• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ
ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜ.31 ರಂದು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ ಹೇಳಿದರು.
ಮುಂದಿನ ತಲೆಮಾರಿಗೆ ಜಾನಪದ ಕಲೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಆರ್.ನಾಗೇಶ್
ತಾಲೂಕು ರ್ನಾಕಟಕ ಜಾನಪದ ಪರಿಷತ್‌ ನಿಂದ ಸಮೀಪದ ಲಕ್ಕವಳ್ಳಿಯಲ್ಲಿ ಫೆ.4 ರಂದು ನಡೆಯಲಿರುವ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಲ್ಲಿಕಾರ್ಜುನ ಜಾದವ್ ಅವರ ನಿವಾಸಕ್ಕೆ ತೆರಳಿ ಅವರನ್ನು ಅಧಿಕೃತವಾಗಿ ಆಹ್ವಾನಿಸುವ ಸಮಾರಂಭದಲ್ಲಿ ಮಾತನಾಡಿದ ತಾಲೂಕು ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಆರ್.ನಾಗೇಶ್ ಮುಂದಿನ ತಲೆಮಾರಿಗೆ ಜಾನಪದ ಕಲೆಗಳನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಅನಿವಾಸಿ ಭಾರತೀಯರ ಹಿತಾಸಕ್ತಿ ಕಾಪಾಡಲು ಹೊಸ ಸಚಿವಾಲಯ: ಡಾ. ಅರತಿ ಕೃಷ್ಣ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅನಿವಾಸಿ ಭಾರತೀಯ ಕನ್ನಡಿಗರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅನಿವಾಸಿ ಭಾರತೀಯರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೊಸ ಸಚಿವಾಲಯ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಾನಪದ ಸಮ್ಮೇಳನಾಧ್ಯಕ್ಷ ಟಿ.ನಿಂಗಪ್ಪವರಿಗೆ ಅಧಿಕೃತ ಆಹ್ವಾನ
ಕರ್ನಾಟಕ ಜಾನಪದ ಪರಿಷತ್ತಿನಿಂದ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ನಡೆಯಲಿರುವ ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ.ನಿಂಗಪ್ಪವರಿಗೆ ಪರಿಷತ್ತಿನ ಪದಾಧಿಕಾರಿಗಳು ಭಾನುವಾರ ಅಧಿಕೃತ ಆಹ್ವಾನ ನೀಡಿದರು.
ಶಸ್ತ್ರಕ್ಕಿಲ್ಲದ ಶಕ್ತಿ ಶಾಸ್ತ್ರಕ್ಕಿದೆ: ದತ್ತಾವಧೂತ ಗೌರಿಗದ್ದೆ ವಿನಯ್ ಗುರೂಜಿ
ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ನಡೆದ ಕುಮಾರವ್ಯಾಸ ಜಯಂತಿ ಕಾರ್ಯಕ್ರಮದಲ್ಲಿ ಇಂಗ್ಲೀಷ್ ಭಾಷೆಗೆ ತರ್ಜುಮೆಯಾದ ಕುಮರವ್ಯಾಸನ ಕರ್ಣಾಟಕ ಕಥಾಮಂಜರಿಯನ್ನು ಅವಧೂತರಾದ ವಿನಯ್ ಗುರೂಜಿ ಬಿಡುಗಡೆ ಮಾಡಿದರು.
ಚಿಕ್ಕಮಗಳೂರು: ಬಲ್ಲಾಳರಾಯನ ದುರ್ಗದಲ್ಲಿ ಕಾಡಿನ ನಡುವೆ ಓದು
ಬಲ್ಲಾಳರಾಯನ ದುರ್ಗದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕಾಡಿನಲ್ಲಿ ಓದು ನಡಿಗೆ ಕಾರ್ಯಕ್ರಮ ನಡೆಯಿತು.
ಜೆಡಿಎಸ್‌ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಸುಮ್ಮನಿರಲ್ಲ: ಭರತ್‌ ಗಿಣಕಲ್‌
ಜೆಡಿಎಸ್‌ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಭರತ್ ಗಿಣಕಲ್‌ ಮಾತನಾಡಿ, ಜೆಡಿಎಸ್‌ ಹಿಂದಿನಿಂದಲೂ ಜನರ ಸಮಸ್ಯೆ, ರೈತರ ಸಮಸ್ಯೆಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಾ ಬಂದಿದೆ. ದೇವೆಗೌಡರು, ಕುಮಾರಣ್ಣನ ಉತ್ತಮ ಆಡಳಿತ ನೀಡಿದ್ದಾರೆ ಎಂದರು.
ಶಾಲೆಗೆ ಅಗತ್ಯ ಸೌಲಭ್ಯ ಒದಗಿಸಲು ಸಹಕಾರ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆಯ ಬರಗೇನಹಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಿ ಮಾತನಾಡಿದರು.
ಅಡುಗೆ ಸಿಬ್ಬಂದಿಗಳಿಗೆ ಸುರಕ್ಷತಾ ತರಬೇತಿ
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿಕ್ಷಣ ಇಲಾಖೆ ಇಸಿಒ ಸುಚಿತ್ಚಂದ್ರ ಮಾತನಾಡಿ, ಅಡುಗೆ ಸಿಬ್ಬಂದಿ ಸುರಕ್ಷತೆಯೊಂದಿಗೆ ಸ್ವಚ್ಛತೆಗೂ ಪ್ರಾಮುಖ್ಯತೆ ನೀಡಬೇಕು. ಎಲ್ಲಾ ಶಾಲೆಗಳಲ್ಲೂ ಕಡ್ಡಾಯವಾಗಿ ಎಸ್‌ಒಪಿ ಪಾಲನೆ ಮಾಡಬೇಕು ಎಂದರು.
ನಿರಂತರ ಪ್ರಯತ್ನದಿಂದ ಸರ್ವಶ್ರೇಷ್ಠ ನೃತ್ಯಗಾರರಾಗಿ: ಅಂಶುಮಂತ್
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಭಾನುವಾರ ನಡೆದ ಲೆಟ್ಸ್ ಡ್ಯಾನ್ಸ್ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಡಾ.ಅಂಶುಮಂತ್‌ ಉದ್ಘಾಟಿಸಿದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 496
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved