• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಧ್ರುವೀಕರಣ: ಕಮಲಕ್ಕೆ ಬ್ಯಾಡ್<bha>;</bha> ಕೈ ಗೆ ಲಕ್ಕಿPolitical Polarization: Bad for Kamala<bha>;</bha> Lucky for Kai
2023ರ ವರ್ಷದ 4 ತಿಂಗಳು ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲೂ ನಿರೀಕ್ಷಿತ ಬೆಳವಣಿಗೆಯಾಗದಿದ್ದರೂ, ಚುನಾವಣಾ ವರ್ಷವಾಗಿದ್ದರಿಂದ ರಾಜಕೀಯ ವಲಯದಲ್ಲಿ ಕ್ಷೀಪ್ರ ಬದಲಾವಣೆಗಳಾದವು. ಮೂಡಿಗೆರೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹಾಗೂ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಮಾತೃ ಪಕ್ಷಗಳಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ತೆರಳಿದರು.
ಸಿರಿ ಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ತಮ್ಮಯ್ಯ
ಸಿರಿ ಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಗ್ರಾಹಕರೂ ಕೂಡ ಹೆಚ್ಚು ಸಿರಿಧಾನ್ಯ ಬಳಸುವ ಮೂಲಕ ಬೆಳೆಯುವವರಿಗೆ ಉತ್ಸಾಹ ಕೊಡಬೇಕು ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿ ಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿ ಕೊಳ್ಳಬಹುದಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡ
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ ಎಂದು ಶಾಸಕ ರಾಜೇಗೌಡ ಹೇಳಿದರು.
ಶೇ. 60 ರಷ್ಟು ನಾಮ ಫಲಕ ಕನ್ನಡದಲ್ಲೇ ಇರಬೇಕು: ಕರವೇ ಅಧ್ಯಕ್ಷ ಹರ್ಷ
ರಾಜ್ಯ ಸರ್ಕಾರದ ಆದೇಶದಂತೆ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲೂ ಶೇ.6ಂ ರಷ್ಟು ಕನ್ನಡದಲ್ಲಿ ನಾಮಫಲಕ ಹಾಗೂ ಶೇ.40 ರಷ್ಟು ಮಾತ್ರ ಇಂಗ್ಲೀಷ್ ಭಾಷೆ ನಾಮ ಫಲಕ ಬಳಸಬಹುದಾಗಿದೆ ಎಂದು ತಾಲೂಕು ಕರವೇ ಅಧ್ಯಕ್ಷ ಹರ್ಷ ತಿಳಿಸಿದರು.
ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷವಾದ್ದರಿಂದ ವ್ಯತ್ಯಾಸವಾಗಲ್ಲ
ಭಾರತೀಯ ಜನತಾ ಪಕ್ಷವು ಕಾರ್ಯಕರ್ತರ ಆಧಾರಿತ ಪಕ್ಷವಾಗಿದ್ದು, ಪಕ್ಷದ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.
ಜನರ ಹಿತ ಪಾಲಿಸುವ ತತ್ವಸಿದ್ಧಾಂತಗಳಿರುವ ಪಕ್ಷ ಕಾಂಗ್ರೆಸ್‌
ಕೇವಲ ಆಡಳಿತ, ಅಧಿಕಾರವಲ್ಲದೇ ಜನರ ಹಿತಾಸಕ್ತಿ ಕಾಯುವ ತತ್ವ ಸಿದ್ಧಾಂತವಿರುವ ಪಕ್ಷ ಕಾಂಗ್ರೆಸ್‌ ಆಗಿದೆ.
ನಿಸ್ವಾರ್ಥ ಸೇವೆಗೆ ಫಲ ನಿಶ್ಚಿತ: ಪೂರ್ಣಿಮಾ
ಯಾವುದೇ ಕಾರ್ಯವಾಗಲಿ ನಿಸ್ವಾರ್ಥ ಮನೋಭಾವನೆಯಿಂದ ಮಾಡಿದಲಿ ಅದಕ್ಕೆ ತಕ್ಕ ಪ್ರತಿಫಲ ದೊರಕುತ್ತದೆ.
ಜ್ಞಾನಕ್ಕೆ ಪರಿಪೂರ್ಣವಾದುದು ಯಾವುದೂ ಇಲ್ಲ: ಡಾ.ಜಯದೇವ
ಜ್ಞಾನ ಬೆಳಕಿನ ಸಂಕೇತ. ಮಕ್ಕಳಿಗೆ ಜ್ಞಾನದಡಿಯಲ್ಲಿ ಶಿಕ್ಷಣ ನೀಡಬೇಕು. ಜ್ಞಾನಕ್ಕೆ ಪರಿಪೂರ್ಣವಾದುದು ಜಗತ್ತಿನಲ್ಲಿ ಯಾವುದೂ ಇಲ್ಲ
ರೋಗಬಾಧೆ ತಡೆಗಟ್ಟುವಲ್ಲಿ ಶ್ರಮವಹಿಸಿ: ರಾಜೇಗೌಡ
ಆರೋಗ್ಯ, ಶಿಕ್ಷಣ ಕ್ಷೇತ್ರ ಮತ್ತು ಜಾನುವಾರುಗಳಿಗೆ ತಗಲುವ ರೋಗಬಾಧೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮವಹಿಸಿ.
ಕಮಲ ಪಡೆಗೆ ನೂತನ ಸಾರಥಿ: ಇಂದು ಕೋರ್‌ಕಮಿಟಿ ಸಭೆ
ವಿಧಾನಪರಿಷತ್‌ ಸದಸ್ಯ ಅಶ್ವಥ್‌ ನಾರಾಯಣ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಶಾಸಕ ಆರ್‌.ಮಹೇಶ್‌ ಉಪಸ್ಥಿತಿಯಲ್ಲಿ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಯಲಿದೆ.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • next >
Top Stories
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
ಟಿವಿಎಸ್‌ನಿಂದ 150 ಸಿಸಿ ಎನ್‌ಟಾರ್ಕ್ ಬಿಡುಗಡೆ
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved