• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪ ಮೊರಾರ್ಜಿ ಶಾಲೆಯಲ್ಲಿ ಸಿಸಿಟಿವಿ ಅಳವಡಿಸಲು ಪೋಷಕರ ಆಗ್ರಹ
ಕೊಪ್ಪ: ಮೊರಾರ್ಜಿ ವಸತಿ ಶಾಲೆಯಲ್ಲಿ ಕೂಡಲೇ ಸಿಸಿಟಿವಿ ಅಳವಡಿಸಬೇಕು ಶೌಚಾಲಯ ಬದಲಾಯಿಸಬೇಕು ಎಂದು ಪೋಷಕರು ಒತ್ತಾಯಿಸಿದರು.
ಯುವ ಜನತೆ ವಿಶ್ವ ಮಾನವರಾಗಬೇಕು: ಡಾ. ಜೆಪಿಕೆ
ಚಿಕ್ಕಮಗಳೂರು, ಯುವ ಜನತೆ ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ವಿಶ್ವ ಮಾನವರಾಗಬೇಕು ಎಂದು ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೇಗೌಡ ಸಲಹೆ ಮಾಡಿದರು.
ನಿಸ್ವಾರ್ಥ ಸೇವೆಯಿಂದ ಮನುಷ್ಯನಿಗೆ ಸಮಾಜದಲ್ಲಿ ಉನ್ನತ ಸ್ಥಾನ: ಬೆಳ್ಳಿಪ್ರಕಾಶ್
ಬೀರೂರು, ಮನುಷ್ಯನು ಕೈಗೊಳ್ಳುವ ನಿಸ್ವಾರ್ಥ ಸೇವೆ ಅವನನ್ನು ಸಮಾಜದಲ್ಲಿ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬೆಳ್ಳಿಪ್ರಕಾಶ್ ಅಭಿಪ್ರಾಯಪಟ್ಟರು.
ಮೂಲ ಸವಲತ್ತು ಕೊಡಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ: ಪ್ರತಿಭಟನೆ
ಚಿಕ್ಕಮಗಳೂರುಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ವಸತಿ, ನಿವೇಶನ ಸೇರಿದಂತೆ ಮೂಲ ಸೌಲಭ್ಯ ನೀಡಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಖರಾಯಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಗ್ರಾಪಂ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಡಲು ತಯಾರಾಗಿ : ಶಿವಾನಂದಸ್ವಾಮಿ
ಚಿಕ್ಕಮಗಳೂರುಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಡಲು ದುಡಿಯುವ ವರ್ಗ ಜುಲೈ 9ರ ಚಳುವಳಿಗೆ ಸನ್ನದ್ಧರಾಗಬೇಕು ಎಂದು ದಿ ಎಸ್ಟೇಟ್ ಸ್ಟಾಫ್ಸ್ ಯೂನಿಯನ್ ಸೌತ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಕರೆ ನೀಡಿದರು.
ಶ್ರವಣ ದೋಷವುಳ್ಳವರ ಚದುರಂಗ ಸ್ಫರ್ಧೆಯಲ್ಲಿ ಸಂತೋಷ್ ಗೆ 3ನೇ ಸ್ಥಾನ
ತರೀಕೆರೆ, ರಾಜ್ಯಮಟ್ಟದ ಶ್ರವಣ ದೋಷವುಳ್ಳವರ 20ನೇ ಚದುರಂಗ ಸ್ಫರ್ಧೆಯಲ್ಲಿ ಪಟ್ಟಣದ ಚೌಡೇಶ್ವರಿ ಕಾಲೋನಿ ನಿವಾಸಿ ಸಂತೋಷ್ ಎಚ್.ಎಸ್. ಮೂರನೇ ಸ್ಥಾನ ಪಡೆದು ತರೀಕೆರೆ, ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಡಾ.ಪ್ರಸನ್ನಕುಮಾರ್
ತರೀಕೆರೆ, ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ ಎಂದು ರಂಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಪ್ರಸನ್ನಕುಮಾರ್ ಹೇಳಿದರು.
ಶೃಂಗೇರಿ: ಕಿಗ್ಗಾದ ರಸ್ತೆ ಗುಂಡಿಗೆ ಗಿಡನೆಟ್ಟು ಪ್ರತಿಭಟನೆ
ಶೃಂಗೇರಿ, ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ, ಶಾಸಕರ ವಿಫಲ, ರಸ್ತೆ ಹೊಂಡಗುಂಡಿಗಳು, ಆಡಳಿತ ವೈಫಲ್ಯ ವಿರೋಧಿಸಿ ಜಿಜೆಪಿ ಕಾರ್ಯಕರ್ತರು ಸೋಮವಾರ ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ಗ್ರಾಮಪಂಚಾಯಿತಿ ಕಚೇರಿ ಎದುರು ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮುತ್ತಿನಕೊಪ್ಪ ಪ್ರಾಥಮಿಕ ಕೇಂದ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ.ಸುರೇಶ್‌: ಜಗದೀಶ್‌
ನರಸಿಂಹರಾಜಪುರ, ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುರೇಶ್‌ ಕಳೆದ 11 ವರ್ಷದಿಂದ ಪ್ರಾಮಾಣಿಕವಾಗಿ ಗ್ರಾಮೀಣ ಭಾಗದ ಜನರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸೀನಿಯರ್‌ ಚೇಂಬರ್‌ ಇಂಟರ್‌ ನ್ಯಾಷನಲ್ ಅಧ್ಯಕ್ಷ ಎಸ್‌.ಎಸ್.ಜಗದೀಶ್ ಪ್ರಶಂಸೆ ವ್ಯಕ್ತಪಡಿಸಿದರು.
ಪಂಪ್‌ ವೆಲ್‌ಗೆ ನಿರ್ಬಂಧ: ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ
ಚಿಕ್ಕಮಗಳೂರು, ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿ ಜಿಲ್ಲಾಡಳಿತ ಜು. 5 ರಂದು ಹೊರಡಿಸಿರುವ ಆದೇಶದ ವಿರುದ್ಧ ಸೋಮವಾರ ಬಿಜೆಪಿ, ವಿಶ್ವಹಿಂದೂ ಪರಿಷತ್‌ ಹಾಗೂ ಭಜರಂಗದಳ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಪೊಲೀಸ್‌ ಇಲಾಖೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved