• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ದೇವೀರಮ್ಮ ಜಾತ್ರಾ ಮಹೋತ್ಸವ: ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ಇದೇ 19 ರಿಂದ 23 ರವರೆಗೆ ನಡೆಯಲಿರುವ ಬಿಂಡಿಗಾ ಶ್ರೀ ದೇವೀರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ವಾಹನಗಳ ಮುಖಾಂತರ ಆಗಮಿಸುವು ದರಿಂದ ಜಿಲ್ಲಾಧಿಕಾರಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾರೆ.
ಪತ್ನಿಯನ್ನೆ ಇರಿದು ಕೊಲೆ ಮಾಡಿದ ಪತಿ
ಚಿಕ್ಕಮಗಳೂರು: ಕೌಟುಂಬಿಕ ಕಲಹದಲ್ಲಿ ಒಂದು ಜೀವ ಬಲಿ ಪಡೆದ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ವೈದ್ಯರ ಪ್ರೀತಿ ಮಾತಿನಿಂದ ಅರ್ಧ ಕಾಯಿಲೆ ಗುಣಮುಖ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ವೈದ್ಯರ ಪ್ರೀತಿಯ ಮಾತಿಗೆ ರೋಗಿಯ ಅರ್ಧ ಕಾಯಿಲೆ ಗುಣಮುಖವಾಗವ ಶಕ್ತಿಯಿದೆ. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ನಲ್ಲಿ ವೈದ್ಯ ಸಿಬ್ಬಂದಿಯಿಂದ ಸೇವೆ ದೊರೆಯುವಂತಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು: ರೆ.ಫಾ.ಬೆನ್ನಿ ಮ್ಯಾಥ್ಯೂ
ನರಸಿಂಹರಾಜಪುರ, ಯಾವುದೇ ಅವಘಡ ಸಂಭವಿಸಿದಾಗ ಪ್ರಥಮ ಚಿಕಿತ್ಸೆ ಬಹಳ ಮುಖ್ಯ. ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದು ಕೊಂಡಿರ ಬೇಕು ಎಂದು ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಆಡಳಿತ ಮಂಡಳಿ ಉಪಾಧ್ಯಕ್ಷ ರೆ.ಫಾ. ಬೆನ್ನಿ ಮ್ಯಾಥ್ಯೂ ತಿಳಿಸಿದರು.
ಗೊಂದಲದ ಗೂಡಾದ ಜಾತಿ ಸಮೀಕ್ಷೆ: ಜಿ.ಸುಬ್ರಹ್ಮಣ್ಯ
ತರೀಕೆರೆ: ಜಾತಿ ಸಮೀಕ್ಷೆ ಅವಧಿ ಮುಗಿದು ತಮಗೆ ಕೊಟ್ಟಿದ್ದ ಸಮೀಕ್ಷೆ ಕಾರ್ಯ ಮುಗಿಸಿದ ಶಿಕ್ಷಕರಿಗೆ ಸರ್ಕಾರ ದಿನಕ್ಕೊಂದು ನಿರ್ಧಾರ ಪ್ರಕಟಿಸುವ ಮೂಲಕ ಶಿಕ್ಷಕರನ್ನು ಬೀದಿಗೆ ನಿಲ್ಲಿಸಿದೆ ಎಂದು ಬಾಲ ನ್ಯಾಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ಜಿ. ಸುಬ್ರಹ್ಮಣ್ಯ ಆರೋಪಿಸಿದ್ದಾರೆ.
ಕನ್ನಡ ಕಟ್ಟಲು ಹಿಂಸಾತ್ಮಕವಾದ ಸಿಟ್ಟು ಬೇಕಿಲ್ಲ: ವೈ.ಎಸ್.ವಿ. ದತ್ತ
ಕಡೂರು, ಕನ್ನಡ ಕಟ್ಟಲು ಈಗ ತುರ್ತಾಗಿ ಸಾತ್ವಿಕವಾದ ರೋಷ ಮತ್ತು ಸಿಟ್ಟು ಅಗತ್ಯವಿದೆಯೇ ವಿನಃ ಹಿಂಸಾತ್ಮಕವಾದ ಸಿಟ್ಟು ಬೇಕಿಲ್ಲ ಎಂದು ಚಿಂತಕ ವೈ.ಎಸ್.ವಿ. ದತ್ತ ಅಭಿಪ್ರಾಯಪಟ್ಟರು.
ಹುತಾತ್ಮ ಯೋಧರ ಸ್ಮರಣೆ ನಿರಂತರವಾಗಲಿ: ಜಗದೀಶ್
ಬೀರೂರು‘ದೇಶ ಸೇವೆಗೆ ಸಮರ್ಪಿಸಿಕೊಂಡು, ಜೀವದಾನ ಮಾಡಿದ ವೀರಯೋಧರ ಸ್ಮರಣೆ ನಿರಂತರವಾಗಿರಬೇಕು’ ಎಂದು ಕೇಂದ್ರೀಯ ಮೀಸಲು ಪಡೆ ಬೆಂಗಳೂರು ಗ್ರೂಪ್ ಸೆಂಟರ್‌ ನ ಎಸ್ಐ ಎಂ.ಆರ್. ಜಗದೀಶ್ ತಿಳಿಸಿದರು.
ಸಾಹಿತ್ಯಿಕ ಚಟುವಟಿಕೆಗಳು ಅರ್ಥಪೂರ್ಣ ಬದುಕಿನ ಪೂರಕ ಸಾಧನ: ವಿದುಷಿ ಡಾ.ಪಿ.ಎಚ್.ವಿಜಯಲಕ್ಷ್ಮಿ
ಬೀರೂರು, ಹೆತ್ತ ತಾಯಿ ಮತ್ತು ಜನ್ಮ ನೀಡಿದ ನಾಡು ಎರಡೂ ಸ್ವರ್ಗಕ್ಕಿಂತ ಮಿಗಿಲು. ಕರ್ನಾಟಕದ ಅಧಿಕೃತ ಭಾಷೆಯಾದ ಕನ್ನಡ ನುಡಿ ಬಳಕೆ ಮತ್ತು ಸಂರಕ್ಷಣೆ ಜವಾಬ್ದಾರಿಯೊಂದಿಗೆ ಅಸ್ಥಿತ್ವಕ್ಕೆ ಬಂದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಮನೆ-ಮನಗಳಲ್ಲಿ ಎಲ್ಲೆಡೆ ಪ್ರಸರಣ ಮತ್ತು ಪ್ರಚಾರದ ಬಹುದೊಡ್ಡ ಗಮ್ಯದೊಂದಿಗೆ ತನ್ನ ಧ್ಯೇಯೋದ್ದೇಶಗಳನ್ನು ಸಾಕ್ಷಾತ್ಕರಿ ಸುವಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂದು ಸಮ್ಮೇಳನಾಧ್ಯಕ್ಷೆ ವಿದುಷಿ ಡಾ.ಪಿ.ಎಚ್.ವಿಜಯಲಕ್ಷ್ಮಿ ತಿಳಿಸಿದರು.
ಬಹು ಜನರೇ ಭಾರತದ ದೇಶದ ಅತಿ ದೊಡ್ಡ ಆಸ್ತಿ: ರಾಧಾಕೃಷ್ಣ
ಚಿಕ್ಕಮಗಳೂರುಬಹು ಜನರು ದೇಶದ ಆಸ್ತಿ, ದೊಡ್ಡ ಸಮುದಾಯ. ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾದಾ ಸಾಹೇಬ್ ಕಾನ್ಷಿರಾಮ್‌ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಹೇಳಿದರು.
ಗಾಲ್ಫ್‌ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪು ಕಲ್ಪನೆ : ನಾಡಗೌಡ
ಚಿಕ್ಕಮಗಳೂರು, ಗಾಲ್ಫ್‌ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪು ಕಲ್ಪನೆ. ಆಸಕ್ತಿಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾ ಬದ್ಧವಾಗಿದ್ದೇವೆ ಎಂದು ಗಾಲ್ಫ್‌ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 532
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved