೆ.ಆರ್‌.ಪೇಟೆಗೆ ತೆರಳಿದ್ದು, ಅಲ್ಲಿಂದ ಬೇಲೂರು ತಾಲೂಕಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಹೆಚ್ಚಿದೆ ಅಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಘಾಟನೆಗೆ ಕಾದಿರುವ ಸಿರಿಮನೆ ಪ್ರವಾಸೋದ್ಯಮ ಇಲಾಖೆ ವಾಣಿಜ್ಯ ಮಳಿಗೆ ಕಟ್ಟಡ
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದಲ್ಲಿರುವ ಸಿರಿಮನೆ ಜಲಪಾತ ಶೃಂಗೇರಿಯಿಂದ ಸುಮಾರು 11 ಕಿ.ಮಿ ದೂರದಲ್ಲಿದೆ. ಇಲ್ಲಿ ವಿವಿಧೆಡೆಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1 ಕೋಟಿ ರು. ಅನುದಾನದಲ್ಲಿ ನೂತನ ವಾಣಿಜ್ಯ ಮಳಿಗೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಸುಮಾರು ಮೂರು ವರ್ಷಗಳು ಕಳೆದಿವೆ. ಆದರೆ ಇನ್ನೂ ಉದ್ಘಾಟನೆಗೊಂಡಿಲ್ಲ. 3 ವರ್ಷ ಕಳೆದರೂ ಉದ್ಘಾಟನೆ ಭಾಗ್ಯದಿಂದ ವಂಚಿತವಾಗಿದೆ.
ವಿದ್ಯೆ ಮಾತ್ರ ಕೊನೆವರೆಗೂ ಉಳಿಯಲಿದೆ: ಹನುಮಯ್ಯ
ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆವರೆಗೂ ಜತೆಗಿರುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಯ್ಯ ತಿಳಿಸಿದರು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 496
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved