• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರಿಗೆ ಏರಿಕೆ ವಿರೋಧಿಸಿ 3ಕ್ಕೆ ಜಯಪುರ ಬಂದ್ ನಿರ್ಧಾರ
ತೆರಿಗೆ ಏರಿಕೆಯನ್ನು ಖಂಡಿಸಿ ಜಯಪುರ ಗ್ರಾಪಂ ವಿರುದ್ಧ ಫೆಬ್ರವರಿ 3ರ ಶನಿವಾರ ಜಯಪುರ ಬಂದ್ ಮತ್ತು ರಸ್ತೆ ತಡೆ ನಡೆಸಲು ವರ್ತಕರ ಸಂಘ ಹಾಗೂ ಸಾರ್ವಜನಿಕರು ಮುಂದಾಗಿದ್ದಾರೆ ಎಂದು ವರ್ತಕರ ಸಂಘದ ಎಚ್.ಎಂ. ಸತೀಶ್ ತಿಳಿಸಿದ್ದಾರೆ.
ನಾಗರೀಕರ ಹಕ್ಕು, ಕರ್ತವ್ಯಗಳ ಒಟ್ಟು ದಾಖಲೆಯೆ ಸಂವಿಧಾನ: ಶ್ರೀ ಲಕ್ಷ್ಮೀಸೇನಭಟ್ಟಾರಕ ಸ್ವಾಮೀಜಿ
ನಾಗರಿಕರ ಹಕ್ಕು ಹಾಗೂ ಕರ್ತವ್ಯಗಳ ಒಟ್ಟು ದಾಖಲೆಗಳೇ ನಮ್ಮ ಸಂವಿಧಾನವಾಗಿದೆ ಎಂದು ಜ್ವಾಲಾಮಾಲಿನಿ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಆತ್ಮವಿಶ್ವಾಸದಿಂದ ಆದರ್ಶ ಭಾರತ ನಿರ್ಮಾಣ ಮಾಡೋಣ: ವಿ.ಡಿ.ಶಾಂತಲ
ಸಾವಿರಾರು ವರ್ಷಗಳಿಂದ ಗುಲಾಮಗಿರಿಯಲ್ಲಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಗಣರಾಜ್ಯ ವಾಗಿ ಇಂದಿಗೆ 75 ವರ್ಷಗಳಾಯಿತು. ರಾಷ್ಟೀಯ ಹಬ್ಬಗಳ ಸಂಭ್ರಮ ಮತ್ತು ವೈಭವದ ಆಚರಣೆಗಳ ಮೂಲಕ ಆತ್ಮವಿಶ್ವಾಸದಿಂದ ಆದರ್ಶ ಭಾರತ ನಿರ್ಮಾಣದಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ ಕರೆ ನೀಡಿದರು.
ಮಕ್ಕಳಲ್ಲಿ ರಾಷ್ಟ್ರಾಭಿಮಾನ ಮೂಡಿಸಬೇಕು: ಲೀಲಾ ಸೋಮಶೇಖರಯ್ಯ.
ಪಟ್ಟಣದ ಪ್ರಹರ್ಷಿತ ವಿದ್ಯಾ ಸಂಸ್ಥೆಯಿಂದ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಕ್ಕಳಲ್ಲಿ ರಾಷ್ಟ್ರಾಭಿಮಾನ ಮೂಡಿಸಬೇಕೆಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಲೀಲಾ ಸೋಮಶೇಖರಯ್ಯ ಹೇಳಿದರು.
ಸಂವಿಧಾನಕ್ಕೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ: ಕೆ.ಎಸ್.ಆನಂದ್
ತಾಲೂಕು ಆಡಳಿತದಿಂದ ಡಾ.ಬಿ.ಆರ್ ಅಂಬೇಡ್ಕರ್‌ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75 ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್‌.ಆನಂದ್ ಸಂವಿಧಾನ ಭಾರತ ದೇಶದ ಪವಿತ್ರ ಗ್ರಂಥವಾಗಿದ್ದು ಅದಕ್ಕೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ವಿಶ್ವದಲ್ಲಿ ತಲೆ ಎತ್ತಿ ನಿಂತ ಸ್ವಾಭಿಮಾನದ ದಿನ: ಕೆ.ಜೆ. ಜಾರ್ಜ್‌
ನಮ್ಮ ಭಾರತ ಗಣರಾಜ್ಯವಾಗಿ ‘ರೂಪಾಂತರ’ಗೊಂಡು ವಿಶ್ವದ ಭೂಪಟದಲ್ಲಿ ಭರತ ಭೂಮಿಯಾಗಿ ತಲೆ ಎತ್ತಿ ನಿಂತ ಸ್ವಾಭಿಮಾನದ ದಿನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.
ಚಿಕ್ಕಮಗಳೂರು ನಗರದ ವಿವಿಧೆಡೆ ಗಣ ರಾಜ್ಯೋತ್ಸವ
ಕಾಫಿ ನಾಡಿನಾದ್ಯಂತ ವಿವಿಧ ಶಾಲೆ, ಸಂಸ್ಥೆಗಳಲ್ಲಿ ಶುಕ್ರವಾರ ಗಣ ರಾಜ್ಯೋತ್ಸವ ಆಚರಿಸಲಾಯಿತು.
ಪ್ರಜೆಗಳೇ ಪ್ರಭುಗಳಾಗಲು ಅವಕಾಶ ದೊರೆತ ಪವಿತ್ರ ದಿನ
ಭಾರತೀಯ ಪ್ರಜೆಗಳಿಗೆ ತಮ್ಮನ್ನು ತಾವೇ ಆಳಿಕೊಳ್ಳುವ ಅವಕಾಶ ದೊರೆತ ಪವಿತ್ರ ದಿನ ಗಣರಾಜ್ಯೋತ್ಸವ ಎಂದು ಕೊಪ್ಪ ತಾಲೂಕು ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ ಹೇಳಿದರು.
ಶಕ್ತಿ ಯೋಜನೆ ಜಿಲ್ಲೆಯಲ್ಲಿ 2.51 ಕೋಟಿ ಮಹಿಳೆಯರ ಪ್ರಯಾಣ: ಕೆ.ಜೆ. ಜಾರ್ಜ್‌
ಕಳೆದ 8 ತಿಂಗಳಲ್ಲಿ 2.51 ಕೋಟಿ ಮಹಿಳೆಯರು ಜಿಲ್ಲೆಯಲ್ಲಿ ಶಕ್ತಿ ಯೋಜನೆ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಸ್ವಾಮಿ ವಿವೇಕಾನಂದರು ಯುವಕರ ಆಶಾ ಕಿರಣ: ಶೈಲಾ ಮಹೇಶ್‌
ತಾಲೂಕಿನ ಗಾಂಧಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜ್ಞಾನ ಕುಟೀರ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾಮಹೇಶ್ ಸ್ವಾಮಿ ವಿವೇಕಾನಂದರು ಯುವಕರ ಆಶಾ ಕಿರಣ ಹಾಗೂ ಸ್ಫೂರ್ತಿಯ ಚಿಲುಮೆಯಾಗಿದ್ದರು ಎಂದರು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 496
  • next >
Top Stories
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
ರಷ್ಯಾ ಯುದ್ಧ ನಿಲ್ಲಿಸಲು ಭಾರತದ ಮೇಲೆ ತೆರಿಗೆ : ಕೋರ್ಟಲ್ಲಿ ಟ್ರಂಪ್‌ ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved