ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೃಂಗೇರಿ: 700 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ: ಶಾಸಕ ಟಿ.ಡಿ.ರಾಜೇಗೌಡ
ನರಸಿಂಹರಾಜಪುರ , ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ₹700 ಕೋಟಿ ರು. ಕ್ರಿಯಾ ಯೋಜನೆ ರೂಪಿಸಲಾಗುತ್ತಿದ್ದು ಶೀಘ್ರದಲ್ಲೇ ಹಣ ಮಂಜೂರಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
22ರಂದು ವಲಯ ಮಟ್ಟದ ಕ್ರೀಡಾಕೂಟ: ಭಂಡಾರಿ ಶ್ರೀನಿವಾಸ್
ಕಡೂರುಜುಲೈ 22 ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ತಾಲೂಕು ಕ್ರೀಡಾಂಗಣದಲ್ಲಿ ವಲಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಶೃಂಗೇರಿ ನಿಲ್ಲದ ಮಳೆ:ತುಂಬಿ ಹರಿಯುತ್ತಿರುವ ಹಳ್ಳ, ಹೊಳೆ
ಶೃಂಗೇರಿ: ತಾಲೂಕಿನಾದ್ಯಂತ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಶನಿವಾರವೂ ಬೆಳಿಗ್ಗೆಯಿಂದಲೇ ಎಡಬಿಡದೆ ಭಾರೀ ಮಳೆ ಸುರಿಯಿತು. ಅಂಗನವಾಡಿಗಳಿಗೆ ಹೊರತುಪಡಿಸಿದಂತೆ ಶಾಲೆಗಳಿಗೆ ರಜೆ ಇರಲಿಲ್ಲ. ಎಂದಿನಂತೆ ಶಾಲೆಗಳು ನಡೆಯಿತು.
ಸಮೃದ್ಧ ಭಾಷೆ ಕನ್ನಡವನ್ನು ಯುವಜನರು ಪ್ರೀತಿಸಬೇಕಿದೆ: ಸುನೀಲ್ ಕುಮಾರ್
ನರಸಿಂಹರಾಜಪುರಕರ್ನಾಟಕ ರಾಜ್ಯದಲ್ಲಿ ಎಲ್ಲಾ ಭಾಷಿಗರು ಏಕತೆಯಿಂದ ಹೊಂದಿಕೊಂಡು ಬದುಕುತ್ತಿದ್ದಾರೆ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಕುಮಾರ್ ತಿಳಿಸಿದರು.
ಮುದ್ದೆ ಕೋಲಿಂದ ಹೊಡೆದು ಪತಿಯ ಕೊಲೆ
ಬೆಂಗಳೂರು ತಮ್ಮ ಮನೆ ಕೆಲಸದ ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ ಮೇರೆಗೆ ಪತಿಯನ್ನು ಕೊಂದು ಬಳಿಕ ಹೃದಯಾಘಾತದ ಸಾವು ಎಂದು ನಾಟಕವಾಡಿದ್ದ ಮೃತನ ಎರಡನೇ ಪತ್ನಿ ಕೊನೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾಳೆ.
ಮಹಿಳೆಯರ ಅವಮಾನಿಸಿದ ವಿಪ ಸದಸ್ಯ ರವಿಕುಮಾರ್ ವಜಾಕ್ಕೆಯುವ ಕಾಂಗ್ರೆಸ್ ಆಗ್ರಹ
ನರಸಿಂಹರಾಜಪುರ: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಹಿಳೆಯರಿಗೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದು ತಕ್ಷಣ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ವಜಾ ಗೊಳಿಸಬೇಕು ಎಂದು ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ಒತ್ತಾಯಿಸಿದ್ದಾರೆ.
ಬಾಳೆಹೊನ್ನೂರು ಜೇಸಿಐಗೆ ವಿವಿಧ ಪ್ರಶಸ್ತಿ: ಇಬ್ರಾಹಿಂ ಶಾಫಿ
ಬಾಳೆಹೊನ್ನೂರು, ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಗೆ ಈ ವರ್ಷದ ವಿವಿಧ ಉತ್ತಮ ಕಾರ್ಯಗಳಿಗಾಗಿ ಜೇಸಿ ವಲಯ 14 ರಿಂದ ವಿವಿಧ ಪ್ರಶಸ್ತಿ ದೊರೆತಿದೆ ಎಂದು ಜೇಸಿ ಅಧ್ಯಕ್ಷ ಇಬ್ರಾಹಿಂ ಶಾಫಿ ತಿಳಿಸಿದರು.
ವೀರಶೈವ ಎನ್ನುವುದು ಸೈದ್ಧಾಂತಿಕ ಹೆಸರು: ಶ್ರೀ ಶೈಲಶ್ರೀಗಳ ಅಭಿಮತ
ಕಡೂರುವೀರಶೈವ ಎನ್ನುವುದು ಸೈಂದ್ಧಾಂತಿಕ ಹೆಸರಾದರೆ ಲಿಂಗಾಯತ ಎಂಬುದು ರೂಢಿಯಿಂದ ಬಂದಿದೆ. ಆದ್ದರಿಂದ ವೀರಶೈವ-ಲಿಂಗಾಯತರು ಯಾವುದೇ ಬೇಧ ಭಾವಗಳನ್ನು ಮಾಡಬಾರದು ಎಂದು ಆಂಧ್ರಪ್ರದೇಶದ ಶ್ರೀಶೈಲ ಪೀಠದ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾ ಸ್ವಾಮಿ ಹೇಳಿದರು.
ಬಯಲುಸೀಮೆ ಜೀವನಾಡಿ ಮದಗದಕೆರೆ ನೀರಿನ ಹರಿವು ಹೆಚ್ಚಳ
ಬೀರೂರುತರೀಕೆರೆ ಭಾಗದ ಸಂತವೇರಿ, ಹೊಸಪೇಟೆ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಸಹ ಉತ್ತಮ ಮಳೆಯಾಗಿದೆ. ಇದರಿಂದ ಬಯಲುಸೀಮೆ ಜೀವನಾಡಿ ಮದಗದಕೆರೆಗೆ ನೀರಿನ ಹರಿವು ಹೆಚ್ಚಳವಾಗಿದೆ.
ಕೇವಲ ಅಂಕ ಗಳಿಕೆಯೇ ಶಿಕ್ಷಣವಾಗಬಾರದು: ಕಣಿವೆ ವಿನಯ ಅಭಿಮತ
ನರಸಿಂಹರಾಜಪುರ, ಕೇವಲ ಅಂಕ ಗಳಿಕೆಯೇ ಶಿಕ್ಷಣವಾಗಬಾರದು. ಮಕ್ಕಳ ಜ್ಞಾನಾರ್ಜನೆಗೆ ಶಿಕ್ಷಣ ಕಲಿಸಬೇಕಾಗಿದೆ ಎಂದು ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಕಣಿವೆ ವಿನಯ ಅಭಿಪ್ರಾಯ ಪಟ್ಟರು.
< previous
1
...
46
47
48
49
50
51
52
53
54
...
500
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ