• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ: ಸಿ.ಟಿ. ರವಿ ಆರೋಪ
ಚಿಕ್ಕಮಗಳೂರು: ಆರ್‌ಎಸ್‌ಎಸ್‌ನ ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡುವ ಯೋಗ್ಯತೆ ಕಾಂಗ್ರೆಸಿಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮಾತ್ರವಲ್ಲ, ಕಾಂಗ್ರೆಸ್ ಡಿಎನ್‌ಎನಲ್ಲೇ ಸುಳ್ಳು ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಗತಿಯ ಹೆಸರಿನಲ್ಲಿ ಪರಿಸರ ಹಾಳುಮಾಡಬೇಡಿ:ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ
ಇಂದು ಬೇಕು ಬೇಕು ಎನ್ನುವುದಕ್ಕೆ ಬ್ರೇಕೆ ಇಲ್ಲದಂತಾಗಿ ಅತೀ ವೇಗವಾಗಿ ಸಂಪತ್ತು ಗಳಿಸಲು ವಾಮಮಾರ್ಗ ಮತ್ತು ಭ್ರಷ್ಟಾಚಾರದಿಂದ ಹಣ ಸಂಪಾದನೆ ಮಾಡುತ್ತಿರುವುದು ಎಲ್ಲಾ ಕ್ಷೇತ್ರಗಳಲ್ಲೂ ವಿಪರೀತವಾಗುತ್ತಿದೆ ಎಂದು ಸಾಣೇಹಳ್ಳಿ ಶ್ರೀ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
ಶೃಂಗೇರಿಯಲ್ಲಿ ಮುಂದುವರೆದ ಆರಿದ್ರಾ ಅಬ್ಬರ
ತಾಲೂಕಿನಾದ್ಯಂತ ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು ಬುಧವಾರ ಭಾರಿ ಮಳೆ ಸುರಿದು ತುಂಗಾ ನದಿಯಲ್ಲಿ ರಾತ್ರಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿತ್ತು.
ಸಂಸ್ಕಾರದೊಂದಿಗೆ ಜ್ಞಾನ ಬಿತ್ತುವುದೇ ಅಕ್ಷರಾಭ್ಯಾಸ: ಗುಣನಾಥ ಸ್ವಾಮೀಜಿ
ಮಕ್ಕಳಿಗೆ ಸಂಸ್ಕಾರವನ್ನು ಕೊಡುವ ಜೊತೆಗೆ ವಿಶೇಷ ಜ್ಞಾನವನ್ನು ಬಿತ್ತುವ ಕಾರ್ಯಕ್ರಮ ಅಕ್ಷರ ಅಭ್ಯಾಸ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ತಿಳಿಸಿದರು.
ಜು.11ಕ್ಕೆ ಚಿಕ್ಕಮಗಳೂರು- ತಿರುಪತಿ ರೈಲಿಗೆ ಸಚಿವರಿಂದ ಚಾಲನೆ
ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.11 ರಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಯುವಜನರಲ್ಲಿ ಕನ್ನಡ ಭಾಷೆ ಪ್ರೀತಿ ಬಿತ್ತುತ್ತಿರುವ ಕಸಾಪ: ಪೂರ್ಣೇಶ್
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯುವ ಜನರು ಕನ್ನಡ ಭಾಷೆ ಪ್ರೀತಿಸುವಂತ ಕೆಲಸ ಮಾಡುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.
ಹಸಿ ಅಡಕೆ ಶೇಖರಣೆ ಸಂಶೋಧನೆಗೆ ಮನವಿ: ಬಸವರಾಜಪ್ಪ
ಕೊಯ್ಲಿಗೆ ಬಂದ ಹಸಿ ಅಡಕೆ ಕೆಡದಂತೆ ವೈಜ್ಞಾನಿಕವಾಗಿ ಶೇಖರಣೆ ಮಾಡುವ ಬಗ್ಗೆ ಸಂಶೋಧನೆ ನಡೆಸುವಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರಿಗೆ ಕೃಷಿಕರ ತಂಡದಿಂದ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ತಿಳಿಸಿದ್ದಾರೆ.
ಸೀಗೇಹಡ್ಲು ಕಂದಾಯ ಗ್ರಾಮವಾಗಿ ಘೋಷಣೆ: ಶಾಸಕ ಕೆ.ಎಸ್ ಆನಂದ್
ಕಡೂರು, ಅನೇಕ ದಶಕಗಳ ಬಳಿಕ ಕ್ಷೇತ್ರದ ಸೀಗೇಹಡ್ಲು ಕಂದಾಯ ಗ್ರಾಮವಾಗಿ ಘೋಷಣೆ ಆಗುತ್ತಿರುವುದು ಹಾಗೂ ಹಕ್ಕು ಪತ್ರ ನೀಡಲು ಕಾಲ ಕೂಡಿ ಬಂದಿರುವುದು ಸಂತೋಷದ ವಿಷಯ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
ಧಾರ್ಮಿಕ -ಶಿಕ್ಷಣ ಕ್ಷೇತ್ರದ ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ: ಬಿ.ಪಿ.ದಯಾನಂದ
ನರಸಿಂಹರಾಜಪುರ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದ ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ ಎಂದು ಹರಿಹರಪುರದ ಅಭಿನವ ರಮಾನಂದ ಸರಸ್ವತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ತಿಳಿಸಿದರು.
ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ವಿದ್ಯೆ ಕಲಿಯಿರಿ: ಸುಕುಮಾರ್
ನರಸಿಂಹರಾಜಪುರಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ತರಬೇಕು ಎಂದು ಉದ್ಯಮಿ ಹಾಗೂ ಕನ್ನಡಪ್ರಭ ಯುವ ಆವೃತ್ತಿಯ ದಾನಿ ಪಿ.ಆರ್‌.ಸುಕುಮಾರ್ ಕರೆ ನೀಡಿದರು
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 500
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved