• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಕೇವಲ ರಾಜ ಚರಿತ್ರೆಯಲ್ಲ: ಸಂಶೋಧಕ ನಾ.ಸುರೇಶ
ಪ್ರಸ್ತುತ ಆಧುನಿಕ ದಿನಗಳಲ್ಲಿರುವ ಏಕಮುಖ ಸಂಚಾರ ರಸ್ತೆ, ರಸ್ತೆ ವಿಭಜಕಗಳು, ಆಧುನಿಕ ಚರಂಡಿ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೌಲಭ್ಯಗಳೆಲ್ಲವೂ ಸಿಂಧೂ ಹಾಗೂ ಹರಪ್ಪ ನಾಗರೀಕತೆಯಲ್ಲಿಯೇ ಇತ್ತು ಎಂದು ಇತಿಹಾಸ ಸಂಶೋಧಕ ನಾ.ಸುರೇಶ ಕಲ್ಕೆರೆ ಪ್ರತಿಪಾದಿಸಿದರು.
ಜನಸಂಪರ್ಕ ಸಭೆ ಪರಿಹಾರದ ವೇದಿಕೆಯಾಗಲಿ: ಶಾಸಕ ತಮ್ಮಯ್ಯ
ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದ ಚಿಕ್ಕಮಗಳೂರು ಕಸಬಾ ಹೋಬಳಿ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತಮ್ಮಯ್ಯ ಜನಸಂಪರ್ಕ ಸಭೆಗಳು ಕಾಟಾಚಾರದ ಸಭೆಗಳಾಗದೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರದ ವೇದಿಕೆಯಾಗಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಡೂರು: ಕ್ಷೇತ್ರಕ್ಕೆ 1952ರಿಂದಲೂ ಮಂತ್ರಿಗಿರಿ ಮರೀಚಿಕೆ!
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಇದೆ. ಈ ಬಾರಿ ಕಡೂರು ಕ್ಷೇತ್ರಕ್ಕೆ ನ್ಯಾಯ ದೊರಕೀತೇ? ನಿಗಮ ಮಂಡಳಿ ಭಾಗ್ಯವಾದರೂ ದೊರೆಯುವುದೇ? ಎಂಬ ನಿರೀಕ್ಷೆ ಕ್ಷೇತ್ರದ ನಾಗರಿಕರದ್ದಾಗಿದೆ.
ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಪಾಲನೆಯಾಗಲಿ: ಡಾ.ಚಾಂದಿನಿ
ಉನ್ನತ ಶಿಕ್ಷಣದಲ್ಲಿ ನಡೆಯುವ ನೂತನ ಆವಿಷ್ಕಾರ ಹಾಗೂ ಸಂಶೋಧನೆಗಳಲ್ಲಿ ಉತ್ತಮ ಮೌಲ್ಯ ಹಾಗೂ ಗುಣವರ್ಧನೆ ಇಂದಿನ ಅಗತ್ಯವೆಂದು ಪ್ರಾಚಾರ್ಯರಾದ ಡಾ.ಕೆ.ಸಿ.ಚಾಂದಿನಿ ಹೇಳಿದರು.
ಸೌಲಭ್ಯ ಪಡೆಯಲು ಕಾರ್ಮಿಕರ ನೋಂದಣಿ ಕಡ್ಡಾಯ
ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸೌಲಭ್ಯಗಳನ್ನು ಪಡೆಯಲು ಪ್ರತಿಯೊಬ್ಬ ಅರ್ಹ ಕಾರ್ಮಿಕ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು
ಪ್ರಕೃತಿ ವಿಕೋಪ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ: ಡಿಸಿ ಮೀನಾ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಶ್ರಯದಲ್ಲಿ ಜನವರಿ 26ರ ವರೆಗೆ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಕಾರ್ಯಾಗಾರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅತಿವೃಷ್ಟಿ, ಪ್ರವಾಹ, ಸುನಾಮಿ ಅಂತಹ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳ ಬೇಕಾದ ಕಾರ್ಯಾಚರಣೆ ಕುರಿತು ಜಿಲ್ಲೆಯ ತಾಲೂಕುಗಳಲ್ಲಿ ಎನ್‌ಡಿಆರ್‌ಎಫ್ ತಂಡ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
ಜಗತ್ತಿಗೆ ಮಾದರಿಯಾಗುವುದಕ್ಕಿಂತ ಮಕ್ಕಳಿಗೆ ಮಾದರಿಯಾಗಿ: ಡಿಸಿ ಕುಮಾರಸ್ವಾಮಿ
ಕರ್ನಾಟಕದಲ್ಲಿ ಸರ್ವಜ್ಞ ಹೇಗೋ ಮಹಾರಾಷ್ಟ್ರದ ನಾಮದೇವ, ತಮಿಳುನಾಡಿನ ತಿರುವಳ್ಳುವರ್ ಇವರೆಲ್ಲಾ ಸಮಕಾಲೀನರು. ಹಾಗೇ, ಆಂಧ್ರಪ್ರದೇಶದಲ್ಲಿ ಮಹಾಯೋಗಿ ವೇಮನರೂ ತಮ್ಮ ಉತ್ಕೃಷ್ಟ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢ ನಂಬಿಕೆಯನ್ನು ಪ್ರಶ್ನಿಸಿದ ಮಹಾನುಭಾವ.
ಜಾನುವಾರು ನೀರಿನ ತೊಟ್ಟಿಗಳಲ್ಲಿ ಕಸಕಡ್ಡಿಗೆ ಸ್ಥಾನ
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ನಿರ್ಮಿಸಿರುವ ತೊಟ್ಟಿಗಳಲ್ಲಿ ಜಾನುವಾರು ಹಾಗೂ ಪಕ್ಷಿಗಳಿಗಾಗಿ ಅದರ ತುಂಬಾ ನೀರಿರುವಂತೆ ನೋಡಿ ಕೊಳ್ಳಬೇಕಾಗಿದ್ದರೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ, ನೀರುಗಂಟಿಗಳ (ವಾಟರ್ ಮ್ಯಾನ್) ನಿರ್ಲಕ್ಷ್ಯದಿಂದಾಗಿ ಅನೇಕ ಗ್ರಾಪಂ ವ್ಯಾಪ್ತಿಗಳಲ್ಲಿ ಜಾನುವಾರುಗಳ ನೀರಿನ ತೊಟ್ಟಿಗಳಲ್ಲಿ ನೀರು ಸಂಗ್ರಹವಾಗುತ್ತಲೇ ಇಲ್ಲ.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ತರುವುದು ಅಗತ್ಯ: ಡಾ. ಗೋಪಾಲಕೃಷ್ಣ
ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ಮಾತು ನಾವು ಸಣ್ಣವರಿಂದಲೂ ಕೇಳಿಕೊಂಡು ಬಂದಿದ್ದೇವೆ. ಅದು ಈಗ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ಬದಲಾಗಬೇಕಿದೆ. ಅವರಲ್ಲಿರುವ ಪ್ರತಿಭೆಯನ್ನು ಹೊರ ತರುವುದು ಆಗತ್ಯ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದ್ದಾರೆ.
ಉತ್ತಮ ಶಿಕ್ಷಣದಿಂದ ದೇಶ ವಿಶ್ವಗುರು: ಟಿ.ದಾದಾಪೀರ್
ನ್ಯಾಷನಲ್ ಆಂಗ್ಲ ಮಾದ್ಯಮ ಶಾಲೆ ಬಯಲು ರಂಗ ಮಂದಿರದಲ್ಲಿ ಏರ್ಪಡಿಸಿದ್ದ ಶಾಲೆ 47ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಪುರಸಭೆ ಸದಸ್ಯ ಟಿ.ದಾದಾಪೀರ್ ಉತ್ತಮ ಶಿಕ್ಷಣದಿಂದ ದೇಶ ವಿಶ್ವಗುರುವಾಗುತ್ತದೆ ಎಂದು ಹೇಳಿದರು.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 495
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved