• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ: ಸಿಸ್ಟರ್ ಶುಭ
ನರಸಿಂಹರಾಜಪುರ, ಮನುಷ್ಯ ಇಲ್ಲದಿದ್ದರೂ ಪರಿಸರ ಇರುತ್ತದೆ. ಆದರೆ, ಪರಿಸರವಿಲ್ಲದೆ ಮ‍ನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಪ್ರಾಂಶುಪಾಲೆ ಸಿಸ್ಟರ್ ಶುಭಾ ಹೇಳಿದರು.
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ರವೀಶ್
ಬಾಳೆಹೊನ್ನೂರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಪಿಎಸ್‌ಐ ರವೀಶ್ ಹೇಳಿದರು.
ಬಡವರ ಸೇವೆ ಮನದಾಳದಿಂದ ಬರಬೇಕು: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಜನಪರ ಕಾರ್ಯ ಸ್ತುತ್ಯಾರ್ಹ, ಬಡವರ ಸೇವೆ ಮನದಾಳದಿಂದ ಬರಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಚಿಕ್ಕಮಗಳೂರುಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ: ಖಂಡ್ರೆ
ಚಿಕ್ಕಮಗಳೂರು, ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದೆ. ಅಧಿಸೂಚನೆ ನಂತರ 30-40 ವರ್ಷಗಳಿಂದ ಮನೆ ಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂ ಕೋರ್ಟ್ ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಬಿಎಸ್‌ಎನ್‌ಎಲ್‌ ಸಿಮ್‌ಗಳಿಗೆ ದುಪ್ಪಟ್ಟು ಬೇಡಿಕೆ: ಕೋಟಾ ಶ್ರೀನಿವಾಸ್ ಪೂಜಾರಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿನ ಎಲ್ಲಾ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಉನ್ನತೀಕರಣಗೊಳಿಸಿ, ಜನರೇಟರ್‌ ಹಾಗೂ ಬ್ಯಾಟರಿ ವ್ಯವಸ್ಥೆ ಮಾಡಿದಲ್ಲಿ ಇನ್ನೊಂದು ವರ್ಷದ ಒಳಗಾಗಿ ಬಿಎಸ್‌ಎನ್‌ಎಲ್‌ ಸಿಮ್‌ಗಳಿಗೆ ದುಪ್ಪಟ್ಟು ಬೇಡಿಕೆ ಬರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಕೆ.ಜೆ.ಕಾಂತರಾಜ್
ತರೀಕೆರೆ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.
ಪ್ರತಿಯೊಬ್ಬರೂ ಮರಗಳನ್ನು ಬೆಳೆಸಿ: ಭಂಡಾರಿ ಶ್ರೀನಿವಾಸ್
ಕಡೂರು, ಮನೆಗೊಂದು ಮರ ಎಂಬಂತೆ ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಜೊತೆಗೆ ಮನೆ ಮುಂದೆ ಸಸಿ ಬೆಳೆಸಿ ಆದರ ಸದುಪಯೋಗ ಪಡೆಯಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.
ಪ್ರತಿ ವಾರ್ಡ್ ನಲ್ಲಿ ಗಿಡ ನೆಟ್ಟು ರಕ್ಷಿಸಲು ಕ್ರಮ: ವಸಂತಕುಮಾರ್
ತರೀಕೆರೆಪಟ್ಟಣದ ಪ್ರತಿ ವಾರ್ಡ್ ನಲ್ಲೂ ಗಿಡಗಳನ್ನು ನೆಟ್ಟು ಟ್ರೀಗಾರ್ಡ್ ಹಾಕಲಾಗುವುದು ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ಪರಿಸರದ ಸಮತೋಲನಕ್ಕೆ ವಿವೇಚನೆ ಅಗತ್ಯ: ವನಿತಾ ಮಧು
ಬೀರೂರು, ಪರಿಸರ ಎಂದರೆ ಜನಜೀವನ, ಕೃಷಿ, ಪ್ರಾಣಿ ಸಂಕುಲ, ಎಲ್ಲವೂ ಒಂದಕೊಂದು ಕೊಂಡಿಯಂತೆ ಬೆಸೆದುಕೊಂಡಿದೆ ಎಂದು ಪುರಸಭೆ ಅಧ್ಯಕ್ಷೆ ವನಿತಾ ಮಧುಬಾವಿಮನೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 435
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved